Tuesday, July 28, 2026

ದೆಹಲಿ

ದೆಹಲಿರಾಜ್ಯಸುದ್ದಿ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವರ ಸ್ಥಾನಕ್ಕೆ ರಾಜೀನಾಮೆ –ಕಹಳೆ ನ್ಯೂಸ್

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರೀತಿ ಪ್ರತಿಭಟನೆಗೆ ಬಗ್ಗಿ ರಾಜೀನಾಮೆ ಸಲ್ಲಿಸಿರುವುದು ಅಪರೂಪದ ಸಂಗತಿಯಾಗಿದೆ. ಈ ಹಿಂದೆ 2018ರಲ್ಲಿ ಲೈಂಗಿಕ ಕಿರುಕುಳ ಆರೋಪದಲ್ಲಿ ಆಕ್ರೋಶ ಎದುರಿಸಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ಎಂಜೆ ಅಕ್ಬರ್ ( MJ Akbar) ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸುಮಾರು 8 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಪ್ರತಿಭಟನೆಗೆ ಮಣಿದು...
ದೆಹಲಿರಾಜ್ಯಸುದ್ದಿ

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಹತ್ಯೆ : ಲಿವ್‌ ಇನ್‌ ಪ್ರಿಯಕರ ಅರೆಸ್ಟ್‌ – ಕಹಳೆ ನ್ಯೂಸ್

ನವದೆಹಲಿ: ಕೆನಡಾದ  ಎಡ್ಮಂಟನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು  ಆಕೆಯ ಲಿವ್‌ ಇನ್‌  ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ  ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಪ್ರಿಯಕರನಾಗಿದ್ದಾನೆ. ಜು.9 ರಂದು ರಿತೀಶ್‌ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ...
ದೆಹಲಿಸುದ್ದಿ

ಲೋಕಸಭೆಯಲ್ಲಿ ಮತ್ತೆ ʻನೀಟ್‌ʼ ಗದ್ದಲ : ಸೋಮವಾರದವರೆಗೆ ಕಲಾಪ ಮುಂದೂಡಿಕೆ – ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆಯಲ್ಲಿ (Lok Sabha) ʻನೀಟ್‌ʼ (NEET) ಕುರಿತು ಗದ್ದಲ ಮುಂದುವರಿದ ಹಿನ್ನೆಲೆ, ಕಲಾಪವನ್ನ ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಹೌದು. ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ (Rajya Sabha) ತೀವ್ರ ಗದ್ದಲ ಮುಂದುವರಿಯಿತು. ನೀಟ್ (NEET) ಪರೀಕ್ಷೆ ವಿವಾದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸದನ ಆರಂಭವಾಗುತ್ತಿದ್ದಂತೆಯೇ...
ದೆಹಲಿರಾಜ್ಯಸುದ್ದಿ

ಹಿಂಸಾಚಾರದಲ್ಲಿ ತೊಡಗಿದ್ದವರನ್ನು ಪತ್ತೆ ಹಚ್ಚಲು ಎಐ, ಫೇಶಿಯಲ್ ರೆಕಗ್ನಿಷನ್ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ನವದೆಹಲಿ: ಬುಧವಾರ ರಾತ್ರಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು  ಮುಖ ಗುರುತಿಸುವ ತಂತ್ರಜ್ಞಾನ   ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ಉಪಕರಣಗಳನ್ನು ಬಳಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಿಂಸಾಚಾರದ ವೇಳೆ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿಯನ್ನು ಅಟ್ಟಾಡಿಸಿ, ಹಲ್ಲೆ ನಡೆಸಿ, ಅವರ ಲಾಠಿಗಳನ್ನು ಕಸಿದುಕೊಳ್ಳುತ್ತಿರುವ ಹಲವು ವೀಡಿಯೊಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇದುವರೆಗೆ ಒಟ್ಟು 11 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ. ನವದೆಹಲಿ ಡಿಸಿಪಿ...
ದೆಹಲಿಸುದ್ದಿ

