ರಾಜ್ಯದಲ್ಲಿ ಕೊರೊನಾ 2ನೇ ಅಲೆ; ರಾಜ್ಯದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಎಚ್ಚರ ಅವಶ್ಯ-ಕಹಳೆ ನ್ಯೂಸ್
ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಒಂಬತ್ತು ಗಡಿ ಜಿಲ್ಲೆಗಳಲ್ಲಿ ಬಿಗಿ ನಿಯಂತ್ರಣ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಬ್ಬುವುದನ್ನು ಯಶಸ್ವಿಯಾಗಿ ನಿಯಂತ್ರಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅವರು, ಸೋಂಕು ಹೆಚ್ಚಿರುವ ಜಿಲ್ಲೆಗಳನ್ನು ಕೊರೊನಾ ಎರಡನೇ ಅಲೆ ಪೀಡಿತ ಜಿಲ್ಲೆಗಳು ಎಂದು ಪರಿಗಣಿಸಿ ಅಲ್ಲಿ ಕಠಿಣ ಕ್ರಮ ಜಾರಿ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ. ಈ ತಿಂಗಳ ಅಂಕಿ ಅಂಶಗಳನ್ನು ನೋಡಿದರೆ 9 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಿದೆ. 11...







