ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ – ಕಹಳೆ ನ್ಯೂಸ್
ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು 'ಬುಮ್ ಬುಮ್ ಭೋಲೆ', 'ಜೈ ಬಾಬಾ ಬುರ್ಫಾನಿ' ಹಾಗೂ 'ಹರ್ ಹರ್ ಮಹಾದೇವ್' ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ...


