ರಾಜ್ಯದಲ್ಲಿ ’ಆಯುಷ್ಮಾನ್ ಭಾರತ್ ’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಸಂಸದ ಕ್ಯಾ. ಚೌಟ ಕಳವಳ -ಕಹಳೆ ನ್ಯೂಸ್
ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು,...







