Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ‘ಲವ್ ಜಿಹಾದ್’, ಲವ್ ಸೆಕ್ಸ್ ದೋಖಾ ಕೇಸ್ : ಆರೋಪಿ ಅರೆಸ್ಟ್ -ಕಹಳೆ ನ್ಯೂಸ್

ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಗೆ ಲವ್ ಸೆಕ್ಸ್ ದೋಖಾ ಎಸಗಿರುವ ಆರೋಪ ಕೇಳಿಬಂದಿದ್ದು , ಪ್ರಿಯಕರ ಮಹಮ್ಮದ್ ಇಶಾಕ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಇಶಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ಹೆಚ್ ಎಸ್ ಆರ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಇಶಾಕ್ ನನ್ನು ಬಂಧಿಸಿದ್ದಾರೆ. ಏನಿದು ಘಟನೆ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಇಶಾಕ್ ನನ್ನು ಯುವತಿ ಪ್ರೀತಿ ಮಾಡುತ್ತಿದ್ದಳು. ಯುವತಿಯನ್ನು...
ಜಮ್ಮು ಮತ್ತು ಕಾಶ್ಮೀರಸುದ್ದಿ

ಜಮ್ಮು-ಕಾಶ್ಮೀರ ಭಾರತ ಅವಿಭಾಜ್ಯ ಅಂಗ, ಮಾನವ ಹಕ್ಕು ಉಲ್ಲಂಘನೆ ಕೊನೆಗೊಳಿಸಿ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಗುಡುಗಿದ ಭಾರತ

ನ್ಯೂಯಾರ್ಕ್: ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗೊಳಿಸಬೇಕು ಎಂದು ಭಾರತ ಆಗ್ರಹಿಸಿದೆ. 80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ ಮುಕ್ತ ಚರ್ಚೆಯ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ಅವರು ಮಾತನಾಡಿದರು. ಈ ವೇಳೆ ಪಾಕಿಸ್ತಾನದ ವಿರುದ್ಧ ಗುಡುಗಿದರು. ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆ ದಬ್ಬಾಳಿಕೆ, ಕ್ರೌರ್ಯ ಮತ್ತು...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು | ಸಿಲಿಂಡರ್‌ ಸ್ಫೋಟ ; ಮನೆಯೇ ನೆಲಸಮ, ಓರ್ವ ಸಾವು-ಕಹಳೆ ನ್ಯೂಸ್

ಬೆಂಗಳೂರು: ಭೀಕರ ಸಿಲಿಂಡರ್‌ ಸ್ಫೋಟಕ್ಕೆ ಬೃಹತ್‌ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್‌ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್‌ ಪುರಂ ಪೊಲೀಸರು ಭೇಟಿ...
ಬೆಂಗಳೂರುರಾಜ್ಯಸುದ್ದಿ

ಕರ್ನೂಲ್ ಬಸ್ ಅಪಘಾತದ ಬೆನ್ನಲ್ಲೇ ಬೆಂಗಳೂರಲ್ಲಿ ದಿಢೀರ್ ಕಾರ್ಯಾಚರಣೆ , 30 ಬಸ್ ಜಪ್ತಿ.! -ಕಹಳೆ ನ್ಯೂಸ್

ಬೆಂಗಳೂರು : ಕರ್ನೂಲ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದರು. ವಿವಿಧ ಪ್ರದೇಶಗಳಿಂದ ಬಂದ ಖಾಸಗಿ ಬಸ್ಗಳನ್ನು ಪರಿಶೀಲಿಸಲಾಯಿತು. ನಿಯಮಗಳನ್ನು ಪಾಲಿಸದ 30 ಬಸ್ಗಳನ್ನು ವಶಪಡಿಸಿಕೊಳ್ಳಲಾಯಿತು. ಹೆಚ್ಚುವರಿ ಸಾರಿಗೆ ಆಯುಕ್ತ ಓಂಕಾರೇಶ್ವರಿ ನೇತೃತ್ವದಲ್ಲಿ ಈ ಶೋಧ ನಡೆಸಲಾಯಿತು. ತಮಿಳುನಾಡು, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ ನೋಂದಣಿಯೊಂದಿಗೆ ಚಲಿಸುವ ಬಸ್ಗಳನ್ನು ಪರಿಶೀಲಿಸಲಾಯಿತು. ಎಲೆಕ್ಟ್ರಾನಿಕ್ ಸಿಟಿ ಬಳಿಯ ಅತ್ತಿಬೆಲೆ ಚೆಕ್ಪೋಸ್ಟ್ನಲ್ಲಿ ಹಲವಾರು...
ಅಂಕಣದೆಹಲಿಸುದ್ದಿ

‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ ; ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ-ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ. ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು. 1962ರ ಕಸ್ಟಮ್ಸ್ ಕಾಯ್ದೆಯ ಅಡಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಶಬರಿಮಲೈ ದೇಗುಲದಲ್ಲಿ ಚಿನ್ನ ಕಳವು ಕೇಸ್ : ಆರೋಪಿ ಪೊನ್ನಿ ಉನ್ನಿಕೃಷ್ಣನ್ ಮನೆ ಮೇಲೆ ಕೇರಳ ‘SIT’ ರೇಡ್ – ಕಹಳೆ ನ್ಯೂಸ್

ಬೆಂಗಳೂರು : ಶಬರಿಮಲೈ ದೇಗುಲದಲ್ಲಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಪೊನ್ನಿ ಉನ್ನಿಕೃಷ್ಣನ್ ಮನೆಯ ಮೇಲೆ ಕೇರಳ ಎಸ್‌ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ತಿರುವನಂತಪುರದಲ್ಲಿ ಉನ್ನಿಕೃಷ್ಣನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ತನಿಖೆ ಭಾಗವಾಗಿ ಸಾಕ್ಷಿ ಆಧಾರಗಳನ್ನು ಸಂಗ್ರಹಿಸಲು ಪ್ರಮುಖ ಆರೋಪಿಯಾಗಿರುವ ಪೊನ್ನಿ ಉನ್ನಿಕೃಷ್ಣನ್ ನಿವಾಸದ ಮೇಲೆ...
ಬೆಂಗಳೂರುರಾಜ್ಯಸುದ್ದಿ

ಕರ್ನೂಲ್ `ಖಾಸಗಿ ಬಸ್ ಅಗ್ನಿ ದುರಂತ’ದಲ್ಲಿ ಬೆಂಗಳೂರಿನ ಯುವತಿ ಸಜೀವ ದಹನ.!- ಕಹಳೆ ನ್ಯೂಸ್

ಬೆಂಗಳೂರು : ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸಂಭವಿಸಿದ ಖಾಸಗಿ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ 22 ವರ್ಷದ ಯುವತಿ ಸಜೀವ ದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಯಾದ್ರಾದಿಯ ನಿವಾಸಿ 22 ವರ್ಷದ ಅನುಷಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಿ ನಿನ್ನೆ ರಾತ್ರಿ ಬಸ್ ಹತ್ತಿದ್ದರು. ಇಂದು ಮುಂಜಾನೆ ಕರ್ನೂಲ್ ಹೊರವಲಯದ ಉಳಿಂದಪಾಡು ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

‘ಅಬ್‌ ಕೀ ಬಾರ್ ಮೋದಿ ಸರ್ಕಾರ್‌ʼ ; ಖ್ಯಾತಿಯ ಪಿಯೂಷ್ ಪಾಂಡೆ ಇನ್ನಿಲ್ಲ-ಕಹಳೆ ನ್ಯೂಸ್

ನವದೆಹಲಿ: ಭಾರತದ ಜಾಹೀರಾತು ಕ್ಷೇತ್ರದ ದಿಗ್ಗಜ, ಕ್ರಿಯೇಟಿವಿಟಿಗೆ ಹೆಸರಾಗಿದ್ದ ಪಿಯೂಷ್ ಪಾಂಡೆ  (70) ಅವರು ಅ.24ರ ಶುಕ್ರವಾರ ಬೆಳಿಗ್ಗೆ ನಿಧನರಾದರು ಎಂದು ಅವರ ಸಹೋದರಿ ಹಾಗೂ ನಟಿ ಇಲಾ ಅರುಣ್  ದೃಢಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆರೋಗ್ಯ ಚೇತರಿಸಿಕೊಳ್ಳದ ಹಿನ್ನಲೆ, ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಪಾಂಡೆ ಅವರು ನಾಲ್ಕು ದಶಕಗಳ ಕ್ರಿಯೇಟಿವ್‌ ಕರಿಯರ್‌ನಲ್ಲಿ ಭಾರತೀಯ ಜಾಹೀರಾತಿನ...
1 53 54 55 56 57 319
Page 55 of 319