ಕರ್ನೂಲ್ ಬಸ್ ಅಪಘಾತದ ಬೆನ್ನಲ್ಲೇ ಬೆಂಗಳೂರಲ್ಲಿ ದಿಢೀರ್ ಕಾರ್ಯಾಚರಣೆ , 30 ಬಸ್ ಜಪ್ತಿ.! -ಕಹಳೆ ನ್ಯೂಸ್
ಬೆಂಗಳೂರು : ಕರ್ನೂಲ್ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದರು. ವಿವಿಧ ಪ್ರದೇಶಗಳಿಂದ ಬಂದ ಖಾಸಗಿ ಬಸ್ಗಳನ್ನು ಪರಿಶೀಲಿಸಲಾಯಿತು. ನಿಯಮಗಳನ್ನು ಪಾಲಿಸದ 30 ಬಸ್ಗಳನ್ನು ವಶಪಡಿಸಿಕೊಳ್ಳಲಾಯಿತು. ಹೆಚ್ಚುವರಿ ಸಾರಿಗೆ ಆಯುಕ್ತ ಓಂಕಾರೇಶ್ವರಿ ನೇತೃತ್ವದಲ್ಲಿ ಈ ಶೋಧ ನಡೆಸಲಾಯಿತು. ತಮಿಳುನಾಡು, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ ನೋಂದಣಿಯೊಂದಿಗೆ ಚಲಿಸುವ ಬಸ್ಗಳನ್ನು ಪರಿಶೀಲಿಸಲಾಯಿತು. ಎಲೆಕ್ಟ್ರಾನಿಕ್ ಸಿಟಿ ಬಳಿಯ ಅತ್ತಿಬೆಲೆ ಚೆಕ್ಪೋಸ್ಟ್ನಲ್ಲಿ ಹಲವಾರು...






