Friday, March 13, 2026

ರಾಷ್ಟ್ರೀಯ

ಬೆಂಗಳೂರು

ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು; ಡಾ ಪೂರ್ವಿ ಜಯರಾಜ್-ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್‍ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ...
ಬೆಂಗಳೂರು

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು, ಮಾಸ್ಕ್ ಧರಿಸದವರಿಗೆ 250 ರೂ.ಗಳ ದಂಡ..! ಸಚಿವ ಕೆ.ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಸಚಿವ ಕೆ.ಸುಧಾಕರ್ ಅವರು ರಾಜ್ಯದಲ್ಲಿ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸದೇ ಇದ್ದರೆ 250 ರೂ. ಗಳ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಅವರು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಒಂದು ವೇಳೆ ಯಾರಾದರೂ ಧರಿಸದೇ ಇದ್ದರೆ 250 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು...
ಬೆಂಗಳೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್ -ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಕೋರ್ಟ್ ಗೆ ಹೋಗುವುದು ನನ್ನ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
ಬೆಂಗಳೂರು

ಪಾಕಿಸ್ತಾನಿ ಫೈಟರ್ ನನ್ನು ಮಣ್ಣು ಮುಕ್ಕಿಸಿದ ಬೆಂಗಳೂರಿನ ಫೈಟರ್ ಮೊಹಮ್ಮದ್ ಫರಾದ್ ಗೆ ಕೆಎಸ್‍ಎಫ್‍ಎ ಮತ್ತು ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ನಿಂದ ಸನ್ಮಾನ-ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 11 ರಂದು ಬಹ್ರೇನ್ ನಲ್ಲಿ ನಡೆದ ಎಂಎಂಎ (ಮಿಕ್ಸಡ್ ಮಾರ್ಷಲ್ ಆಟ್ರ್ಸ್) ಫೈಟ್ ನಲ್ಲಿ ಬೆಂಗಳೂರಿನ ಫೈಟರ್ ಮೊಹಮ್ಮದ ಫರಾದ್ ಪಾಕಿಸ್ತಾನಿ ಫೈಟರ್ ಉಲೂಮಿ ಕರೀಮ್ ಅವರನ್ನು ನಾಕ್‍ಔಟ್ ಮಾಡಿ ಗೆಲವು ಸಾಧಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ದೇಶದ ಪತಾಕೆಯನ್ನು ಹಾರಿಸಿದ ಬೆಂಗಳೂರಿನ ಫೈಟರ್ ಗೆ ಇಂದು ಕರ್ನಾಟಕ ಸ್ಟೇಟ್ ಫುಟ್‍ಬಾಲ್ ಅಸೋಸಿಯೇಷನ್, ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ಜಂಟಿಯಾಗಿ ಇಂದು ಸನ್ಮಾನಿಸಿದವು....
ಬೆಂಗಳೂರು

KSRTC ನೌಕರರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಚಿಂತನೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ನೋಟಿಸ್ ನೀಡಿದೆ. ಸಾರಿಗೆ ನೌಕರರ 9 ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ, ಸಾರಿಗೆ ಸಚಿವ, ನಾಲ್ಕು ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮುಷ್ಕರದ ನೋಟಿಸ್ ನೀಡಲಾಗಿದೆ. ಸಾರಿಗೆ...
ಬೆಂಗಳೂರು

ಮಸೀದಿ, ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಬೋರ್ಡ್ ಮಹತ್ವದ ಸುತ್ತೋಲೆ..!-ಕಹಳೆ ನ್ಯೂಸ್

ಬೆಂಗಳೂರು : ಮಸೀದಿ, ದರ್ಗಾಗಳಲ್ಲಿ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿಕೆಗೆ ಸಂಬಂಧಿಸಿದಂತೆ ರಾಜ್ಯ ವಕ್ಪ್ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕ ಬಳಕೆಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ವಕ್ಫ್ ಬೋರ್ಡ್, ಮಸೀದಿ ಮತ್ತು ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದು, ಆದರೆ, ಅಝಾನ್‍ಗೆ ಯಾವುದೇ ನಿಬರ್ಂಧ...
ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಳ ; ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 710 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,12,699ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ...
1 286 287 288 289 290 319
Page 288 of 319