Wednesday, March 11, 2026

ರಾಷ್ಟ್ರೀಯ

ಬೆಂಗಳೂರು

ಜಾಹಿರಾತಿನ ಮೂಲಕ ಮತ್ತೆ ತೆರೆ ಮೇಲೆ ಬಂದ ಸ್ಯಾಂಡಲ್ ವುಡ್ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕಾ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ರಾಕಿಂಗ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಕೊನೆಯ ಬಾರಿ ಸಂತು ಸ್ಟ್ರೇಟ್ ಫಾರ್ವರ್ಡ್ ಸಿನೆಮಾದಲ್ಲಿ ‌ತೆರೆ ಮೇಲೆ ಕಾಣಿಸಿಕೊಂಡಿದ್ದು, ಇದೀಗ ಎಣ್ಣೆಯ ಜಾಹೀರಾತೊಂದರಲ್ಲಿ ಮತ್ತೆ ಜೊತೆಯಾಗಿ ನಟಿಸಿ, ಅಭಿಮಾನಿಗಳ ನಿರೀಕ್ಷೆಯನ್ನು ನಿಜಗೊಳಿಸಿದ್ದಾರೆ. ಹಾಗೆಯೇ ಗಂಡ ಹೆಂಡತಿ ಜೊತೆಯಾಗಿ ನಿಂತ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ರಾಧಿಕ ನಾಲ್ಕು ವರ್ಷಗಳ ಬಳಿಕ ನನ್ನ ನೆಚ್ಚಿನ ಸಹನಟನ ಜೊತೆ ನಟಿಸಿದ್ದಕ್ಕೆ ತುಂಬಾನೇ ಸಂತೋಷವಾಗಿದೆ, ಅಷ್ಟೇ ಖುಷಿ ನಿಮಗೂ...
ಬೆಂಗಳೂರು

ಡಿವೈಎಸ್ಪಿ ಲಕ್ಷ್ಮೀ ಸಾವಿನ ಬೆನ್ನಲ್ಲೇ ನೇಣಿಗೆ ಶರಣಾದ ಪೊಲೀಸ್ ದಂಪತಿಗಳು-ಕಹಳೆ ನ್ಯೂಸ್

ಬೆಂಗಳೂರು: ಸಿಐಡಿ‌ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಬಳಿಕ ಇದೀಗ ‌ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಪೊಲೀಸ್ ದಂಪತಿಗಳಾದ ಎಚ್.ಸಿ. ಸುರೇಶ್ ಮತ್ತು ಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನ್ ಸ್ಟೆಬಲ್ ಗಳಾಗಿದ್ದ ಇವರಿಬ್ಬರು ಹತ್ತು ವರ್ಷದ ಹಿಂದೆ ಮದುವೆಯಾಗಿದ್ದರು, ಆದರೆ ಅವರಿಗೆ ಮಕ್ಕಳಿರಲಿಲ್ಲ ಎಂಬ ಕೊರಗು ಯಾವಾಗಲೂ ಇತ್ತು ಎನ್ನಲಾಗಿದೆ. ಇನ್ನು ಕರ್ತವ್ಯ ನಿರ್ವಹಿಸಿ‌ ಮನೆಗೆ ಹೋದ ಸುರೇಶ್ ಮತ್ತು ಶೀಲಾ , ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ...
ಬೆಂಗಳೂರು

ಶಾಲೆ ಪುನರಾಂಭದ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯುಸಿ ತರಗತಿಗಳ ಪುನಾರಾರಂಭಕ್ಕೆ ಸಂಬಂಧಪಟ್ಟಂತೆ ನಾಳೆ ಸಿ.ಎಂ.ಬಿಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆ ನಾಳೆ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲ್ಲಿದ್ದು, ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಹಾಗೆ ನಾಳೆ ನಡೆಯುವ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ತರಗತಿಗಳ ಸ್ಥಿತಿಗತಿ ನೋಡಿಕೊಂಡು ಇನ್ನುಳಿದ ತರಗತಿಗಳನ್ನು ಪುನರಾರಂಭ ಮಾಡುವ...
ಬೆಂಗಳೂರು

ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮವನ್ನು ಸರಳವಾಗಿ ಆಚರಿಸಲು ಸರ್ಕಾರದ ಆದೇಶ- ಕಹಳೆ ನ್ಯೂಸ್

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಸೋಂಕು ಸದ್ಯದಲ್ಲಿ ನಿಯಂತ್ರಣಕ್ಕೆ ಬರುತ್ತಿರುವಂತೆಯೇ ಇದೀಗ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಾಮಾಜಿಕ ಆಚರಣೆ ಬಂದಿದೆ. ಈ ವೇಳೆ ಎಚ್ಚರಿಕೆಯಿಂದ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ಭಾಸ್ಕರ ಅವರು ಸುತ್ತೋಲೆಯನ್ನ ಹೊರಡಿಸಿದ್ದಾರೆ. ಆಚರಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವ ಸಾಧ್ಯತೆಗಳಿವೆ. ಹೀಗಾಗಿ ಸಾರ್ವಜನಿಕ...
ಬೆಂಗಳೂರು

