Thursday, March 12, 2026

ರಾಷ್ಟ್ರೀಯ

ಬೆಂಗಳೂರು

ಸಿ ಡಿ ಎಂದರೆ ಸಾಕು ಬಿಜೆಪಿಯ ಪ್ರತಿಯೊಬ್ಬರೂ ಗಾಬರಿಬಿದ್ದು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ! ಕಾಂಗ್ರೆಸ್-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಸಿಡಿಗಳ ಸರ್ಕಾರ ಅಸ್ತಿತ್ವದಲ್ಲಿದ್ದು, ಸೆಕ್ಸ್ ಸಿಡಿ, ಭ್ರಷ್ಟಾಚಾರದ ಸಿಡಿಗಳಿಂದ ಈ ಸರ್ಕಾರ ನಡೆಯುತ್ತಿದೆ ಎಂದು ಕೆಪಿಸಿಸಿ ವ್ಯಂಗ್ಯವಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಜಲಸಂಪೂನ್ಮೂಲ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ಟ್ ಮಾಡಿರುವ ರಾಜ್ಯ...
ಬೆಂಗಳೂರು

ದೃಶ್ಯಂ-2 ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್-ಕಹಳೆ ನ್ಯೂಸ್

ಬೆಂಗಳೂರು : ಮಲೆಯಾಳಂನ 'ದೃಶ್ಯಂ-2' ಸಿನಿಮಾವನ್ನು ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು, ನಾನು ದೃಶ್ಯಂ 2 ಸಿನಿಮಾವನ್ನು ವೀಕ್ಷಿಸಿದ್ದು, ಅದು ಟ್ವಿಸ್ಟ್ಸ್ ಅಂಡ್ ಟರ್ನ್ಸ್‌ನೊಂದಿಗೆ ಸುಪರ್ಬ್ ಕ್ರೈಮ್ ಥ್ರಿಲ್ಲರ್ ಆಗಿದೆ. ಮೋಹನ್ ಲಾಲ್ ಮತ್ತು ಮೀನಾ ಕುಟುಂಬದ ಎಲ್ಲಾ ಸದಸ್ಯರ ಅಭಿನಯ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಮೋಹನ್ ಲಾಲ್ ನಟನೆಯ ಮಲೆಯಾಳಂನ...
ಬೆಂಗಳೂರು

1ರಿಂದ 5ನೇ ವರೆಗೂ ಪೂರ್ಣ ತರಗತಿ ಆರಂಭ ; ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆದ ಶಿಕ್ಷಣ ಇಲಾಖೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ 6ರಿಂದ 10ನೇ ತರಗತಿ ಆರಂಭವಾಗಿದ್ದು, 1ರಿಂದ 5ನೇ ತರಗತಿಗಳನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಅನುಮತಿ ಕೋರಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸರಕಾರಿ ಶಾಲೆಯ 1ರಿಂದ 5ನೇ ತರಗತಿ ಮಕ್ಕಳಿಗೆ ನಲಿಯುತ್ತಾ ಕಲಿಯೋಣ ಎಂಬ ರೇಡಿಯೋ ಪಾಠ ಹೊರತುಪಡಿಸಿ ಬೇರೆ ಯಾವುದೇ ಬೋಧನೆ ಆಗುತ್ತಿಲ್ಲ. ಖಾಸಗಿ ಶಾಲೆಗಳು ಆನ್‍ಲೈನ್ ತರಗತಿ, ಪೂರ್ವ ಮುದ್ರಿತ ವೀಡಿಯೋ ತರಗತಿ ಇತ್ಯಾದಿಗಳನ್ನು ಮಾಡುತ್ತಿವೆ. ಸರಕಾರಿ ಶಾಲಾ...
ಬೆಂಗಳೂರು

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ ; ಒಂದು ದೇಶ ಒಂದು ಚುನಾವಣೆ, -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಜೆಟ್ ಅಧಿವೇಶನ ಗುರುವಾರದಿಂದ ಆರಂಭವಾಗಲಿದ್ದು, ಈ ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ 19 ದಿನಗಳಲ್ಲಿ ಮೊದಲ ಎರಡು ದಿನ ಒಂದು ದೇಶ ಒಂದು ಚುನಾವಣೆ ಎಂಬ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಪ್ರತಿಪಕ್ಷಗಳು ರಮೇಶ್ ಜಾರಕಿಹೊಳಿ ಸಿಡಿಯ ವಿಚಾರವಾಗಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಳ್ಳುವ ಸಾಧ್ಯತೆಗಳು ಕಾಣುತ್ತಿವೆ. ಮಾರ್ಚ್ 8ರಂದು ಬಜೆಟ್ ಮಂಡನೆಯಾಗಲಿದ್ದು, ಅನಂತರ ಮಾ. 31ರ ವರೆಗೆ ಬಜೆಟ್...
ಬೆಂಗಳೂರು

ರಾಸಲೀಲೆ ಪ್ರಕರಣ; ರಮೇಶ್ ಜಾರಕಿಹೊಳಿ ರಾಜೀನಾಮೆ-ಕಹಳೆ ನ್ಯೂಸ್

ಬೆಂಗಳೂರು : ಕೆಲಸದ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ಯಾವ ತಪ್ಪನ್ನು ಮಾಡಿಲ್ಲ, ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಬುಧವಾರ ರಾಜೀನಾಮೆ ನೀಡಿದ್ದಾರೆ. ಸಚಿವರು ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿಯ ದಿನೇಶ್ ಕಲ್ಲಹಳ್ಳಿ ಅವರು ಸಚಿವ...
ಬೆಂಗಳೂರು

ರಮೇಶ್ ಜಾರಕಿಹೊಳಿ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ, ಕೈ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ಸೆಕ್ಷ್ ಸಿಡಿಯಲ್ಲಿ ಕಾಣಿಸಿಕೊಂಡ ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೆಲಸದ ಆಮಿಷವೊಡ್ಡಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಕಾರಣದಿಂದ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ, ಬೆಂಗಳೂರಿನಲ್ಲಿ ಕಾಂಗ್ರೆಸ್...
ಬೆಂಗಳೂರು

ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ತನಿಖೆಗೆ ಆದೇಶ; ಗೃಹ ಸಚಿವ ಬಸವರಾಜು ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಗೃಹ ಸಚಿವ ಬಸವರಾಜು ಬೊಮ್ಮಾಯಿ ಅವರು, ರಾಜ್ಯದ ಪ್ರಭಾವಿ ನಾಯಕ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಎಲ್ಲಾ ವಿಚಾರವೂ ಚರ್ಚೆ ಇದೆ. ಪಕ್ಷವು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಕ್ಕೆ...
ಬೆಂಗಳೂರು

ಇದು ಕೇವಲ ಟ್ರೇಲರ್ ‘ಪಿಚ್ಚರ್ ಅಭಿ ಬಾಕಿ ಹೈ’ ; ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯ-ಕಹಳೆ ನ್ಯೂಸ್

ಬೆಂಗಳೂರು : ಸರ್ಕಾರವನ್ನೇ ಬುಡಮೇಲು ಮಾಡುವಷ್ಟು ತಾಕತ್ತಿದ್ದ, ಮೈತ್ರಿ ಸರ್ಕಾರದ ಕ್ಷಿಪ್ರ ಕ್ರಾಂತಿ ಸರದಾರ , ರಾಜ್ಯದ ಪ್ರಭಾವಿ ನಾಯಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಾಂಬ್ ಸ್ಫೋಟ ರಾಜ್ಯ ಸರ್ಕಾರದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ. 'ನೋಡಿದವರು' ಮಾಡಿದವರನ್ನ ಬೆತ್ತಲಾಗಿಸಿದ್ದಾರೆ! ಇದು ಕೇವಲ ಟ್ರೇಲರ್ 'ಪಿಚ್ಚರ್ ಅಭಿ...
1 291 292 293 294 295 319
Page 293 of 319