Saturday, March 14, 2026

ರಾಷ್ಟ್ರೀಯ

ಅಂಕಣಬೆಂಗಳೂರುಸುದ್ದಿ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ ; ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ-ಕಹಳೆ ನ್ಯೂಸ್

ಬೆಂಗಳೂರು: ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ  ಪ್ರಯಾಣಿಕರ ದಟ್ಟಣೆ  ಉಂಟಾಗಿದೆ. ದೀಪಾವಳಿಗೆ ಸಾಲುಸಾಲು ರಜೆ ಹಿನ್ನೆಲೆ ಕಳೆದ ಶುಕ್ರವಾರ ಜನರು ತಮ್ಮತಮ್ಮ ಊರಿನತ್ತ ಹೊರಟಿದ್ದರು. ಇದೀಗ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರಷ್ ಉಂಟಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು,...
ಕ್ರೀಡೆಮುಂಬೈಸುದ್ದಿ

ಏಷ್ಯಾಕಪ್‌ ವಿವಾದದ ; ಬೆನ್ನಲ್ಲೇ ನವೆಂಬರ್‌ನಲ್ಲಿ ಪಾಕ್‌ ವಿರುದ್ಧ ಆಡಲಿದೆ ಭಾರತ-ಕಹಳೆ ನ್ಯೂಸ್

ಮುಂಬೈ: ಹ್ಯಾಂಡ್‌ಶೇಕ್‌, ಏಷ್ಯಾ ಕಪ್‌  ವಿವಾದದ ಬೆನ್ನಲ್ಲೇ ಮತ್ತೆ ಭಾರತ ಮತ್ತು ಪಾಕಿಸ್ತಾನದ  ಮಧ್ಯೆ ಕ್ರಿಕೆಟ್‌ ಪಂದ್ಯ ನಡೆಯಲಿದೆ. ಇದೇ ನ. 7 ರಿಂದ 9 ರವರೆಗೆ ಈ ಟೂರ್ನಿ ಹಾಂಕಾಂಗ್‌ನಲ್ಲಿ ನಡೆಯಲಿದೆ. ಹಾಂಕಾಂಗ್‌ ಕ್ರಿಕೆಟ್‌ ಸಿಕ್ಸಸ್‌  ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಕುವೈತ್‌ ಒಂದೇ ಗುಂಪಿನಲ್ಲಿದೆ. ಹಾಂಕಾಂಗ್‌ ಸಿಕ್ಸಸ್ ಆರು ಓವರ್‌ ಪಂದ್ಯಾವಳಿಯಾಗಿದ್ದು, ಒಟ್ಟು 12 ತಂಡಗಳು ಭಾಗವಹಿಸುತ್ತಿವೆ. ಭಾರತವನ್ನು ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ. ಕಾರ್ತಿಕ್‌...
ಬೆಂಗಳೂರುಸುದ್ದಿ

ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಸೈಕ್ಲೋನ್ ಆಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವ ಇದೆ. ಅಕ್ಟೋಬರ್ 21ರಿಂದ 27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಭಾರಿ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳವಾರದಂದು ದಾವಣಗೆರೆ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

RSS Vs ಸರ್ಕಾರ – ನ.2 ರಂದು ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನಡೆಯುತ್ತಾ ಪಥಸಂಚಲನ.!? ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್‌ ವಾದ..! – ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿಚಾರ ಈಗ ಹೈಕೋರ್ಟ್‌ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ...
ಅಂಕಣಬೆಂಗಳೂರುಸುದ್ದಿ

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ; ಆರ್‌ ಅಶೋಕ್‌-ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್  ಭಾಗವಹಿಸಿದ್ದಾರೆ. ಶನಿವಾರ ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಗೊಳಿಸಿಲ್ಲ. ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್‌ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ...
ಅಂಕಣಕ್ರೈಮ್ಬೆಂಗಳೂರುಸುದ್ದಿ

10 ಲಕ್ಷ ಒರಿಜಿನಲ್ ನೋಟ್ ಕೊಟ್ರೆ 30 ಲಕ್ಷ ಕೋಟಾ ಆಫರ್‌; ತಿರುನಲ್ವೇಲಿ ಗ್ಯಾಂಗ್‌ ಅಂದರ್‌-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋಟಾ ನೋಟಿನ ಗ್ಯಾಂಗ್ ಆಕ್ಟೀವ್ ಆಗಿದೆ. 10 ಲಕ್ಷ ರೂ. ಒರಿಜಿನಲ್ ನೋಟ್ ಕೊಟ್ಟರೆ 30 ಲಕ್ಷ ರೂ. ಕೋಟಾ ನೋಟಿನ (Fake Currency) ಆಫರ್ ನೀಡಿ ಜನರಿಗೆ ವಂಚಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಯನಗರದ 4ನೇ ಬ್ಲಾಕ್‌ನಲ್ಲಿ ಹಣದ ಸಮೇತ ನಿಂತಿದ್ದ ತಮಿಳುನಾಡಿನ ತಿರುನೆಲ್ವೇಳಿಯ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳು 10 ಲಕ್ಷ ಅಸಲಿ ನೋಟಿಗೆ ಒರಿಜಿನಲ್ ರೀತಿಯೇ ಕಾಣುವ 3 ಪಟ್ಟು...
ಅಂಕಣಬೆಂಗಳೂರುಸುದ್ದಿ

ಸೀನಿಯರ್‌ನಿಂದ ಪ್ರೀತಿಸುವಂತೆ ಕಿರುಕುಳ ಆರೋಪ ; ಬೆಂಗಳೂರಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ-ಕಹಳೆ ನ್ಯೂಸ್

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ -ಕಹಳೆ ನ್ಯೂಸ್

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ವಾರಾಂತ್ಯ ಹಾಗೂ ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ದೇವಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ. ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್ ಸಂಚಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್ ಬುಕಿಂಗ್ ಕೂಡ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಹಾಸನಾಂಬೆ ದೇವಸ್ಥಾನ...
1 55 56 57 58 59 319
Page 57 of 319