Friday, July 24, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಯುವಕರು ಮೋದಿ ಮೇಲೆ ವಿಶ್ವಾಸ ‌ಇಟ್ಟಿದ್ದಾರೆ, ಪ್ರಧಾನಿಗಳ ಮಾತು ಸಮಾಧಾನ ತಂದಿದೆ: ಸುನೀಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ಅವರ ಮಾತು ಸಮಾಧಾನ ತಂದಿದೆ ಅಂತ ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪೇಪರ್ ಸೋರಿಕೆ ಬಗ್ಗೆ ವಿದ್ಯಾರ್ಥಿಗಳ ಆಕ್ರೋಶ ಎದ್ದಿತ್ತು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಪೂರಕವಾದ ಸ್ಪಂದನೆ‌ ನೀಡಿದ್ದಾರೆ. ಕೂಡಲೇ ನೀಟ್ ಹಗರಣ ತನಿಖೆಗೆ ಸರ್ಕಾರ ಮಾಡ್ತು. ಮರು ಪರೀಕ್ಷೆ ಮಾಡಿದೆ. ಯಶಸ್ವಿಯಾಗಿ ಫಲಿತಾಂಶ ‌ಕೊಟ್ಟಿದೆ. ಈಗ...
ಬೆಂಗಳೂರುರಾಜ್ಯಸುದ್ದಿ

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ ‘ಪರ್ಬದ ಲೇಸ್’  ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು  ನಿಂದಿಸಿ ವಿಡಿಯೋ ಮಾಡಿದ್ದ ಯುವಕನನ್ನು ಬಾಣಾಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಹಡ್ಸನ್ ಎಂಬಾತನ ಮೇಲೆ ಎಫ್ ಐಆರ್ ದಾಖಲಾಗಿದೆ. ಈತ ಅವಾಚ್ಯ ಶಬ್ದ ಬಳಸಿ ಮೋದಿಯನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ವಿರುದ್ಧ ಸರ್ವಜ್ಞನಗರ ಬಿಜೆಪಿ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು...
ಬೆಂಗಳೂರುರಾಜ್ಯಸುದ್ದಿ

ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ : 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಬೆಂಗಳೂರು: ಪಿಜಿಯಲ್ಲಿ (PG) ಸಿಲಿಂಡರ್ ಸ್ಫೋಟಗೊಂಡ  ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು...
ಬೆಂಗಳೂರುರಾಜ್ಯಸುದ್ದಿ

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್...
ಬೆಂಗಳೂರುರಾಜ್ಯಸುದ್ದಿ

ಸೋಷಿಯಲ್ ಮೀಡಿಯಾ ಕಿರುಕುಳಕ್ಕೆ ಪೊಲೀಸ್‌ ಸ್ಟೇಷನ್‌ ಮೆಟ್ಟಿಲೇರಿದ ಐಶ್ವರ್ಯಾ ಸಿಂಧೋಗಿ -ಕಹಳೆ ನ್ಯೂಸ್

ನಟಿಯರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುವ ಘಟನೆಗಳು ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿವೆ. ಇದೀಗ ಸೀರಿಯಲ್ ನಟಿ ಹಾಗೂ ಬಿಗ್‌ಬಾಸ್  ಖ್ಯಾತಿಯ ಐಶ್ವರ್ಯಾ ಸಿಂಧೋಗಿ ಕೂಡ ಅಪರಿಚಿತ ವ್ಯಕ್ತಿಯಿಂದ ನಿರಂತರ ಕಿರುಕುಳವಾಗುತ್ತಿದೆ ಎಂದು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಎರಡು ತಿಂಗಳಿಂದ ಫೇಕ್‌ ಅಕೌಂಟ್‌ಗಳ ಮೂಲಕ ಅವಹೇಳನಕಾರಿ ಕಾಮೆಂಟ್‌, ಮಾನಹಾನಿಯಾಗುವಂತಹ ಮೆಸೇಜ್‌ಗಳು ಮತ್ತು ನಿಂದನಾತ್ಮಕ ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ ಎಂದು ಐಶ್ವರ್ಯಾ ದೂರಿನಲ್ಲಿ ಆರೋಪಿಸಿದ್ದಾರೆ. ಇದರಿಂದ...
ಬೆಂಗಳೂರುರಾಜ್ಯಸುದ್ದಿ

ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ಯಶ್ ಫಿದಾ : ಶೂರ್ಪನಖಿ ಪಾತ್ರಕ್ಕೆ ಮೆಚ್ಚುಗೆ – ಕಹಳೆ ನ್ಯೂಸ್

ಬಹುನಿರೀಕ್ಷಿತ ರಾಮಾಯಣ  ಸಿನಿಮಾದ ಮತ್ತೊಂದು ಪಾತ್ರ ಈಗ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಶೂರ್ಪನಖಿ ಪಾತ್ರದಲ್ಲಿ ನಟಿಸಿರುವ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್‌ ಸ್ಟಾರ್‌ ಯಶ್  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್...
ಬೆಂಗಳೂರುರಾಜ್ಯಸುದ್ದಿ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....
1 2 3 234
Page 1 of 234