ಯುವಕರು ಮೋದಿ ಮೇಲೆ ವಿಶ್ವಾಸ ಇಟ್ಟಿದ್ದಾರೆ, ಪ್ರಧಾನಿಗಳ ಮಾತು ಸಮಾಧಾನ ತಂದಿದೆ: ಸುನೀಲ್ ಕುಮಾರ್ – ಕಹಳೆ ನ್ಯೂಸ್
ಬೆಂಗಳೂರು: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಸಮಾಧಾನ ತಂದಿದೆ ಅಂತ ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪೇಪರ್ ಸೋರಿಕೆ ಬಗ್ಗೆ ವಿದ್ಯಾರ್ಥಿಗಳ ಆಕ್ರೋಶ ಎದ್ದಿತ್ತು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಪೂರಕವಾದ ಸ್ಪಂದನೆ ನೀಡಿದ್ದಾರೆ. ಕೂಡಲೇ ನೀಟ್ ಹಗರಣ ತನಿಖೆಗೆ ಸರ್ಕಾರ ಮಾಡ್ತು. ಮರು ಪರೀಕ್ಷೆ ಮಾಡಿದೆ. ಯಶಸ್ವಿಯಾಗಿ ಫಲಿತಾಂಶ ಕೊಟ್ಟಿದೆ. ಈಗ...






