Recent Posts

Friday, September 11, 2026

ದೆಹಲಿ

ದೆಹಲಿರಾಜಕೀಯಸುದ್ದಿ

ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ– ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ ಗಳಿಸಿದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ಇನ್ಫೋಸಿಸ್‌ ಸ್ಥಾಪನೆಯಲ್ಲಿ ಜತೆಯಾಗಿದ್ದ,...
ಅಂತಾರಾಷ್ಟ್ರೀಯದೆಹಲಿಸುದ್ದಿ

ಮೇ 10ರೊಳಗೆ ದೇಶ ಬಿಟ್ಟು ಹೋಗಿ : ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್ – ಕಹಳೆ ನ್ಯೂಸ್

ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ...
ದೆಹಲಿಬೆಂಗಳೂರುರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ. ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.   ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು...
ದೆಹಲಿರಾಜಕೀಯಸುದ್ದಿ

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜ್ಯಸಭೆ ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ.   ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಡ್ಡಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ....
ದೆಹಲಿಸಂತಾಪಸುದ್ದಿ

ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿಯ ದಾರುಣ ಅಂತ್ಯ : ಹೃದಯಾಘಾತಕ್ಕೆ ಬಲಿಯಾದ ಪತಿ : ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ನವದೆಹಲಿ: ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿ ದಾರುಣವಾಗಿ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ವಿಹಾರಕ್ಕೆಂದು ತೆರಳಿದ್ದ ದಂಪತಿಯಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ತಮ್ಮ ಅಪಾರ್ಟೆಂಟ್  ಕಟ್ಟಡದ 7ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. 2023 ನವೆಂಬರ್ 30 ರಂದು ಅಭಿಷೇಕ್(25) ಹಾಗೂ ಅಂಜಲಿ(23) ವಿವಾಹ ನಡೆದಿದೆ. ಬಳಿಕ ಇಬ್ಬರೂ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ದಂಪತಿ ಜೊತೆಯಾಗಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಗಗನಯಾನ ಯೋಜನೆ ಅಡಿಯಲ್ಲಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್....
ದೆಹಲಿಮುಂಬೈರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ ; ಪಿಎಂ ಹೊಗಳಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ  ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕರಾವಳಿ ನಟಿ ಶಿಲ್ಪಾ ಶೆಟ್ಟಿ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪತ್ರ ಬರೆದಿದ್ದು, ಅದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ...
1 60 61 62
Page 62 of 62