Friday, March 13, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯಸುದ್ದಿ

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.     ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಗೆಲುವು ; ಮಹಿಳೆಗೆ ಗೆಲುವು ಇದೇ ಮೊದಲು – ಕಹಳೆ ನ್ಯೂಸ್

  ಬೆಳಗಾವಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯೊಬ್ಬರು ಇಲ್ಲಿ ವಿಜಯಿಯಾದ ಇತಿಹಾಸ ನಿರ್ಮಾಣವಾಗಿದೆ. ಪ್ರಥಮ ಪ್ರಯತ್ನದಲ್ಲೇ ಅವರು ಲೋಕಸಭೆ ಪ್ರವೇಶಿಸಿರುವುದು ಮತ್ತೊಂದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನೀಡಿದ್ದರಿಂದಾಗಿ, ಆಡಳಿತ ಪಕ್ಷದ ಅಭ್ಯರ್ಥಿ ಮಂಗಲಾಗೆ ಗೆಲುವು ಸುಲಭದ...
ರಾಜಕೀಯರಾಷ್ಟ್ರೀಯಸುದ್ದಿ

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಭಾರೀ ಮುನ್ನಡೆ! – ಕಹಳೆ ನ್ಯೂಸ್

ದಿಸ್ಪುರ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ ಹಾಕಿದೆ. ಒಟ್ಟು 126 ಸ್ಥಾನಗಳ ಪೈಕಿ 41 ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೊನಾವಾಲ್ ಮತ್ತು ರಾಜ್ಯ ಹಣಕಾಸು ಮತ್ತು ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಕ್ರಮವಾಗಿ ಮಜೌಲಿ ಮತ್ತು ಜಲುಕ್ಬರಿ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್ , ಸಿಬ್ಸಾಗರ್ ಕ್ಷೇತ್ರದಲ್ಲಿ...
ಬೆಂಗಳೂರುರಾಜ್ಯಸುದ್ದಿ

Breaking News : ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ; ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ : ರಾಜ್ಯ ಸರ್ಕಾರ ಹೊಸ ಆದೇಶದಲ್ಲೇನಿದೆ…!? – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಜನಸಂದಣಿ ಮಾತ್ರ ಎಂದಿನಂತೆ ಕಾಣುತ್ತಿತ್ತು. ಈ ನಿಟ್ಟಿನಲ್ಲಿ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಎಲ್ಲ ರೀತಿಯ ಸಂತೆಗಳು, ವಾರದ ಸಂತೆಗಳು ಬಂದ್ ಆಗಿರಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಿಗ್ಗೆ 6 ರಿಂದ 12ರ ವರೆಗೆ ತೆರೆದಿರಲಿವೆ. ಈ ಹಿಂದೆ ಈ ವ್ಯಾಪಾರಕ್ಕೆ ಬೆಳಿಗ್ಗೆ...
ಬೆಂಗಳೂರುರಾಜ್ಯಸುದ್ದಿ

Breaking News : ರಾಜ್ಯದಲ್ಲಿ ಇಂದು ( ಶುಕ್ರವಾರ ) ಬರೋಬ್ಬರಿ 48,296 ಮಂದಿಯಲ್ಲಿ ಕೊರೋನಾ ಪಾಸಿಟಿವ್ ; 217 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು, ಏ. 30 : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿದ್ದು, ಶುಕ್ರವಾರದಂದು ಇದೇ ಮೊದಲ ಬಾರಿಗೆ ಎಂಬಂತೆ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ.   ಇನ್ನು ರಾಜ್ಯದಲ್ಲಿ ಶುಕ್ರವಾರದಂದು 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ....
ರಾಷ್ಟ್ರೀಯಸುದ್ದಿ

ಕೊರೊನಾ ವಿರುದ್ಧ ಯುದ್ಧ ಮಾಡಲು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪೂರ್ಣವಾಗಿ ಸಜ್ಜಾಗಬೇಕು ; ಕೇಂದ್ರ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಕರೆ – ಕಹಳೆ ನ್ಯೂಸ್

ನವದೆಹಲಿ: ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ), ಶ್ರೀರಾಮ ದೇವರ ಸೇವೆ ಜೊತೆಯಲ್ಲಿ ರಾಷ್ಟ್ರ ಸೇವೆಯಲ್ಲೂ ತೊಡಗಿದೆ. ಕೋವಿಡ್-19ನ ಜಾಗತಿಕ ಸಾಂಕ್ರಾಮಿಕ ರೋಗದ ದಾಳಿಗೆ ಸಿಕ್ಕಿರುವ ಭಾರತೀಯರಿಗೆ ಸೇವೆ ಸಲ್ಲಿಸಲು ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದೆ. ಹಲವು ಕಾರ್ಯಗಳನ್ನು ಈಗಾಗಲೇ ವಿಎಚ್‍ಪಿ ಕಾರ್ಯಕರ್ತರು ಆಯಾ ರಾಜ್ಯಗಳ ಪ್ರಾದೇಶಿಕ ಮಟ್ಟದಲ್ಲಿ ಪ್ರಾರಂಭಿಸಿದ್ದಾರೆ. ಆದರೆ ಅದನ್ನು ಪೂರ್ಣ ಭಾರತ ಮಟ್ಟದಲ್ಲಿ ವೇಗಗೊಳಿಸಲು, ವಿಎಚ್‍ಪಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಕೊರೊನಾ ವಿರುದ್ಧ ಯುದ್ಧ ಘೋಷಿಸಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
ಬೆಂಗಳೂರುಸಿನಿಮಾಸುದ್ದಿ

Breaking News : ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಕೊರೋನಾ ಸೊಂಕಿಗೆ ಬಲಿ – ಕಹಳೆ ನ್ಯೂಸ್

ಬೆಂಗಳೂರು: ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದರೆ ಎನ್ನಲಾಗಿದೆ. ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊನ ಸೊಂಕು ಇರೋದು ಪತ್ತೆಯಾಗಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ರಾಮು...
1 282 283 284 285 286 319
Page 284 of 319