Friday, March 13, 2026

ರಾಷ್ಟ್ರೀಯ

ಬೆಂಗಳೂರು

ರಾಜ್ಯದಲ್ಲಿ ಕೊರೊನಾ 2ನೇ ಅಲೆ; ರಾಜ್ಯದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಎಚ್ಚರ ಅವಶ್ಯ-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಬಿಗಿ ನಿಯಂತ್ರಣ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಬ್ಬುವುದನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅವರು, ಸೋಂಕು ಹೆಚ್ಚಿರುವ ಜಿಲ್ಲೆಗಳನ್ನು ಕೊರೊನಾ ಎರಡನೇ ಅಲೆ ಪೀಡಿತ ಜಿಲ್ಲೆಗಳು ಎಂದು ಪರಿಗಣಿಸಿ ಅಲ್ಲಿ ಕಠಿಣ ಕ್ರಮ ಜಾರಿ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ. ಈ ತಿಂಗಳ ಅಂಕಿ ಅಂಶಗಳನ್ನು ನೋಡಿದರೆ 9 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಿದೆ. 11...
ಬೆಂಗಳೂರು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ; ಯುವತಿಗೆ ವೈದ್ಯಕೀಯ ಪರೀಕ್ಷೆ –ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 30ರಂದು ಕಳೆದ 29 ದಿನಗಳಿಂದ ರಾಜ್ಯಾದ್ಯಂತ ಚರ್ಚೆಯಲ್ಲಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್ಐಟಿ ಅಧಿಕಾರಿಗಳು ಆಡುಗೋಡಿಯ ಟೆಕ್ನಿಕಲ್ ಸೆಂಟರ್‍ಗೆ ಕರೆತಂದು ಹೇಳಿಕೆ ದಾಖಲಿಸಿದ್ದು, ಇನ್ನು ಇಂದು ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಇಂದೇ ಎಸ್ಐಟಿ ವಿಚಾರಣೆಗೆ ಹಾಜರಾಗುವ ಯುವತಿಗೆ ಪೊಲೀಸರು ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದು, ಈ ಮೂಲಕ ಅತ್ಯಾಚಾರ ಆಗಿರೋ...
ಬೆಂಗಳೂರು

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೋಮವಾರ ಸಚಿವರು ಮತ್ತು ವಲಯ ಉಸ್ತುವಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಸಭೆ ನಡೆಯಲಿದ್ದು, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಹಾಗೆಯೇ ಸಿಎಂ ಅವರು ಸಚಿವರುಗಳಿಂದ ಅಭಿಪ್ರಾಯ ಪಡೆದುಕೊಂಡು, ಕಠಿಣ ಕ್ರಮಗಳನ್ನು ಜಾರಿಗೊಳಿಸಲು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಗೂ ಆರೋಗ್ಯ...
ಬೆಂಗಳೂರು

ನಮ್ಮ ಬೆಂಗಳೂರಿನಿಂದ ಸಚಿನ್‌ ತೆಂಡೂಲ್ಕರ್‌ರ ಬ್ಯಾಟ್ ಡಾಕ್ಟರ್ ಮತ್ತು ಮಂಗಳೂರಿನ ರೈತ-ಸಂಶೋಧಕ ಕೇವಲ HistoryTV18 ನ OMG! Yeh Mera India ದಲ್ಲಿ-ಕಹಳೆ ನ್ಯೂಸ್

ಬೆಂಗಳೂರು : ಮಂಗಳೂರಿನ ಮರ ಹತ್ತುವ ಸ್ಕೂಟರ್‌ ಸಂಶೋಧಕ ಮತ್ತು ಕೊಹ್ಲಿ, ಧೋನಿ ಹಾಗೂ ದ್ರಾವಿಡ್‌ಗೆ ಗೇಮ್‌ಚೇಂಜರ್ ಆದ ಬೆಂಗಳೂರಿನ ವ್ಯಕ್ತಿಯ ಬಗ್ಗೆ HistoryTV18 ನಲ್ಲಿ ಸೋಮವಾರ ಮಾರ್ಚ್ 29 ರಂದು ರಾತ್ರಿ 8 ಗಂಟೆಗೆ ತಿಳಿಯಿರಿ. ಭಾರತ, March, 2021: ನೀವೇನಾದರೂ ಮಹೇಂದ್ರ ಸಿಂಗ್‌ ಧೋನಿ, ವಿರಾಟ್ ಕೊಹ್ಲಿ, ಕ್ರಿಸ್ ಗೇಯ್ಲ್, ರಿಕಿ ಪಾಂಟಿಂಗ್, ರಾಹುಲ್ ದ್ರಾವಿಡ್‌ ಅಥವಾ ಸಚಿನ್ ತೆಂಡೂಲ್ಕರ್‌ರ ಬಳಿ ರಾಮ್ ಭಂಡಾರಿ ಹೆಸರು ಕೇಳಿದ್ದೀರಾ...
ಬೆಂಗಳೂರು

ವಿಶ್ವ ಪ್ರಸಿದ್ಧ ಬೆಂಗಳೂರಿನ ಎಂ ಟಿ ಆರ್ ಉಪಹಾರ ಮಂದಿರದಲ್ಲಿ ನಾಲ್ಕು ದಶಕಗಳ ಅವಿರತ ಸೇವೆ ಸಲ್ಲಿಸಿದ ಶ್ರೀ ಉದಯ ಹಂದೆ ಯವರನ್ನು ಗ್ರಾಹಕರೇ ಸನ್ಮಾನಿಸಿದ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ –ಕಹಳೆ ನ್ಯೂಸ್