ಸಾರಿ ಅಪ್ಪ, ಸರ್ಕಾರಿ ಕೆಲಸಕ್ಕಾಗಿ 50 ಬಾರಿ ಪ್ರಯತ್ನಿಸಿದೆ ಆದ್ರೆ ಆಗ್ಲಿಲ್ಲ : ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ಪ್ರಯತ್ನಗಳ ನಂತರವೂ ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟು ತಂದೆಗೆ ಕ್ಷಮೆಯಾಚಿಸಿದ್ದಾನೆ. ಮೃತನನ್ನು ಆನಂದ್ ಕುಮಾರ್ (23) ಎಂದು ಗುರುತಿಸಲಾಗಿದೆ. 2024ರಲ್ಲಿ ಕಾನ್ಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಉತ್ತರ ಪ್ರದೇಶಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದ. ಅಲ್ಲದೇ ಕಾಲೇಜಿನ ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್...
ದೆಹಲಿರಾಜ್ಯಸುದ್ದಿ

ಆಪರೇಷನ್‌ ಸಿಂಧೂರ್‌ ಬಳಿಕ ಮೊದಲ ಸಲ ಗಡಿಯಲ್ಲಿ ಭಾರೀ ಗುಂಡಿನ ಚಕಮಕಿ -ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ  ವಲಯದ ಗಡಿಯಲ್ಲಿ (ಎಲ್‌ಒಸಿ) ಶುಕ್ರವಾರ (ಜು.17) ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಆಪರೇಷನ್‌ ಸಿಂಧೂರ್‌ ಬಳಿಕ ಇದು ಮೊದಲ ಸಲ ನಡೆದ ಭಾರೀ ಪ್ರಮಾಣದ ದಾಳಿಯಾಗಿದೆ. ಇದಕ್ಕೂ ಮುನ್ನ 8-10 ಬಾರಿ ಸಣ್ಣ ಪ್ರಮಾಣದ ಗುಂಡಿನ ದಾಳಿಗಳು ನಡೆದಿವೆ. ಭಯೋತ್ಪಾದಕರು ಒಳನುಸುಳಸಲು ಪ್ರಯತ್ನಿಸಿದ್ದು, ಸೇನಾ ಪಡೆಗಳು ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಬೆಳಿಗ್ಗೆ...
ದೆಹಲಿರಾಷ್ಟ್ರೀಯವಾಣಿಜ್ಯಸುದ್ದಿ

ಭಾರತೀಯ ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್ ತಯಾರಿಕೆಗೆ ₹2.19 ಲಕ್ಷ ಕೋಟಿಯ ಬೃಹತ್ ಯೋಜನೆಗೆ ಕ್ಯಾಬಿನೆಟ್ ಅಸ್ತು-ಕಹಳೆ ನ್ಯೂಸ್

ಭಾರತೀಯ ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್  ಉತ್ಪಾದನಾ ವಲಯಕ್ಕೆ ಬೂಸ್ಟರ್ ಡೋಸ್! ಚಿಪ್ಸ್, ಕಾರಿಡಾರ್ ಮತ್ತು ಮೊಬೈಲ್ ತಯಾರಿಕೆಗೆ ₹2.19 ಲಕ್ಷ ಕೋಟಿಯ ಬೃಹತ್ ಯೋಜನೆಗೆ ಕ್ಯಾಬಿನೆಟ್ ಅಸ್ತು ಭಾರತವನ್ನು ಜಾಗತಿಕ ಉತ್ಪಾದನಾ ಹಬ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ (Union Cabinet) ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ದೇಶೀಯ ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ (ಚಿಪ್ಸ್), ಬೃಹತ್...
ದೆಹಲಿರಾಜ್ಯಸುದ್ದಿ

ನೋಯ್ಡಾದ ವಸತಿ ಕಟ್ಟಡದಲ್ಲಿ ಹೊತ್ತಿ ಉರಿದ ಬೆಂಕಿ : ಉಸಿರುಗಟ್ಟಿ ಇಬ್ಬರು ದುರ್ಮರಣ – ಕಹಳೆ ನ್ಯೂಸ್

ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ  ಮಾಮುರಾ ಗ್ರಾಮದಲ್ಲಿ ಸಂಭವಿಸಿದೆ. ಗೌತಮ್ ಬುದ್ಧ ನಗರ ಜಂಟಿ ಪೊಲೀಸ್ ಆಯುಕ್ತ ರಾಜೀವ್ ನರೈನ್ ಮಾತನಾಡಿ, ಬೆಂಕಿ ಕಾಣಿಸಿಕೊಂಡ ಕಟ್ಟಡವು ಜಿ+4 ಮಾದರಿಯ ವಸತಿ ಕಟ್ಟಡವಾಗಿದ್ದು, ನೆಲಮಹಡಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇತ್ತು ಎಂದು ತಿಳಿಸಿದ್ದಾರೆ. ಅಲ್ಲಿಂದಲೇ...
1 2 3 60
Page 1 of 60