Sunday, June 14, 2026

ದೆಹಲಿ

ದೆಹಲಿಸುದ್ದಿ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ – ಕಹಳೆ ನ್ಯೂಸ್

ನವದೆಹಲಿ: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ʻಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಮುಂದುವರಿದು…...
ದೆಹಲಿಸುದ್ದಿ

ವಾಹನ ಸವಾರರೇ ಗಮನಿಸಿ: ಮಕ್ಕಳಿದ್ದಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ, ಡಿಎಲ್ ಕ್ಯಾನ್ಸಲ್- ಕಹಳೆ ನ್ಯೂಸ್

ನವದೆಹಲಿ: ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘಿಸುವಂತಹ ವಾಹನಗಳ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಇದರೊಂದಿಗೆ ಎಲ್ಲಾ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆ ಆದರೆ ಧನಾತ್ಮಕ ಅಥವಾ...
ಜಿಲ್ಲೆದೆಹಲಿರಾಜ್ಯಸುದ್ದಿ

34 ಮೀನುಗಾರರ ಬಿಡುಗಡೆಗಾಗಿ ಬಾಂಗ್ಲಾದೇಶಕ್ಕೆ ಭಾರತ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ: ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಬಾಂಗ್ಲಾದೇಶ ವಶಕ್ಕೆ ಪಡೆದಿರುವ 34 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ. ಜುಲೈ 14 ಮತ್ತು 15ರಂದು ಬಾಂಗ್ಲಾದೇಶವು ಒಟ್ಟು 34 ಭಾರತೀಯ ಮೀನುಗಾರರನ್ನು ಮತ್ತು ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ, ಈ ವಿಷಯವನ್ನು ಅಲ್ಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ'...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಾಂತ್ರಿಕ ದೋಷ; ದೆಹಲಿ ನಿಲ್ದಾಣದಲ್ಲಿ ‘ಇಂಡಿಗೋ ವಿಮಾನ’ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ನವದೆಹಲಿ : ಇಂಫಾಲ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಸಣ್ಣ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಫಾಲ್‌ಗೆ ಹೊರಟಿದ್ದ 6E5118 ವಿಮಾನದ ಪ್ರಯಾಣದ ಸ್ವಲ್ಪ ಸಮಯದ ಬಳಿಕ ತಾಂತ್ರಿಕ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್‌ಗಳು ವಿಮಾನವನ್ನು ದೆಹಲಿಗೆ ಯು-ಟರ್ನ್ ಮಾಡಿದ್ದಾರೆ.   ದೆಹಲಿಯಿಂದ ಇಂಫಾಲ್‌ಗೆ ಕಾರ್ಯನಿರ್ವಹಿಸುತ್ತಿದ್ದ 6E...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಅಹಮದಾಬಾದ್‌ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ : ಪೈಲಟ್ ಸಂಘದ ಟೀಕೆ – ಕಹಳೆ ನ್ಯೂಸ್

ನವದೆಹಲಿ: ಅಹಮದಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ 'ವಿಮಾನಗಳ ಅಪಘಾತ ತನಿಖಾ ಸಂಸ್ಥೆ' (ಎಎಐಬಿ) ನಡೆಸಿರುವ ತನಿಖಾ ವರದಿಯನ್ನು ಭಾರತೀಯ ವಿಮಾನಯಾನ ಪೈಲಟ್‌ಗಳ ಸಂಘ ಟೀಕಿಸಿದೆ. ಜುಲೈ 11ರಂದು ಬಿಡುಗಡೆಯಾಗಿರುವ ವರದಿಯು ಪೈಲಟ್‌ಗಳತ್ತ ಬೊಟ್ಟು ಮಾಡುವಂತಿದೆ ಎಂದು ಆರೋಪಿಸಿರುವ ಸಂಘ, 'ತನಿಖೆಯ ದಾಟಿ ಹಾಗೂ ಅದರಲ್ಲಿನ ನಿರ್ದೇಶನಗಳು ಪೈಲಟ್‌ಗಳ ದೋಷದ ಕಡೆಗೆ ಪಕ್ಷಪಾತದ ನಿಲುವು ಹೊಂದಿರುವುದನ್ನು ಸೂಚಿಸುತ್ತವೆ. ಊಹಾತ್ಮಕ ವರದಿಯನ್ನು ನಾವು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ. ನ್ಯಾಯಯುತ,...
ದೆಹಲಿಸುದ್ದಿ

ದೆಹಲಿಯಲ್ಲಿ 4.4 ತೀವ್ರತೆಯ ಭೂಕಂಪನ -ಕಹಳೆ ನ್ಯೂಸ್

ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ (Delhi) ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ. ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ...
ದೆಹಲಿಸುದ್ದಿ

‘RBI’ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ – ಕಹಳೆ ನ್ಯೂಸ್

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೇಶವನ್ ರಾಮಚಂದ್ರನ್ ಅವರನ್ನು ಜುಲೈ 01, 2025 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಿಸಿದೆ. ED ಆಗಿ, ಅವರು ನಿಯಂತ್ರಣ ಇಲಾಖೆಯನ್ನು (ಪ್ರುಡೆನ್ಶಿಯಲ್ ನಿಯಂತ್ರಣ ವಿಭಾಗ) ನೋಡಿಕೊಳ್ಳುತ್ತಾರೆ. RBI ಹೇಳಿಕೆಯ ಪ್ರಕಾರ ED ಆಗಿ ಬಡ್ತಿ ಪಡೆಯುವ ಮೊದಲು ಕೇಶವನ್ ಅಪಾಯ ಮೇಲ್ವಿಚಾರಣಾ ವಿಭಾಗದಲ್ಲಿ ಪ್ರಧಾನ ಮುಖ್ಯ ಜನರಲ್ ಮ್ಯಾನೇಜರ್ ಆಗಿದ್ದರು. ಕರೆನ್ಸಿ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಬ್ಯಾಂಕೇತರ...
ದೆಹಲಿಸುದ್ದಿ

ಮೋಸ್ಟ್ ವಾಂಟೆಡ್ ಕ್ರಿಮಿನಲ್ `ಅನುಭವ್ ಶುಕ್ಲಾ’ ಕಾಲಿಗೆ ಗುಂಡೇಟು

ಲಕ್ನೋ : ಲಖಿಂಪುರ ಖೇರಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಲಖಿಂಪುರ ಪೊಲೀಸರು, ತಲೆಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಕುಖ್ಯಾತ ಅಪರಾಧಿಯನ್ನು ಎನ್ಕೌಂಟರ್ನಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಅನುಭವ್ ಶುಕ್ಲಾ ಅಲಿಯಾಸ್ ರಾಜಾ ಎಂದು ಗುರುತಿಸಲಾದ ಆರೋಪಿಯ ಕಾಲಿಗೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಗೋಮತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಆರೋಪಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ...
1 31 32 33 34 35 57
Page 33 of 57