Saturday, March 7, 2026

ದೆಹಲಿ

ದೆಹಲಿಸಂತಾಪಸುದ್ದಿ

ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿಯ ದಾರುಣ ಅಂತ್ಯ : ಹೃದಯಾಘಾತಕ್ಕೆ ಬಲಿಯಾದ ಪತಿ : ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ನವದೆಹಲಿ: ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿ ದಾರುಣವಾಗಿ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ವಿಹಾರಕ್ಕೆಂದು ತೆರಳಿದ್ದ ದಂಪತಿಯಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ತಮ್ಮ ಅಪಾರ್ಟೆಂಟ್  ಕಟ್ಟಡದ 7ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. 2023 ನವೆಂಬರ್ 30 ರಂದು ಅಭಿಷೇಕ್(25) ಹಾಗೂ ಅಂಜಲಿ(23) ವಿವಾಹ ನಡೆದಿದೆ. ಬಳಿಕ ಇಬ್ಬರೂ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ದಂಪತಿ ಜೊತೆಯಾಗಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್....
ದೆಹಲಿಮುಂಬೈರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ ; ಪಿಎಂ ಹೊಗಳಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ  ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕರಾವಳಿ ನಟಿ ಶಿಲ್ಪಾ ಶೆಟ್ಟಿ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪತ್ರ ಬರೆದಿದ್ದು, ಅದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ...
1 47 48 49
Page 49 of 49