Wednesday, March 18, 2026

ರಾಷ್ಟ್ರೀಯ

ಅಂಕಣಬೆಂಗಳೂರುಸುದ್ದಿ

ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ ; ಬಿವೈವಿ ಕಿಡಿ-ಕಹಳೆ ನ್ಯೂಸ್

ಮಂಡ್ಯ: ಮದ್ದೂರು  ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ಬಿಜಯೇಂದ್ರ  ಸರ್ಕಾರ ವಿರುದ್ಧ ಕಿಡಿಕಾಡಿದ್ದಾರೆ. ಮದ್ದೂರು ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ಉಂಟಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಂತೂ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು...
ಕ್ರೈಮ್ದೆಹಲಿಸುದ್ದಿ

ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ  ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು  ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. ಜೈನ ಅರ್ಚಕನ  ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ....
ಅಂಕಣದೆಹಲಿಸುದ್ದಿಹೆಚ್ಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ; ಸಂಸದರಿಗೆ ಮೋದಿ ಪ್ರಶ್ನೆ-ಕಹಳೆ ನ್ಯೂಸ್

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ  ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ ಎಂದು ಸಂಸದರ ಬಳಿ ಪ್ರಧಾನಿ ನರೇಂದ್ರ ಮೋದಿ ವರದಿ ಕೇಳಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ಬಿಜೆಪಿ ಸಂಸದರಿಗೆ  ಕಾರ್ಯಾಗಾರ ಆಯೋಜನೆಗೊಂಡಿತ್ತು. ಈ ಕಾರ್ಯಾಗಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವುದು ಹೇಗೆ? ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹೇಗೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ವಿಷಯಗಳನ್ನು ಚರ್ಚಿಸಲಾಯಿತು ಎಂದು ವರದಿ ತಿಳಿಸಿವೆ. ಸಂಸದರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗಳನ್ನು ಗೆಲ್ಲಲು ಅಭಿವೃದ್ಧಿ ಸಾಕಾಗುವುದಿಲ್ಲ. ಮತದಾರರೊಂದಿಗೆ...
ಅಂಕಣಬೆಂಗಳೂರುಸುದ್ದಿ

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು; ಅಶೋಕ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ  ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್  ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಾಟ  ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ...
ಅಂಕಣಬೆಂಗಳೂರುರಾಜ್ಯಸುದ್ದಿ

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ; ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು: ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಭರವಸೆ ನೀಡಿದರು. ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ʻಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿʼ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ...
ದೆಹಲಿರಾಜ್ಯಸುದ್ದಿ

ಸೆಪ್ಟೆಂಬರ್ 9 ರಂದು ಗುರುದಾಸ್‌ಪುರಕ್ಕೆ ಪ್ರಧಾನಿ ಮೋದಿ: ಪ್ರವಾಹ ಪೀಡಿತ ಕುಟುಂಬಗಳ ಭೇಟಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9 ರಂದು ಪಂಜಾಬ್ನ ಪ್ರವಾಹ ಪೀಡಿತ ಗುರುದಾಸ್ಪುರ ಜಿಲ್ಲೆಗೆ ಭೇಟಿ ನೀಡಿ ಪರಿಹಾರ ಪ್ರಯತ್ನಗಳನ್ನು ಪರಿಶೀಲಿಸಲಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 9 ರಂದು ಪಂಜಾಬ್ನ ಗುರುದಾಸ್ಪುರಕ್ಕೆ ಬರುತ್ತಿದ್ದಾರೆ.ಪ್ರವಾಹ ಪೀಡಿತ ಸಹೋದರ-ಸಹೋದರಿಯರು ಮತ್ತು ರೈತರನ್ನು ನೇರವಾಗಿ ಭೇಟಿ ಮಾಡಿ ಅವರ ದುಃಖವನ್ನು ಹಂಚಿಕೊಳ್ಳಲಿದ್ದಾರೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. "ಪ್ರಧಾನಿಯವರ ಈ ಭೇಟಿಯು ಕೇಂದ್ರ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಉಪರಾಷ್ಟ್ರಪತಿ ಚುನಾವಣೆಗೂ ಮುನ್ನ ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಮೂರು ದಿನಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ಗೆ ಪ್ರಧಾನಿ ಶುಕ್ರವಾರ ಪ್ರತಿಕ್ರಿಯಿಸಿದ ನಂತರ ಈ ಸಭೆ ನಡೆಯಿತು. ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಪ್ರತಿಪಕ್ಷಗಳ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ವಿರುದ್ಧ ಸ್ಪರ್ಧಿಸಲಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ ದಂಡ ವಿಧಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ದಾಖಲಿಸಿದ್ದ ತಾಯಿಗೆ ಹೈಕೋರ್ಟ್ 2 ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾನಗರದ ನಿವಾಸಿ ತಾಯಿ ಮಹೇಶ್ವರಿ ಅವರಿಗೆ ಸುಳ್ಳು ಕೇಸ್ ಹಾಕಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿದೆ. ಪೊಲೀಸರ ಮೇಲಿನ ಕೋಪಕ್ಕೆ ಮಹೇಶ್ವರಿ ತನ್ನ ಮಗ ಕೃಪಲಾನಿ ಕಾನೆಯಾಗಿದ್ದಾನೆ ಎಂದು ಕೇಸ್ ದಾಖಲಿಸಿದ್ದರು. ಪಕ್ಕದಮನೆಯವರು ರಾತ್ರಿ ಗಲಾಟೆ ಮಾಡುತ್ತಾರೆಂದು ಮಹೇಶ್ವರಿ ಮಗ ಕೃಪಲಾನಿ ಈ ಹಿಂದೆ ದೂರು...
1 78 79 80 81 82 320
Page 80 of 320