Tuesday, March 17, 2026

ಬೆಂಗಳೂರು

ಬೆಂಗಳೂರುರಾಜ್ಯ

#JusticeforSowjanya || ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಮನವಿ – ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.  ...
ಬೆಂಗಳೂರುಸುದ್ದಿ

ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ಗ್ಯಾಂಗ್ ಗೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು....
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಯೋಜನೆ ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮಾಹಿತಿ ಮೇರೆಗೆ ನಗರದ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಬಂಧನ ಮಾಡಿದ್ದಾರೆ. ಐವರು ಶಂಕಿತರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಜುನೈದ್, ಸೋಹೆಲ್, ಉಮರ್ ಸೇರಿ ಐವರನ್ನು ