Tuesday, March 10, 2026

ದೆಹಲಿ

ದೆಹಲಿಸುದ್ದಿ

ಮರಗಳನ್ನು ಕಡಿಯುವುದು ಮನುಷ್ಯನನ್ನು ಕೊಲ್ಲುವುದಕ್ಕಿಂತ ದೊಡ್ಡ ಅಪರಾಧ : ಸುಪ್ರೀಂಕೋರ್ಟ್-ಕಹಳೆ ನ್ಯೂಸ್

ನವದೆಹಲಿ : ಮಂಗಳವಾರದ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ವ್ಯಕ್ತಿಯನ್ನು ಕೊಲ್ಲುವುದಕ್ಕಿಂತ ಗಂಭೀರ ಅಪರಾಧ ಎಂದು ಹೇಳಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ಇರುವುದಿಲ್ಲ ಎಂದು ಹೇಳಿದ ನ್ಯಾಯಾಲಯ, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೂ 1 ಲಕ್ಷ ರೂ.ದಂಡ ವಿಧಿಸಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರ ಪೀಠವು ಅನುಮತಿಯಿಲ್ಲದೆ ಮರಗಳನ್ನು ಕಡಿಯುವವರ ವಿರುದ್ಧ ಕಠಿಣ...
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಕೇಸ್ : ಸುಪ್ರೀಂಕೋರ್ಟ್’ ನಲ್ಲಿ ಇಂದು ಮೇಲ್ಮನವಿ ವಿಚಾರಣೆ ನಿಗದಿ- ಕಹಳೆ ನ್ಯೂಸ್

ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ಯತ್ನಾಳ್ ಹಾಗೂ ಸಿಬಿಐ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದ್ದು, ತೀವ್ರ ಕುತೂಹಲ ಮೂಡಿಸಿದೆ....
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ತುಷ್ಟೀಕರಣ ಮತ್ತು ಕಾಂಗ್ರೆಸ್ ನ ಸಂವಿಧಾನ ಬದಲಾವಣೆಯ ಮಾತಿನಿಂದ ಪ್ರಜಾಪ್ರಭುತ್ವಕ್ಕೆ ಅಪಾಯ; ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆ ಖಂಡಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಮುಸ್ಲಿಮರನ್ನು ಓಲೈಕೆ ಮಾಡುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಈ ದೇಶಕ್ಕೆ ಕೊಟ್ಟಿರುವ ಸಂವಿಧಾನವನ್ನೇ ತಿದ್ದುಪಡಿ ಮಾಡಬೇಕೆಂದು ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಹೇಳಿರುವುದು ಅತ್ಯಂತ ಖಂಡನೀಯ ಹಾಗೂ ಆತಂಕಕಾರಿ ಬೆಳವಣಿಗೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂವಿಧಾನ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆಯನ್ನು ಕಟುವಾಗಿ ವಿರೋಧಿಸಿರುವ ಕ್ಯಾ. ಚೌಟ ಅವರು, ರಾಜ್ಯದಲ್ಲಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ...
ದೆಹಲಿರಾಜಕೀಯಸುದ್ದಿ

ಇಂದಿನಿಂದ ದೆಹಲಿ ವಿಧಾನಸಭೆ ಅಧಿವೇಶನ, ನಾಳೆ ಬಜೆಟ್ ಮಂಡನೆ ; ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಅನುಷ್ಠಾನದ ಬಗ್ಗೆ ನಿರೀಕ್ಷೆ…!! – ಕಹಳೆ ನ್ಯೂಸ್

  ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ (Delhi Budget 2025) ಸೋಮವಾರದಿಂದ (ಇಂದಿನಿಂದ) ಪ್ರಾರಂಭವಾಗಲಿದೆ. ಖೀರ್‌ (ಪಾಯಸ – kheer ceremony) ಸಮಾರಂಭದೊಂದಿಗೆ ಬಜೆಟ್‌ ಅಧಿವೇಶನ ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರ್ಕಾರ ಮಂಗಳವಾರ ಮೊದಲ ಬಜೆಟ್‌ ಮಂಡಿಸಲಿದೆ. ಮಾರ್ಚ್ 25 ರಂದು ನಡೆಯಲಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಅನುಷ್ಠಾನದ ಬಗ್ಗೆ...
ಜಿಲ್ಲೆದೆಹಲಿರಾಷ್ಟ್ರೀಯ

ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನಿತಾ ವಿಲಿಯಮ್ಸ್..! ಅವರಿಗೆ ಸಿಕ್ಕ ವೇತನವೆಷ್ಟು ಗೊತ್ತಾ..? –ಕಹಳೆ ನ್ಯೂಸ್

ನವದೆಹಲಿ:ಸುನಿತಾ ವಿಲಿಯಮ್ಸ್ ಬಹುಶಃ ಇವರ ಹೆಸರು ಕೇಳದವರಿಲ್ಲ. ಭಾರತ ಮೂಲದ ಗಗನಯಾತ್ರಿ. ಕೇವಲ 8 ದಿನಕ್ಕೆಂದು ಬಾಹ್ಯಾಕಾಶಕ್ಕೆ ಹೋಗಿ 9 ತಿಂಗಳು ಅಲ್ಲೇ ಉಳಿದುಕೊಂಡು ಇದೀಗ ಕಡೆಗೂ ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಿದ್ದಾರೆ. ಇಷ್ಟು ದಿನ ಸುನೀತಾ ಅವರು ಅಲ್ಲಿ ಹೇಗಿದ್ದರು. ಏನೆಲ್ಲಾ ಆಹಾರ ಸೇವಿಸುತ್ತಿದ್ದರು. ಅವರ ಜೀವನ ಹೇಗಿತ್ತು ಇನ್ನು ಹೇಗಿರುತ್ತೆ..? ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ಪೇಸ್ ಅನ್ನೋದು ಸುನಿತಾ ವಿಲಿಯಮ್ಸ್ ಅವರಿಗೆ ಹೊಸತೇನಲ್ಲ. 1998 ರಿಂದ ಅವರು ಗಗನಯಾತ್ರಿ....
ಜಿಲ್ಲೆದೆಹಲಿಸುದ್ದಿ

ಡ್ರಗ್ಸ್ ಮಾಫಿಯಾ ವಿರುದ್ದದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಶ್ಲಾಘಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು, ನಾನು ಸಂಸದನಾದ ಕೂಡಲೇ ಕಳೆದ ವರ್ಷದ ಮೊದಲ ಅಧಿವೇಶನದಲ್ಲೇ ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಅದನ್ನು ಮಟ್ಟ ಹಾಕುವುದಕ್ಕೆ ಪೊಲೀಸ್‌...
ಜಿಲ್ಲೆದಕ್ಷಿಣ ಕನ್ನಡದೆಹಲಿಸುದ್ದಿ

ಶಿರಾಡಿ ಘಾಟಿ ಸೇರಿ ಮಂಗಳೂರು-ಬೆಂಗಳೂರು ಕಾರಿಡಾರ್‌ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಲು ಮನವಿʼ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರ್‌ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ತಮ್ಮ ಈ ಭೇಟಿ ವೇಳೆ ಕ್ಯಾ. ಚೌಟ ಅವರು ಮಂಗಳೂರು-ಬೆಂಗಳೂರು ಹೆದ್ದಾರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ...
ಜಿಲ್ಲೆದೆಹಲಿರಾಜ್ಯಸುದ್ದಿ

8 ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್‌ ಉದ್ಯೋಗಿಗಳ ‘ಹೆಚ್.ಆರ್ ಪಾಲಿಸಿ’ ಸಂಸದರ ಗಮನಕ್ಕೆ ಬಂದ ಕೂಡಲೇ ತುರ್ತು ಸ್ಪಂದನೆ; ಕ್ಯಾ. ಚೌಟ ಅವರಿಂದ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಭೇಟಿ-ಕಹಳೆ ನ್ಯೂಸ್

ದೆಹಲಿ: ಮಂಗಳೂರಿನಲ್ಲಿರುವ ಇಂಡಿಯನ್‌ ಸ್ಟ್ರಾಟೆಜಿಕ್‌ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್‌ (ಐಎಸ್‌ಪಿಆರ್‌ಎಲ್‌)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್‌ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್‌ ಜೈನ್‌ ಅವರಲ್ಲಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಪಂಕಜ್‌ ಅವರನ್ನು ಭೇಟಿ ಮಾಡಿದ ಸಂಸದರು, ಸುಮಾರು 8...
1 35 36 37 38 39 49
Page 37 of 49