Friday, March 13, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಡಿಸೆಂಬರ್ 1ರಿಂದಲೇ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ ಸಾಧ್ಯತೆ – ಕಹಳೆ ನ್ಯೂಸ್

ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯದಿಂದಾಗಿ ಡಿಸೆಂಬರ್ 1ರಿಂದಲೇ ಎಲ್‌ಪಿಜಿ ದರ ಭಾರೀ ಹೆಚ್ಚಾಗುವ ಸಾಧ್ಯತೆಯಿದೆ. ಭಾರತ ಸರ್ಕಾರವು ಮುಂದಿನ ಒಂದು ವರ್ಷದವರೆಗೆ ಅಮೆರಿಕದಿಂದ ಎಲ್‌ಪಿಜಿ ಅಮದು ಮಾಡಿಕೊಳ್ಳುವ ಮಹತ್ವ ಒಪ್ಪಂದ ಮಾಡಿಕೊಂಡಿದೆ. ಆದರೆ ಈ ಅಮದು ಮಾಡಿಕೊಳ್ಳುವುದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ದುಬಾರಿಯಾಗಬಹುದು ಎನ್ನಲಾಗಿದೆ. ಅಮೆರಿಕದೊಂದಿಗೆ ದೀರ್ಘಾವಧಿಯ ಎಲ್‌ಪಿಜಿ ಖರೀದಿ ಒಪ್ಪಂದವು ಸಕಾರಾತ್ಮಕ ಕ್ರಮವಾಗಿದ್ದರೂ, ಹೆಚ್ಚಿನ ದೂರ ಹಾಗು ಸರಕು ಸಾಗಣೆ ವೆಚ್ಚಗಳು ತೈಲ ಮಾರುಕಟ್ಟೆ ಕಂಪನಿಗಳಿಗೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಗನಕ್ಕೇರಿದ ಬಂಗಾರದ ಬೆಲೆ -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಎಂದು ಬಹುತೇಕರು ನಂಬುತ್ತಾರೆ. ಆದ್ರೆ ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಹೆಚ್ಚಿನವರು ಚಿನ್ನ ಖರೀದಿಸದೆ, ಇತರ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Price) ಎಷ್ಟು ಏರಿಕೆಯಾಗಿದೆ ಗೊತ್ತಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ? ಬೆಂಗಳೂರಿನಲ್ಲಿ 24K ಚಿನ್ನದ 1 ಗ್ರಾಂ ಬೆಲೆ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್‌ ಸೂಚನೆ ಮೇರೆಗೆ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್‌ ಅವರ ಬಣದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ...
ಬೆಂಗಳೂರುರಾಜ್ಯಸುದ್ದಿ

 ನಮ್ಮನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದಿಲ್ಲ : ಗೃಹ ಸಚಿವ ಪರಮೇಶ್ವರ್.!-ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದಾರೆ. ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ನಮಗೆ ಬ್ರೇಕ್ ಫಾಸ್ಟ್ ಇಲ್ಲ, ಏನೂ ಇಲ್ಲ, ಗೊಂದಲ ಇರಬಾರದು ಅಂತಾ ಹೈಕಮಾಂಡ್ ಇಚ್ಚೆಸಿದೆ. ಹೀಗಾಗಿ ಗೊಂದಲಗಳ ನಿವಾರಣೆ ಬಗ್ಗೆ ಚರ್ಚಿಸಬಹುದು ಎಂದು ಹೇಳಿದ್ದಾರೆ. ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಸಿಎಂ ಸಿದ್ದರಾಮಯ್ಯ...
ಬೆಂಗಳೂರುರಾಜ್ಯಸುದ್ದಿ

ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು : ಅಸ್ಸಾಂ ರಾಜ್ಯವು ‘ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ 2025’ ಅನ್ನು ಅಂಗೀಕರಿಸುವ ಮೂಲಕ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ. ಮೊದಲ ವಿವಾಹದ ಮಾಹಿತಿಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ, ಹಾಗೆಯೇ ಇದರಲ್ಲಿ ಭಾಗಿಯಾಗುವ ಗ್ರಾಮದ ಮುಖ್ಯಸ್ಥರು, ಖಾಜಿ, ಪೂಜಾರಿ ಹಾಗೂ ಪೋಷಕರಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ರಿಂದ 1.5...
ದೆಹಲಿರಾಜ್ಯಸುದ್ದಿ

ಡಿಸೆಂಬರ್ 4ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ – ಕಹಳೆ ನ್ಯೂಸ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4ಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. 23ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 4ರಂದು ಭಾರತಕ್ಕೆ ಆಗಮಿಸಲಿರುವ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5ರವರೆಗೆ ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ. ಭಾರತ ಭೇಟಿ ವೇಳೆ ಪುಟಿನ್ ಹಾಗೂ ಪ್ರಧಾನಿ ಮೋದಿ ರಾಷ್ಟ್ರಪದಿ...
ಬೆಂಗಳೂರುರಾಜ್ಯಸುದ್ದಿ

ಡಿಸೆಂಬರ್‌ 1ರಿಂದಲೇ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಸಾಧ್ಯತೆ-ಕಹಳೆ ನ್ಯೂಸ್

ನವೆಂಬರ್‌ ತಿಂಗಳು ಇನ್ನೇನು ಎರಡು ದಿನಗಳಲ್ಲಿ ಮುಗಿದು ಡಿಸೆಂಬರ್‌ಗೆ ಕಾಲಿಡುತ್ತಿದ್ದೇವೆ. ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನವೇ ಎಲ್‌ಪಿಜಿ ಸಿಲಿಂಡರ್‌ ದರಗಳು ಬದಲಾಗುತ್ತವೆ. ಸದ್ಯ ಬೆಳೆ ಇಳಿಕೆಯಿಂದ ನೆಮ್ಮದಿಯಾಗಿದ್ದ ಎಲ್‌ಪಿಜಿ ಬಳಕೆದಾರರಿಗೆ ಡಿಸೆಂಬರ್‌ ಆರಂಭದಿಂದಲೇ ದೊಡ್ಡ ಶಾಕ್‌ ಕಾದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ತೆಗೆದುಕೊಂಡಿರುವ ಇತ್ತೀಚಿನ ಮಹತ್ವದ ನಿರ್ಣಯಗಳಿಂದಾಗಿ ಡಿಸೆಂಬರ್‌ 1ರಿಂದಲೇ ಎಲ್‌ಪಿಜಿ ದರ ಭಾರೀ ಹೆಚ್ಚಾಗುವ ಸುಳಿವು ಸಿಕ್ಕಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ವಿಚಾರದಲ್ಲಿ ಮಹತ್ವದ...
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡೆಯಾತ್ರೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಚಿವರು ದೆಹಲಿ ದಂಡಯಾತ್ರೆ ಹೋಗಲಿದ್ದಾರೆ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಇನ್ನಿಬ್ಬರು ಸಚಿವರು ನಾಳೆಯೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ: ಡಿಕೆಶಿ ರಾಜ್ಯದಲ್ಲಾಗುತ್ತಿರುವ ಬೆಳವಣಿಗೆ ಬಗ್ಗೆ ನಮಗೆ ಸಾಕಷ್ಟು ಗೊಂದಲಗಳಿವೆ. ನಾಳೆಯೇ ದೆಹಲಿಗೆ ಹೋಗಿ...
1 32 33 34 35 36 319
Page 34 of 319