Friday, March 13, 2026

ರಾಷ್ಟ್ರೀಯ

ಬೆಂಗಳೂರುಸಿನಿಮಾಸುದ್ದಿ

ದೊಡ್ಡ ದೊಡ್ಡ ಸಾಧನೆ ಮಾಡಲು ಹೊರಡುವ ಯುವತಿ ಚಿಕ್ಕ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳಬೇಕಾಗಿಲ್ಲ ; ಸೋಶಿಯಲ್ ಮೀಡಿಯದಲ್ಲಿ ಹಾಟ್ ಫೋಟೋ ಶೇರ್ ಮಾಡಿ ಸಂದೇಶ ನೀಡಿದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯದಲ್ಲಿ ಹಂಚಿಕೊಂಡ ಹಾಟ್ ಫೋಟೋ ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ. ಹಾಟ್ ಫೋಟೋ ಮೂಲಕವಾಗಿ ರಶ್ಮಿಕಾ ಸುದ್ದಿಯಾಗಿದ್ದಾರೆ. ಇದುವರೆಗೂ ಕಾಣಿಕೊಳ್ಳದ ಸೂಪರ್ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿರೋ ಫೋಟೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಒಂದು ಸಂದೇಶವನ್ನು ನೀಡಿದ್ದಾರೆ. ನೇರಳೆ ಬಣ್ಣದ ಗೌನ್ ತೊಟ್ಟಿರೋ ರಶ್ಮಿಕಾ ಸೂಪರ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ಟೀಕಾಕಾರರಿಗೆ ಬಿರುಸಾಗಿ ಚಾಟಿಯನ್ನು ಬೀಸಿದ್ದಾರೆ.  ...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ಉಡುಪಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

“ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ” ; ದಿಗ್ವಿಜಯ್ ಸಿಂಗ್ ಹೇಳಿಕೆ ದೇಶ ವಿರೋಧಿ ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ, ಜೂ. 13 : "ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುವ ರಾಷ್ಟ್ರ ವಿರೋಧಿ ಪಕ್ಷ" ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.   ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ನಾನು ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಗಮನ ಹರಿಸುವುತ್ತೇನೆ ಎಂದು ಹೇಳಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಂಸದ ಶೋಭಾ, "ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ಪ್ರಾಯ ಆಗೋಗಿದೆ, ವಯಸ್ಸಾದ್ರಿಂದ ಏನೇನೋ ಬಡಬಡಿಸ್ತಾರೆ – ಅಧಿಕಾರಕ್ಕೆ ಬರಬೇಕಂತೆ ಆಸೆ ಪಾಪ.’ ; ದಿಗ್ವಿಜಯ ಸಿಂಗ್ ದೇಶ ವಿರೋಧಿ ಹೇಳಿಕೆ ಸಹಿಸಲಾಗದು ಕಿಡಿಕಾರಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು: ಕೆಲವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು. ಸಂಜಯನಗರದಲ್ಲಿ ಅಗತ್ಯವುಳ್ಖವರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದ 370ನೇ ವಿಧಿ ರದ್ದು ಮರು ಪರಿಶೀಲನೆ ಕುರಿತು ಕಾಂಗ್ರೆಸ್ ನ ಹಿರಿಯ ಧುರೀಣ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ಅನೇಕ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇರಳ,...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಕಾಂಗ್ರೆಸ್ ಪಕ್ಷದ ಹೆಸರನ್ನು “ಆಯಂಟಿ ನ್ಯಾಶನಲ್ ಕ್ಲಬ್‍ಹೌಸ್” ಎಂದು ಬದಲಿಸಿ ; ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಕಾರ್ಣಿಕ್ ಆಕ್ರೋಶ– ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ,...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

Breaking News : ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು,ಜೂ 10 : ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ  ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. 8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ.. ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,...
ರಾಷ್ಟ್ರೀಯಸಿನಿಮಾಸುದ್ದಿ

46ನೇ ವಸಂತಕ್ಕೆ ಕಾಲಿಟ್ಟಿ ಶಿಲ್ಪಾ ಶೆಟ್ಟಿ ; ಅನೇಕ ಗಣ್ಯರಿಂದ ಶುಭಾಶಯ – ಕಹಳೆ ನ್ಯೂಸ್

ಮುಂಬೈ, ಜೂ.09 : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ 46ನೇ ಹುಟ್ಟುಹಬ್ಬದ ಸಂಭ್ರವಾಗಿದ್ದು, ಬಾಲಿವುಡ್‍ನ ಖ್ಯಾತ ನಟಿಯರು, ಅಭಿಮಾನಿಗಳು ಅನೇಕ ಗಣ್ಯರು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.   ಕರಾವಳಿ ಮೂಲದ ಶಿಲ್ಪಾ ಶೆಟ್ಟಿಯವರು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಹೆಚ್ಚು ಪ್ರಖ್ಯಾತಿ ಪಡೆದಿದ್ದು, ಸದ್ಯ ಮುಂಬೈನಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾರೆ. ಜೂನ್ 8ರಂದು ನಟಿ ಶಿಲ್ಪಾಶೆಟ್ಟಿಯವರು 46ನೇ ವಸಂತಕ್ಕೆ ಕಾಲಿಟ್ಟಿದ್ದು, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ರವೀನಾ ಟಂಡನ್‍, ಬಾಲಿವುಡ್...
ರಾಷ್ಟ್ರೀಯಸುದ್ದಿ

ದೆಹಲಿಯಲ್ಲಿ ಇಂದಿನಿಂದ ಆನ್ ಲಾಕ್ ಪ್ರಕ್ರಿಯೆ ಆರಂಭ : ಮೆಟ್ರೋ ಸೇವೆ ಆರಂಭ – ಕಹಳೆ ನ್ಯೂಸ್

ನವದೆಹಲಿ : ಕೋವಿಡ್-19 ಪ್ರೇರಿತ ಲಾಕ್ ಡೌನ್ ನಿಂದ ದೆಹಲಿ ಸೋಮವಾರ ಮತ್ತಷ್ಟು ಅನ್ ಲಾಕ್ ಮಾಡಲು ಪ್ರಾರಂಭಿಸಲಿದೆ, ಏಕೆಂದರೆ ಆ ದಿನದಂದು ಹೆಚ್ಚಿನ ಸಡಿಲಿಕೆಗಳು ಜಾರಿಗೆ ಬರಲಿವೆ. ಈ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಈ ಘೋಷಣೆ ಮಾಡಿದ್ದಾರೆ, ಅವರು ಸಡಿಲಿಕೆಗಳನ್ನು ಘೋಷಿಸಿರುವ ವಲಯಗಳನ್ನು ಹೊರತುಪಡಿಸಿ, ಸದ್ಯಕ್ಕೆ ಲಾಕ್ ಡೌನ್ ವಿಸ್ತರಣೆಯನ್ನು ಘೋಷಿಸಿದ್ದಾರೆ. ಕೇಜ್ರಿವಾಲ್ ಘೋಷಿಸಿದಂತೆ, ದೆಹಲಿ ಮೆಟ್ರೋ ಶೇ.50ರಷ್ಟು ಆಸನ ಸಾಮರ್ಥ್ಯದಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತದೆ....
1 279 280 281 282 283 319
Page 281 of 319