ಬೆಂಗಳೂರು : ವಿಶ್ವ ಪ್ರಸಿದ್ಧ ಬೆಂಗಳೂರಿನ ಎಂ ಟಿ ಆರ್ ಉಪಹಾರ ಮಂದಿರದಲ್ಲಿ ನಾಲ್ಕು ದಶಕಗಳ ಅವಿರತ ಸೇವೆ ಸಲ್ಲಿಸಿದ ಶ್ರೀ ಉದಯ ಹಂದೆ ಯವರನ್ನು ಗ್ರಾಹಕರೇ ಸನ್ಮಾನಿಸಿದ ವಿಶೇಷ ಮತ್ತು ಅಪರೂಪದ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು. ಶ್ರೀ ಉದಯ ಹಂದೆಯವರು ತಮ್ಮ ಗ್ರಾಹಕ ಸ್ನೇಹಿ ಸ್ವಭಾವದಿಂದ ಮಾಲೀಕರಿಗೂ ಹಾಗೂ ಗ್ರಾಹಕರಿಗೂ ಪ್ರಿಯವಾದವರು. ತಮ್ಮ ಕೆಲಸದ ಜೊತೆಯಲ್ಲಿಯೇ ಹಲವಾರು ಸಮಾಜಮುಖಿ ಕೆಲಸಗಳಲ್ಲಿಯೂ ತೊಡಗಿಕೊಂಡಿರುವ ಹಂದೆಯವರು ದೇವಸ್ಥಾನ ಜೀರ್ಣೋದ್ಧಾರ, ಯಕ್ಷಗಾನ ಪ್ರದರ್ಶನಗಳ...
ಬೆಂಗಳೂರು

ಬೆಂಗಳೂರು ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆ-ಕಹಳೆ ನ್ಯೂಸ್

ಬೆಂಗಳೂರು : ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿ ಪ್ರತಿ ವಾರ್ಡ್‍ಗಳಿಗೆ 50 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ನಗರವನ್ನು ಶುಚಿಗೊಳಿಸಲು ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಲ್ಯಾಣ ಬಿಬಿಎಂಪಿಯ ಪ್ರಮುಖ ಜವಾಬ್ದಾರಿಯಾಗಿದ್ದು , ಪೌರ ಕಾರ್ಮಿಕರಿಗೆ ಅಗತ್ಯ ಸಲಕರಣೆಗಳ ಖರೀದಿಗಾಗಿ ಪ್ರತಿ ತಿಂಗಳು 200 ರೂ. ನೀಡಲು ಉದ್ದೇಶಿಸಲಾಗಿದೆ. ಇದರಿಂದ ಅವರಿಗೆ ವಾರ್ಷಿಕ 2400...
ಬೆಂಗಳೂರು

ಇಂದು ಭಾರತ್ ಬಂದ್ ; ರಾಜ್ಯದಲ್ಲಿ ಬಸ್ ಸಂಚಾರದ ಮೇಲೆ ನೋ ಎಫೆಕ್ಟ್ -ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಯುಕ್ತ ಕಿಸಾನ್ ಮೋರ್ಚಾ ದಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂಧೆಗಳನ್ನು ವಿರೋಧಿಸಿ, ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಭಾರತ್ ಬಂದ್ ಸಂದರ್ಭದಲ್ಲಿ ಇದುವರೆಗೆ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಲಾಗಿದ್ದು, ಮತ್ತು ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ...
ಬೆಂಗಳೂರು

ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನಿಂದ ಶೈಕೋಝೋನ್ ಮೊಬೈಲ್ ಆಪ್ ಅನಾವರಣ; ಸುರಕ್ಷಿತ ವಲಯಗಳಲ್ಲಿರುವ ಶೈಕೋಕ್ಯಾನ್ ಸಾಧನ ಪತ್ತೆಹಚ್ಚುವ ಮೊಬೈಲ್ ಅಪ್ಲಿಕೇಷನ್ ಸಂಭಾವ್ಯ ಸೋಂಕಿನ ಕಣಗಳಿಂದ ಸುರಕ್ಷತೆ ಒದಗಿಸುವ ಶೈಕೋಕ್ಯಾನ್ ಸಾಧನ-ಕಹಳೆ ನ್ಯೂಸ್

ಬೆಂಗಳೂರು : ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್(ಸಿಎಆರ್ಡಿ) ಮತ್ತು ಆರ್ಗನೈಸೇಷನ್ ಡಿ ಸ್ಕಲೀನ್ ಫೌಂಡೇಷನ್ ಸಂಸ್ಥೆಯು ಮಿಟೆರ್ ಸಮೂಹದ ಸಹಭಾಗಿತ್ವದಲ್ಲಿ ಶೈಕೋಝೋನ್ ಎಂಬ ಮೊಬೈಲ್ ಅಪ್ಲಿಕೇಷನ್ ಅನ್ನು ಅನಾವರಣಗೊಳಿಸಿದೆ. ಕೊರೊನಾ ಕುಟುಂಬದ ವೈರಾಣು ಕಣಗಳ ವಿರುದ್ಧದ ಸುರಕ್ಷತಾ ಸಾಧನವಾದ ಶೈಕೋಕ್ಯಾನ್ ಅನ್ನು ಪತ್ತೆಹಚ್ಚುವ ಮೊಬೈಲ್ ಆ್ಯಪ್ ಇದಾಗಿದೆ. ಶೈಕೋಕ್ಯಾನ್ ಎನ್ನುವುದು ಸ್ಕಲೀನ್ ಉತ್ಪಾದಿಸಿರುವ ವಿಶಿಷ್ಟ ಸಾಧನವಾಗಿದೆ. ಈ ಕಾರ್ಯಕ್ರಮದಲ್ಲಿ ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನ ಮುಖ್ಯಸ್ಥರಾದ...
1 285 286 287 288 289 319
Page 287 of 319