ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್
ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ 4 ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸಿದ್ದು ಹೇಗೆ? ಪಲಮನೇರ್ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ...







