Wednesday, March 11, 2026

ದೆಹಲಿ

ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಭಾರತ ಮತ್ತು ಪಾಕ್ ಉದ್ವಿಗ್ನತೆಯ ನಡುವೆ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ.!- ಕಹಳೆ ನ್ಯೂಸ್

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಡುತ್ತಿರುವ ಮಧ್ಯೆ, ಪಾಕಿಸ್ತಾನ ಶನಿವಾರ ಅಬ್ದಾಲಿ ಶಸ್ತ್ರಾಸ್ತ್ರ ವ್ಯವಸ್ಥೆಯ ತರಬೇತಿ ಉಡಾವಣೆಯನ್ನು ನಡೆಸಿತು , ಇದು ಮೇಲ್ಮೈಯಿಂದ ಮೇಲ್ಮೈಗೆ 450 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ.   ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕೆಳದರ್ಜೆಗೆ ಇಳಿಸಿದ ಕೆಲವೇ ದಿನಗಳ ನಂತರ ಈ ಬೆಳವಣಿಗೆ ನಡೆದಿದೆ ಮೂಲಗಳ ಪ್ರಕಾರ, ಈ ಕ್ರಮವು ಅಪಾಯಕಾರಿ ಉಲ್ಬಣ ಮತ್ತು ಭಾರತದ ವಿರುದ್ಧ...
ಅಂತಾರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕಿಸ್ತಾನದಿಂದ ನೇರ ಮತ್ತು ಪರೋಕ್ಷ ಆಮದುಗಳ ನಿಷೇಧ : ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಅಧಿಸೂಚನೆ-ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ದಾಳಿ ನಂತರ ಪಾಕಿಸ್ತಾನ ವಿರುದ್ಧ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರ, ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ವಾಣಿಜ್ಯ ಸಚಿವಾಲಯದಿಂದ ಹೊರಡಿಸಿರುವ ಅಧಿಸೂಚನೆಯಂತೆ ವಿದೇಶಿ ವ್ಯಾಪಾರ ನೀತಿ (FTP) 2023 ರ ಪ್ರಕಾರ, ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ಪಾಕ್ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆ ಸ್ಥಗಿತ : “ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ” ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ ಪಾಕ್ ನಟಿ ಹನಿಯಾ ಆಮಿರ್ – ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಸೇನೆ ಮತ್ತು ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕೆ ಹೊರತು, ಅಮಾಯಕ ಜನರ ವಿರುದ್ಧ ಅಲ್ಲ ಎಂದು ನಟಿ ಹನಿಯಾ ಆಮಿರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಭಾರತದ ಬಗ್ಗೆ 'ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಭಾವನೆ ಕೆರಳಿಸುವ' ಸುದ್ದಿಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ 16 ಯೂಟ್ಯೂಬ್...
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ನಿಷೇಧಿತ ಸಂಘಟನೆಗಳಾದ J&K AAC, JKIM ಗಳಿಂದ ದೂರವಿರಿ, ಇಲ್ಲವೆ ಕಾನೂನು ಕ್ರಮ ಎದುರಿಸಿ: ಶ್ರೀನಗರ ಪೊಲೀಸರ ಎಚ್ಚರಿಕೆ! – ಕಹಳೆ ನ್ಯೂಸ್

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಯುತ್ತಿರುವ ದಮನ ಕಾರ್ಯಾಚರಣೆಯ ಮಧ್ಯೆ, ಸ್ಥಳೀಯ ಪೊಲೀಸರು ಜನರು ಯುಎಪಿಎ ಅಡಿಯಲ್ಲಿ ನಿಷೇಧಿಸಲಾದ ಜೆ & ಕೆ ಅವಾಮಿ ಆಕ್ಷನ್ ಕಮಿಟಿ (ಎಎಸಿ) ಮತ್ತು ಜೆ & ಕೆ ಇತ್ತೆಹಾದ್-ಉಲ್-ಮುಸ್ಲಿಮೀನ್ (ಜೆಕೆಐಎಂ) ನಿಂದ ದೂರವಿಡುವಂತೆ ಸಲಹೆ ನೀಡಿದ್ದಾರೆ. ಶ್ರೀನಗರ ಪೊಲೀಸರು ಬುಧವಾರ ಮೊಬೈಲ್ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಮೂಲಕ ಜೆ &...
ದೆಹಲಿಸುದ್ದಿ

BREAKING NEWS : ಏಪ್ರಿಲ್’ನಲ್ಲಿ ಭರ್ಜರಿ ‘GST’ ಸಂಗ್ರಹ : ಸಾರ್ವಕಾಲಿಕ ಗರಿಷ್ಟ 2.37 ಲಕ್ಷ ಕೋಟಿ ರೂ.ಗೆ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಏಪ್ರಿಲ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 12.6ರಷ್ಟು ಹೆಚ್ಚಾಗಿದ್ದು, ದಾಖಲೆಯ ₹2.37 ಲಕ್ಷ ಕೋಟಿಗಳಿಗೆ ತಲುಪಿದೆ ಎಂದು ಗುರುವಾರ ಸರ್ಕಾರಿ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ. 2024ರ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹವು ₹2.10 ಲಕ್ಷ ಕೋಟಿಗಳಷ್ಟಿತ್ತು. 2017 ಜುಲೈ 1ರಿಂದ ಪರೋಕ್ಷ ತೆರಿಗೆ ಪದ್ಧತಿ ಜಾರಿಗೆ ಬಂದ ನಂತರದ ಎರಡನೇ ಅತ್ಯಧಿಕ ಸಂಗ್ರಹ ಇದಾಗಿದೆ. 2025ರ...
ದೆಹಲಿಸುದ್ದಿ

