Saturday, March 7, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಕೇಂದ್ರ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೇವೆ: ಪರಮೇಶ್ವರ್‌ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರದ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಮಾಡಿದ್ದೇವೆ. ನಮಗೆ ನಮ್ಮ ಪಾಲಿನ ಜಿಎಸ್‌ಟಿ (GST) ಹಣ ಕೊಡುವುದು ಮತ್ತು ನಮಗೆ ಕೇಂದ್ರದಿಂದ ವಿಶೇಷ ಅನುದಾನ ಭದ್ರ ಮೇಲ್ದಂಡೆಗೆ ಕೊಟ್ಟಿದ್ದರು ಅದು ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮಗೆ ಬರುವ ಕೇಂದ್ರ ಸರ್ಕಾರದ ಅನೇಕ ಯೋಜನೆಗಳ ಹಣ ಬಿಡುಗಡೆ ಆಗಿಲ್ಲ. ಅವೆಲ್ಲಾ ನಮಗೆ ಬರಬಹುದು ಎಂಬ ನಿರೀಕ್ಷೆ...
ಕೃಷಿದೆಹಲಿರಾಜಕೀಯರಾಜ್ಯರಾಷ್ಟ್ರೀಯವಾಣಿಜ್ಯಸುದ್ದಿ

ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ತಮ್ಮ ಬಜೆಟ್ ಭಾಷಣದಲ್ಲಿ ಕೃಷಿಯನ್ನು ಸುಲಭ ಮತ್ತು ಹೆಚ್ಚು ಸಂಘಟಿತವಾಗಿಸಲು ವಿನ್ಯಾಸಗೊಳಿಸಲಾದ ಹೊಸ AI ಆಧಾರಿತ ಸಾಧನ ‘ಭಾರತ್ ವಿಸ್ತಾರ್’ ಅನ್ನು ಘೋಷಿಸಿದ್ದಾರೆ. ‘ಭಾರತ್ ವಿಸ್ತಾರ್’ ಕೃಷಿ ಸಂಪನ್ಮೂಲಗಳನ್ನು ಪ್ರವೇಶಿಸಲು ವಾಸ್ತವಿಕ ಸಂಯೋಜಿತ ವ್ಯವಸ್ಥೆ. ಕೃಷಿ-ಸ್ಟಾಕ್ ಪೋರ್ಟಲ್‌ಗಳು ಮತ್ತು ಕೃಷಿ ಪದ್ಧತಿಗಳ ಕುರಿತು ICAR ಪ್ಯಾಕೇಜ್ ಅನ್ನು AI ವ್ಯವಸ್ಥೆಗಳೊಂದಿಗೆ ಸಂಯೋಜಿಸುವ ಬಹುಭಾಷಾ AI ಸಾಧನವಾದ ಭಾರತ್ ವಿಸ್ತಾರ್ ಅನ್ನು ಪ್ರಾರಂಭಿಸಲಾಗುವುದು...
ದೆಹಲಿಸುದ್ದಿ

ಕೇಂದ್ರ ಬಜೆಟ್‌ ದಿನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 49 ರೂ. ಹೆಚ್ಚಳ- ಕಹಳೆ ನ್ಯೂಸ್

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ. ಜನವರಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾದ ನಂತರ ಇದು ಸಂಭವಿಸಿದೆ. ಇದು...
ದೆಹಲಿಸುದ್ದಿ

ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟು 2026-27ನೇ ಹಣಕಾಸು ಬಜೆಟ್ ಮಂಡನೆಗೆ ಬಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್- ಕಹಳೆ ನ್ಯೂಸ್

ನವದೆಹಲಿ:2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು (ಫೆ.1) ಮಂಡಿಸಲಿದ್ದಾರೆ. ಪ್ರತಿ ಬಾರಿ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಡುವ ಅವರು ಈ ಬಾರಿ ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ  ಮಿಂಚಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಒಂಬತ್ತನೇ ಬಜೆಟ್‌ನ್ನು ಮಂಡಿಸಲಿದ್ದಾರೆ. ಬಜೆಟ್ ವೇಳೆ ತಮಿಳುನಾಡಿನ ಪ್ರಾಚೀನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಯಿಂದ ನೇಯ್ದ ಕಾಂಜೀವರಂ ರೇಷ್ಮೆ ಸೀರೆಯನ್ನು...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಮುಂಬೈರಾಜ್ಯಸಿನಿಮಾಸುದ್ದಿ

38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನ ಪಯಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್‌ ಸಿಂಗ್‌ -ಕಹಳೆ ನ್ಯೂಸ್

ಮುಂಬಯಿ:  ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್  ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಫೇಮ್‌ - ನೇಮ್‌ ಕೊಟ್ಟಿದ್ದ  ಹಿನ್ನೆಲೆ ಗಾಯನ ಲೋಕಕ್ಕೆ ಅರಿಜಿತ್‌ ಸಿಂಗ್‌ ದಿಢೀರ್ ವಿದಾಯ ಹೇಳಿದ್ದಾರೆ. ಭಾರತೀಯ ಸಂಗೀತ ಉದ್ಯಮದಲ್ಲಿ ಪ್ರಮುಖ ಧ್ವನಿಯಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಅರಿಜಿತ್‌ ಸಿಂಗ್ ವೃತ್ತಪರ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 38 ವರ್ಷದ ಅರಿಜಿತ್ ಪೋಸ್ಟ್‌ ಹಂಚಿಕೊಂಡಿದ್ದಾರೆ....
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29...
1 4 5 6 7 8 317
Page 6 of 317