Thursday, March 12, 2026

ರಾಷ್ಟ್ರೀಯ

ಬೆಂಗಳೂರು

ಬಿಜೆಪಿಯ ಮಂಗಳೂರು ಮುಖ್ಯ ವಕ್ತಾರರಾಗಿ ಗಣೇಶ್ ಕಾರ್ಣಿಕ್, ಬೆಂಗಳೂರು ವಕ್ತಾರರಾಗಿ ನಟ ಜಗ್ಗೇಶ್ ನೇಮಕ-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಕ್ಷ(ಬಿಜೆಪಿ) ಘಟಕ ಹೊಸ ವಕ್ತಾರರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಮಂಗಳೂರು ವಿಭಾಗದ ಮುಖ್ಯ ವಕ್ತಾರರಾಗಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಮತ್ತು ಬೆಂಗಳೂರು ವಿಭಾಗದ ವಕ್ತಾರರಾಗಿ ನಟ ಜಗ್ಗೇಶ್ ಅವರು ನೇಮಕಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು, ''ನನಗೆ ರಾಜ್ಯ ಭಾಜಪ ವಕ್ತಾರನಾಗಿ ನೇಮಸಿದ ಪಕ್ಷದ ಹಿರಿಯರಿಗೆ ಧನ್ಯವಾದ. ಕಾಯವಾಚಮನ ಶುದ್ಧಾತ್ಮನಾಗಿ ಕಾಯಕಮಾಡುವೆ'' ಎಂದು ತಿಳಿಸಿದ್ದಾರೆ....
ಬೆಂಗಳೂರು

ಸಂಸದರ ಮತ್ತು ಸಚಿವರ ಐಶಾರಾಮಿ ಕಾರು ಖರೀದಿಗೆ ಅನುದಾನದಲ್ಲಿ ಹೆಚ್ಚಳ-ಕಹಳೆ ನ್ಯೂಸ್

ಬೆಂಗಳೂರು : ಸರಕಾರ ಸಂಸದರು ಮತ್ತು ಸಚಿವರ ಕಾರು ಖರೀದಿ ದರವನ್ನು ಹೆಚ್ಚಿಸಿದೆ. ಹೊಸ ಕಾರು ಖರೀದಿಗೆ 23 ಲಕ್ಷ ಮೊತ್ತ ನೀಡುವುದಕ್ಕೆ ಸರ್ಕಾರ ಸಮ್ಮತಿ ನೀಡಿದ್ದು, ಕಾರು ಖರೀದಿಗೆ ಹೆಚ್ಚು ಮೊತ್ತವನ್ನು ನೀಡಬೇಕೆಂಬ ಸಂಸದರ, ಸಚಿವರ ಬೇಡಿಕೆಯನ್ನು ಸ್ವೀಕರಿಸಿ ಮೊತ್ತವನ್ನು ಹೆಚ್ಚಳಗೊಳಿಸಲಾಗಿದೆ. ಈ ಹಿಂದೆ 22 ಲಕ್ಷರೂ.ವನ್ನು ನೀಡಲಾಗುತ್ತಿತ್ತು. ಲಾಕ್ ಡೌನ್ ಬಳಿಕ ಜನರ ಬದುಕು ಸಂಕಷ್ಟದಲ್ಲಿದೆ. ನಿರಂತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ಕಂಗೆಟ್ಟಿದ್ದು, ಪೆಟ್ರೋಲ್ ಡಿಸೇಲ್...
ಬೆಂಗಳೂರುಸುದ್ದಿ

ಸಚಿವ ಕೋಟ‌ ಶ್ರೀನಿವಾಸ ಪೂಜಾರಿ ಕಾರಿಗೆ ಕೆ.ಎಸ್.ಆರ್.ಟಿ. ಬಸ್ ಡಿಕ್ಕಿ ; ಸಚಿವರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಚರಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ‌ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ. ಪೆಟ್ರೋಲ್ ತುಂಬಿಸಿಕೊಂಡು ಹಿಂದಿರುಗುತ್ತಿದ್ದ ವೇಳೆಯಲ್ಲಿ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಶ್ರೀನಿವಾಸ ಪೂಜಾರಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಹಾನಿಗೊಳಗಾಗಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು

ಮೆಡಿಕಲ್ ಕಾಲೇಜು ಮಾಲಿಕರ ಬಳಿ ಬರೋಬರಿ 81 ಕಿಲೋ ಚಿನ್ನ ಪತ್ತೆ-ಕಹಳೆ ನ್ಯೂಸ್

ಬೆಂಗಳೂರು : ಕೇರಳ ಮತ್ತು ಕರ್ನಾಟಕದ ಪ್ರತಿಷ್ಠಿತ ಆಸ್ವತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಬರೋಬರಿ 81 ಕಿಲೋ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 30 ಕೋಟಿ ರೂಪಾಯಿಗಳಾಗಿದ್ದುಮ, ಇದು ಆದಾಯ ತೆರಿಗೆ ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಲು ಮಾಲೀಕರು ವಿಫಲರಾಗಿದ್ದು, ಅತ್ಯಂತ ವ್ಯವಸ್ಥಿತವಾಗಿ ಕಾನೂನು ದುರುಪಯೋಗ ಪಡಿಸಿಕೊಂಡು ಮೆಡಿಕಲ್ ಕಾಲೇಜು ಮಾಲೀಕರು ತೆರಿಗೆ ವಂಚಿಸುತ್ತಿರುವುದನ್ನು...
ಬೆಂಗಳೂರು