ಪಾಕಿಸ್ತಾನಿಗಳಿಗೆ ದೇಶ ತೊರೆಯಲು ಕಾಲಾವಕಾಶ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ.!-ಕಹಳೆ ನ್ಯೂಸ್

ಭಾರತದಲ್ಲಿ ಉಳಿದುಕೊಂಡಿರುವ ಪಾಕಿಸ್ತಾನಿ ಪ್ರಜೆಗಳಿಗೆ ಪರಿಹಾರವಾಗಿ, ಮುಂದಿನ ಆದೇಶದವರೆಗೆ ವಾಘಾ-ಅಟ್ಟಾರಿ ಗಡಿಯ ಮೂಲಕ ಮರಳಲು ಕೇಂದ್ರವು ಅವರಿಗೆ ಅವಕಾಶ ನೀಡಿದೆ. ಹೌದು, ಪಾಕಿಸ್ತಾನಿಗಳಿಗೆ ದೇಶ ತೊರೆಯಲು ಕಾಲಾವಕಾಶ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಮುಂದಿನ ಆದೇಶದವರೆಗೆ ವಾಘಾ-ಅಟ್ಟಾರಿ ಗಡಿಯ ಮೂಲಕ ಮರಳಲು ಕೇಂದ್ರವು ಅವರಿಗೆ ಅವಕಾಶ ನೀಡಿದೆ. ಗೃಹ ಸಚಿವಾಲಯದ ಆದೇಶವು ಏಪ್ರಿಲ್ 30 ರಂದು ಗಡಿಯನ್ನು ಮುಚ್ಚಲಾಗುವುದು ಎಂದು ತನ್ನ ಹಿಂದಿನ ನಿರ್ದೇಶನವನ್ನು ಮಾರ್ಪಡಿಸುತ್ತದೆ. “ಆದೇಶವನ್ನು ಪರಿಶೀಲಿಸಲಾಗಿದೆ ಮತ್ತು...
ದೆಹಲಿಸುದ್ದಿ

ಪಾಕ್‌ಗೆ ಮತ್ತೊಂದು ಹೊಡೆತ..! ಪಾಕಿಸ್ತಾನಿ ವಿಮಾನಗಳ ಹಾರಾಟಕ್ಕೆ ಬ್ರೇಕ್‌ ಹಾಕಿ ತನ್ನ ವಾಯುಪ್ರದೇಶವನ್ನು ಮುಚ್ಚಿದ ಭಾರತ – ಕಹಳೆ ನ್ಯೂಸ್

ಪಾಕಿಸ್ಥಾನಿ ಪ್ರೇರಿತ ಉಗ್ರರು ಭಾರತೀಯ ಅಮಾಯಕರ ಮೇಲೆ ನಡೆಸಿದ ಕ್ರೌರ್ಯದ ಹಿನ್ನೆಲೆ ಭಾರತ ದಿನನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಪಾಕ್‌ಗೆ ಮುಟ್ಟಿನೋಡಿಕೊಳ್ಳುವ ಏಟು ಕೊಡುತ್ತಲೇ ಇದೆ. ಈಗಾಗಲೇ ವಿವಿಧ ವಿಚಾರಗಳಲ್ಲಿ ನಿರ್ಬಂಧ ಹೇರಿದ್ದು, ಇದೀಗ ಭಾರತದ ವಾಯು ಪ್ರದೇಶವನ್ನು ಪಾಕ್‌ಗೆ ಕ್ಲೋಸ್‌ ಮಾಡಿದೆ. ಹೌದು, ಪಾಕ್ ವಿರುದ್ಧ ತೆಗೆದುಕೊಂಡ ಮತ್ತೊಂದು ಕ್ರಮ ಇದಾಗಿದೆ. ಪಾಕಿಸ್ತಾನಿ ವಿಮಾನಯಾನ ಸಂಸ್ಥೆಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ...
ದೆಹಲಿಸುದ್ದಿ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ : LOCಯಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ- ಕಹಳೆ ನ್ಯೂಸ್

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸುವ ಮೂಲಕ ಭಾರತವನ್ನು ಕೆಣಕುತ್ತಿದೆ. ಎಲ್‌ಒಸಿಯಲ್ಲಿ ಅಪ್ರಚೋದಿತ ಸತತ 7ನೇ ರಾತ್ರಿಯೂ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಉರಿ ಮತ್ತು ಅಖ್ನೂರ್ ವಲಯಗಳ ಕಡೆಗೆ ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದೆ. ಈ ಗುಂಡಿನ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಏಪ್ರಿಲ್ 22 ರ ಪಹಲ್ಗಾಮ್...
1 31 32 33 34 35 49
Page 33 of 49