ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ...







