Recent Posts

Sunday, September 13, 2026

ರಾಷ್ಟ್ರೀಯ

ಬೆಂಗಳೂರು

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ. ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ....
ರಾಷ್ಟ್ರೀಯಸುದ್ದಿ

ಲಿಯೊ ಪಾರ್ಗಿಲ್ ಪರ್ವತ ಏರಿ ಭಾರತದ ಬಾವುಟ ಹಾರಿಸಿದ ಐಟಿಬಿಪಿ ಪರ್ವತಾರೋಹಿಗಳು..! – ಕಹಳೆ ನ್ಯೂಸ್

ಶಿಮ್ಲಾ,ಸೆ.2- ಅಂತಾರಾಷ್ಟ್ರೀಯ ಗಡಿಯಲ್ಲಿರುವ ಸಮುದ್ರ ಮಟ್ಟದಿಂದ 22,222 ಅಡಿ ಎತ್ತರದಲ್ಲಿರುವ ಲಿಯೊ ಪಾರ್ಗಿಲ್ ಪರ್ವತವನ್ನು ಐಟಿಬಿಪಿ ಪರ್ವತಾರೋಹಿಗಳು ಏರಿ ಭಾರತದ ಬಾವುಟ ಹಾರಿಸಿ ದೇಶದ ಕೀರ್ತಿ ಮೆರೆದಿದ್ದಾರೆ. 16 ಮಂದಿ ಪರ್ವತಾರೋಹಿಗಳ ತಂಡದಲ್ಲಿ 12 ಮಂದಿ ಪರ್ವತವನ್ನು ಏರಿದ್ದಾರೆ. ತಂಡದ ನಾಯಕತ್ವವನ್ನು ಉಪ ಕಮಾಂಡರ್ ಕುಲ್ದೀಪ್ ಸಿಂಗ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಧರ್ಮೇಂದ್ರ ವಹಿಸಿದ್ದರು. ಇವರ ಜೊತೆ ಹೆಡ್ ಕಾನ್ಸ್ಟೇಬಲ್ ಪ್ರದೀಪ್ ನೆಗಿ ಎರಡನೇ ಬಾರಿ ಶಿಖರ ಏರಿದ್ದು ಇವರು...
ಕ್ರೈಮ್ಬೆಂಗಳೂರು

ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ ; ಸೆಕ್ಸ್ ದಂಧೆ ನಡೆಸುತ್ತಿದ್ದ ಐವರು ಯುವತಿಯರು, ಗ್ರಾಹಕರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ...
ರಾಷ್ಟ್ರೀಯ

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ – ಕಹಳೆ ನ್ಯೂಸ್

ನವದೆಹಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಪಿಪಿಇ ಕಿಟ್ ಧರಿಸಿದ ಕುಟುಂಬ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು. ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಅವ ಮನೆಯಲ್ಲಿ ಪಾರ್ಥಿವ...
ರಾಷ್ಟ್ರೀಯ

ಚಿಕಿತ್ಸೆ ಬಗ್ಗೆ ವಾಟ್ಸ್‌ಆಯಪ್ ಸಂದೇಶ: ಸುಶಾಂತ್ ಸಾವಿನ ಪ್ರಕರಣಕ್ಕೆ ಹೊಸ ತಿರುವು – ಕಹಳೆ ನ್ಯೂಸ್

ಮುಂಬೈ: ತಾವು ಪಡೆಯುತ್ತಿರುವ ಚಿಕಿತ್ಸೆ ಹಾಗೂ ಔಷಧಕ್ಕೆ ಸಂಬಂಧಿಸಿದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರು ತಮ್ಮ ಸಹೋದರಿಗೆ ವಾಟ್ಸ್‌ಆಯಪ್ ನಲ್ಲಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ ಸುಶಾಂತ್ ಅವರ ಮಾನಸಿಕ ಆರೋಗ್ಯದ ಬಗ್ಗೆ ಕುಟುಂಬದವರಿಗೆ ಚೆನ್ನಾಗಿ ಗೊತ್ತಿತ್ತು ಎಂಬುದು ಬಯಲಾಗಿದೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ. ಪಾಟ್ನಾದಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಸುಶಾಂತ್ ಮಾನಸಿಕ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂಬುದಾಗಿ ಅವರ...
ಬೆಂಗಳೂರು

‘ರಾಷ್ಟ್ರೀಯ ಶಿಕ್ಷಣ ನೀತಿ ಪರಿಣಾಮಕಾರಿ ಅನುಷ್ಠಾನ’ – ಕಹಳೆ ನ್ಯೂಸ್

ಬೆಂಗಳೂರು: 'ರಾಜ್ಯದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯಸರ್ಕಾರ ಬದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯವನ್ನು ಅಗ್ರಸ್ಥಾನಕ್ಕೆ ತರಲು ಎಲ್ಲರೂ ಶ್ರಮಿಸಬೇಕು' ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯವು ಆಯೋಜಿಸಿದ್ದ ಐದು ದಿನಗಳ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದ ಅವರು, 'ಅತ್ಯಾಧುನಿಕ ಆವಿಷ್ಕಾರ, ತಂತ್ರಜ್ಞಾನಗಳಿಗೆ ತಕ್ಕಂತೆ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿರುವ ಎನ್‌ಇಪಿ ರೂಪಿಸಲಾಗಿದೆ. ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಮೊದಲ...
ರಾಷ್ಟ್ರೀಯ

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ – ಕಹಳೆ ನ್ಯೂಸ್

ನವದೆಹಲಿ: ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದಕ್ಕೆ ವಿರೋಧ ಕೇಳಿಬರುತ್ತಿರುವುದರ ಮಧ್ಯೆ ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದು, ತಮ್ಮ ರಾಜಕೀಯ ಹಿತಾಸಕ್ತಿಯಿಂದ ಕೆಲವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂದಿನ...
ಬೆಂಗಳೂರು

BREAKING: ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ಸಮೀವುದ್ದಿನ್‌ ಮೊಬೈಲ್‌ನಲ್ಲಿ ಪೊಲೀಸರ ನಂಬರ್..! – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿ ಸಮೀವುದ್ದಿನ್‌ ವಿಚಾರಣೆಯ ವೇಳೆ ಬಿಚ್ಚಿ ಬೀಳುವ ಅಂಶವೊಂದು ಬೆಳಕಿಗೆ ಬಂದಿದ್ದು, ಆತನ ಮೊಬೈಲ್‌ ಕಂಟೆಕ್ಟ್‌ ಲಿಸ್ಟ್‌ನಲ್ಲಿ ಇನ್ಸ್‌ಪೆಕ್ಟರ್‌ರಿಂದ ಹಿಡಿದು ಎಸಿಪಿವರೆಗೂ ಎಲ್ಲರ ಪೋನ್‌ ನಂಬರ್‌ಗಳಿವೆ. ಇದಷ್ಟೆ ಅಲ್ಲದೇ ಬಂಧಿತ ಸಮೀವುದ್ದಿನ್‌ ವೈಯಕ್ತಿಕ ಕಾರಣಗಳಿಗಾಗಿ ಪೊಲೀಸರನ್ನ ಭೇಟೆ ಮಾಡ್ತಿದ್ದ ಎಂದು ಹೇಳಲಾಗ್ತಿದ್ದು, ಪೋಟೋಗಳು ಕೂಡ ಸಿಕ್ಕಿವೆ. ಹಾಗಾಗಿ ಪ್ರಕರಣದ ಹಿಂದೆ ಖಾಕಿ ಲಿಂಕ್‌ ಇದ್ಯಾ ಅಥವಾ...
1 354 355 356 357 358 364
Page 356 of 364