ರಾಜಮಾರ್ತಾಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಜೂನಿಯರ್ ಚಿರು ಮತ್ತು ಮೇಘನಾರಾಜ್-ಕಹಳೆ ನ್ಯೂಸ್

ಬೆಂಗಳೂರು : ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಟ್ರೈಲರ್ ರಿಲೀಸ್ ಆಗಿದ್ದು, ಜೂನಿಯರ್ ಚಿರು ಮತ್ತು ಮೇಘನಾರಾಜ್ ಸಿನಿಮಾ ಟ್ರೈಲರ್ ಲಾಂಚ್ ಮಾಡಿದ್ದಾರೆ. ಇದು ಪೊಗರು ಸಿನಿಮಾ ರಿಲೀಸ್ ಆದ ದಿನವೇ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಸಿನೆಮಾವನ್ನು ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಈ ಚಿತ್ರ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರವಾಗಿದೆ. ಚಿರು ಸಿನಿಮಾದ ಟ್ರೈಲರ್ ಗೆ ಧ್ರುವ ಸರ್ಜಾ...
ಬೆಂಗಳೂರು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ ಸಲ್ಲಿಸಲಾಯಿತು. ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪಡಿತರ ಅಕ್ಕಿಯ ಸಮಸ್ಯೆ ಬಗ್ಗೆ ಮನವಿ ಮಾಡಿ ಪ್ರಸ್ತುತ ನೀಡುತ್ತಿರುವ ಕೊಚ್ಚಿಗೆ ಅಕ್ಕಿ ಅತ್ಯಂತ ಕಳಪೆ ಮಟ್ಟದ್ದಾಗಿದೆ. ಹೀಗಾಗಿ ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸಲಾರದೆ ಕಡಿಮೆ ದರಕ್ಕೆ ಮಾರಾಟ ಮಾಡಿ, ಹೆಚ್ಚು ದರದ ಅಕ್ಕಿಯನ್ನು ಪಡೆಯುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನು...
ಬೆಂಗಳೂರು

ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ; ರೇಣುಕಾಚಾರ್ಯ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು, ಜನ ಸ್ವಯಂ ಪ್ರೇರಿತವಾಗಿ ರಾಮ ಮಂದಿರ ಆಗಬೇಕು ಎಂದು ಹಣ ನೀಡುತ್ತಿದ್ದಾರೆ. ಇದು ಕೇವಲ ಬಿಜೆಪಿಯ ಮಂದಿರವಲ್ಲ, ಇದು ರಾಷ್ಟ್ರೀಯ ಸ್ಮಾರಕ ಎಂದು ಹೇಳಿದ್ದಾರೆ. ಇದುವರೆಗೂ ಎಲ್ಲಿಯೂ ಹಣವನ್ನು ಬಲವಂತವಾಗಿ ವಸೂಲಿ ಮಾಡಿರುವ ಉದಾಹರಣೆ ಇಲ್ಲ. ಯಾರು ಆ ರೀತಿ ನಕಲಿಯಾಗಿ ಮಾಡುತ್ತಾರೋ ಅವರ ಮೇಲೆ ಕೇಸು ನೀಡಿ ಎಂದು ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ...
ಬೆಂಗಳೂರು

ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟ ಶಾಂತಿನಗರ ಶಾಸಕ ಹ್ಯಾರಿಸ್-ಕಹಳೆ ನ್ಯೂಸ್

ಬೆಂಗಳೂರು : ಶಾಂತಿನಗರ ಶಾಸಕ ಎನ್ .ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದು, ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಕಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಹ್ಯಾರಿಸ್, ಪ್ರತಿಮೆ ಮಾಡೋದೆ ದೊಡ್ಡ ಕಥೆ, ಅದಕ್ಕೆ ಆಫೀಸ್ ಬೇರೆ ಕಟ್ಟೋಕಾಗುತ್ತಾ ? ಅವರ್ಯಾರೋ ಪ್ರತಿಮೆ ಅಂತ ಮಾಡಿರ್ತಾರೆ, ಅದಕ್ಕೆ ಕವರ್ ಬೇರೆ ಮಾಡ್ಬೇಕಾ? ಹಾಗೆ ಕವರ್ ಮಾಡಬೇಕು ಪ್ರೊಟೆಕ್ಷನ್ ಗೆ ಅನ್ನುವುದಾದರೆ ಪ್ರತಿಮೆಯನ್ನು...
1 293 294 295 296 297 319
Page 295 of 319