ಬಘೀರನಾಗಿ ತೆರೆ ಮೇಲೆ ಬರಲಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ ಶ್ರೀ ಮುರಳಿ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಶ್ರೀ ಮುರಳಿ ಮತ್ತು ಕೆಜಿಎಫ್ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಯಾಗಿ ಹೊಸ ಸಿನೆಮಾವೊಂದನ್ನು ಮಾಡುತ್ತಿದ್ದಾರೆ. ಶ್ರೀ ಮುರಳಿ ಹುಟ್ಟುಹಬ್ಬದ ದಿನವಾದ ಇಂದು ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಈ ಸಿನೆಮಾಗೆ ಬಘೀರ ಎಂದು ಹೆಸರಿಸಲಾಗಿದೆ. ಇನ್ನು ಬಘೀರ ಸಿನಿಮಾಗೆ ಹೊಂಬಾಳೆ ಫಿಲ್ಸಂ ಸಂಸ್ಥೆ ಹಣ ಹೂಡಿಕೆ ಮಾಡುತ್ತಿದ್ದು ಇದು ಆ ಸಂಸ್ಥೆಯ 8 ಸಿನೆಮಾವಾಗಿದೆ. ಹಾಗೆ ಈ ಸಿನೆಮಾಗೆ ಆಕ್ಷನ್ ಕಟ್ ನ್ನು ನಿರ್ದೇಶಕ...
ಬೆಂಗಳೂರು

ಭಾರತದಲ್ಲಿ ಖ್ಯಾತ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಜೀವನಚರಿತ್ರೆಯನ್ನು ಸಿನೆಮಾ ಮಾಡಲು ಮುಂದಾದ ನಿರ್ದೇಶಕ ಆನಂದ್ ಎಲ್.ರಾಯ್ – ಕಹಳೆ ನ್ಯೂಸ್

ಬೆಂಗಳೂರು: ಭಾರತದ ಖ್ಯಾತ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಅವರ ಜೀವನಚರಿತ್ರೆಯನ್ನು , ನಿರ್ದೇಶಕ ಆನಂದ್ ಎಲ್.ರಾಯ್ ಅವರು ಸಿನೆಮಾ ಮಾಡಲು ‌ತಯಾರು ನಡೆಸುತ್ತಿದ್ದಾರೆ. ಖ್ಯಾತ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಅವರ ಜೀವನಚರಿತ್ರೆಯನ್ನು ಸಿನೆಮಾ ಮಾಡಲಿದ್ದು, ಈ ಸಿನೆಮಾಗೆ ಇನ್ನೂ ಹೆಸರು ಅಂತಿಮವಾಗಿಲ್ಲ. ಸಿನೆಮಾವನ್ನು ಆನಂದ್ ಎಲ್.ರಾಯ್ ನಿರ್ದೇಶನ ಮಾಡುತ್ತಿದ್ದಾರೆ. ಸನ್ ಡಯಲ್ ಎಂಟರ್ ಟೈನ್ ಮೆಂಟ್ ಮತ್ತು ಕಲರ್ ಎಲ್ಲೊ ಪ್ರೊಡಕ್ಷನ್ ನಿರ್ಮಾಣದ ಹೊಣೆ ಹೊತ್ತಿದೆ. ಎಂದು...
ಬೆಂಗಳೂರು

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ನಿಂದ ಯು|ಎ ಪ್ರಮಾಣ ಪತ್ರ- ಕಹಳೆ ನ್ಯೂಸ್

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿರುವ ಗಿರಿರಾಜ್ ನಿರ್ದೇಶಿಸಿದ ಕನ್ನಡಿಗ ಸಿನೆಮಾಗೆ ಸೆನ್ಸಾರ್ ಬೋರ್ಡ್ ಯು|ಎ ಪ್ರಮಾಣ ಪತ್ರ ನೀಡಿದೆ. ಕೊರೋನಾ ಲಾಕ್ ಡೌನ್ ಬಳಿಕ ಸೆನ್ಸಾರ್ ಬೋರ್ಡ್ ತಲುಪಿದ್ದ ಮೊದಲ ಸಿನೆಮಾ ಇದಾಗಿದ್ದು , ನವೆಂಬರ್ ನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದು ಇದೀಗ ಕೊನೆಯ ಹಂತ ತಲುಪಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಗಿರಿರಾಜ್ ಅವರು "ನಾನು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದು,ಅದನ್ನು ನಾನು ಮೊದಲೇ ಸಿದ್ಧಪಡಿಸಿದ್ದೇನೆ ಹಾಗೂ ಯೋಜನೆಯ ಪ್ರಕಾರ...
ಬೆಂಗಳೂರು

‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರದಲ್ಲಿ ನಟನೆ ಜೊತೆಗೆ, ಹಾಡಿಗೆ ಧ್ವನಿ ನೀಡಿ ಗಾಯಕರಾದ ನಟ ಪೃಥ್ವಿ ಅಂಬರ್-ಕಹಳೆ ನ್ಯೂಸ್

ಬೆಂಗಳೂರು: ನೊಬಿನ್ ಪೌಲ್ ಸಂಗೀತ ನಿರ್ದೇಶನದ 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದಲ್ಲಿ ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರು ಈ ಸಿನಿಮಾದಲ್ಲಿ ನಾಯಕರಾಗಿ ನಟಿಸುತ್ತಿರುವುದು ಮಾತ್ರವಲ್ಲದೇ ಹಾಡಿಗೆ ಧ್ವನಿ ನೀಡಿದ್ದಾರೆ. ಇನ್ನು ತನ್ನ ಈ ಅನುಭವದ ಬಗ್ಗೆ ಮಾತನಾಡಿದ ನಟ ಪೃಥ್ವಿ ಅಂಬರ್, ಅವರು ''ಇದೇ ಮೊದಲ ಬಾರಿಗೆ ಸಿನಿಮಾಕ್ಕೆ ಹಾಡಿದ್ದೇನೆ. ಈ ಮೂಲಕ ನನ್ನ ಬಹುದಿನಗಳ ಕನಸು ನನಸಾಗಿದೆ'' ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಫ್ರೈಡೆ ಫಿಲ್ಮ್ಸ್ ಹಾಗೂ...
1 302 303 304 305 306 318
Page 304 of 318