Saturday, March 14, 2026

ರಾಷ್ಟ್ರೀಯ

ದೆಹಲಿಸುದ್ದಿ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಿಜೆಪಿ ಹಿರಿಯ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರನ್ನು "ಉನ್ನತ ದೃಷ್ಟಿಕೋನ ಹೊಂದಿರುವ ಮುತ್ಸದ್ದಿ" ಎಂದು ಶ್ಲಾಘಿಸಿದ್ದಾರೆ. ರಾಷ್ಟ್ರೀಯ ರಾಜಕಾರಣದಲ್ಲಿ ಬಿಜೆಪಿಯ ಅದ್ಭುತ ಶಕ್ತಿಯಾಗಿ ಬೆಳೆಯಲು ಕಾರಣರಾದ ಅಡ್ವಾಣಿ ಶನಿವಾರ 98 ವರ್ಷಗಳಿಗೆ ಕಾಲಿಟ್ಟರು. ಈ ವರ್ಷ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಯಿತು. " ಎಲ್ ಕೆ...
ದೆಹಲಿಸುದ್ದಿ

ಡಿ.1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. '2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ' ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ರಚನಾತ್ಮಕ ಹಾಗೂ ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ' ಎಂದು ಅವರು...
ದೆಹಲಿಸುದ್ದಿ

ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ- ಕಹಳೆ ನ್ಯೂಸ್

ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಕಂಟ್ರೋಲರ್‌ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 1,500ಕ್ಕೂ ಹೆಚ್ಚು ವಿಮಾನಗಳು ಸಂಚಾರ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ಏರ್‌ ಟ್ರಾಫಿಕ್‌ ಕಂಟ್ರೋಲರ್‌ ವಿಮಾನಗಳ ಹಾರಾಟದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ತಾಂತ್ರಿಕ ದೋಷವನ್ನು...
ದೆಹಲಿರಾಷ್ಟ್ರೀಯಸುದ್ದಿ

ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಕಹಳೆ ನ್ಯೂಸ್

ನವದೆಹಲಿ: ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ: ಬನಾರಸ್-ಖಜುರಾಹೊ, ಲಖನೌ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ, ಎರ್ನಾಕುಲಂ-ಬೆಂಗಳೂರು ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಮುರ್ಮುರನ್ನು ಭೇಟಿಯಾದ ಮಹಿಳಾ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡ – ಕಹಳೆ ನ್ಯೂಸ್

ನವದೆಹಲಿ: ಮಹಿಳಾ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದರು. ತಂಡದ ಸದಸ್ಯರ ಸಹಿ ಇರುವ ಜೆರ್ಸಿಯನ್ನು ನಾಯಕಿ ಹಮ್ರನ್‌ಪ್ರೀತ್ ಕೌರ್ ಅವರು ರಾಷ್ಟ್ರಪತಿಗೆ ನೀಡಿದರು. ಐತಿಹಾಸಿಕ ಸಾಧನೆ ಮಾಡಿದ್ದಕ್ಕೆ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಅವರು, ಆಟಗಾರರು ಇತಿಹಾಸ ರಚಿಸಿದ್ದು ಮಾತ್ರವಲ್ಲದೆ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ. 'ಇಡೀ ತಂಡ ಭಾರತವನ್ನು ಪ್ರತಿನಿಧಿಸುತ್ತದೆ. ಅವರು ದೇಶದ ವಿವಿದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಇತ್ತು. ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ಹದಗೆಟ್ಟಿತ್ತು. ಕಳೆದ ಕೆಲ ದಿನಗಳ...
ಬೆಂಗಳೂರುಸಿನಿಮಾಸುದ್ದಿ

ಆ್ಯಕ್ಷನ್, ಡ್ರಾಮಾ ‘ಉಗ್ರ ತಾಂಡವ’ ಟೀಸರ್ ಬಿಡುಗಡೆ ; ಮಲೆನಾಡ ಸೊಗಡಿನ ಚಿತ್ರ ನಿರ್ಮಿಸುತ್ತಿದ್ದಾರೆ ಸಮಾಜ ಸೇವಕ, ಡಾ||ಎನ್. ನರಸಿಂಹಮೂರ್ತಿ – ಕಹಳೆ ನ್ಯೂಸ್

ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ|| ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್ ನಲ್ಲಿ 'ಉಗ್ರ ತಾಂಡವ' ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆ ಆಗಿದೆ. ಗೌತಮ ಸೂರ್ಯ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ ಚಿರಂತ ನಟಿಸುತ್ತಿದ್ದಾರೆ. ಮಲೆನಾಡ ಸೊಗಡಿನಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಶೂಟಿಂಗ್ ಇನ್ನಷ್ಟೇ ಶುರುವಾಗಬೇಕಾಗಿದೆ. ಕರಾವಳಿಯಲ್ಲಿ ನಡೆಯುವ ರಾಜಕೀಯ, ಮಾಫಿಯಾ ಹಾಗೂ ಜಮೀನ್ದಾರ-ಕಾರ್ಮಿಕರ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಟೀಸರ್...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್.. – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ 7 ಶಾಲೆ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಳು. ಬೆಂಗಳೂರು ಮಾತ್ರವಲ್ಲದೇ ಚೆನ್ನೈ, ಗುಜರಾತ್, ಹೈದರಾಬಾದ್ ಸೇರಿದಂತೆ ಹಲವು ಕಡೆ ಶಾಲೆಗಳಿಗೆ ಈಕೆ ಬೆದರಿಕೆ...
1 44 45 46 47 48 319
Page 46 of 319