Saturday, March 7, 2026

ಜಮ್ಮು ಮತ್ತು ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರಸುದ್ದಿ

ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ – ಕಹಳೆ ನ್ಯೂಸ್

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು 'ಬುಮ್ ಬುಮ್ ಭೋಲೆ', 'ಜೈ ಬಾಬಾ ಬುರ್ಫಾನಿ' ಹಾಗೂ 'ಹರ್ ಹರ್ ಮಹಾದೇವ್' ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ...
ಕ್ರೈಮ್ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

REASI ATTACK | ಉಗ್ರನ ಸ್ಕೆಚ್‌ ತಯಾರು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ – ಕಹಳೆ ನ್ಯೂಸ್

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿಯಲ್ಲಿ 10 ಮಂದಿ ಪ್ರಾಣಬಿಟ್ಟಿದ್ದಾರೆ....
ಜಮ್ಮು ಮತ್ತು ಕಾಶ್ಮೀರಸುದ್ದಿ

All Eyes on Raesi | ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದೂ ಯಾತ್ರಿಕರ ಹತ್ಯೆ : ” ಆಲ್ ಐಸ್ ಆನ್ ರಿಯಾಸಿ ” ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ.!? – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ...
1 3 4 5
Page 5 of 5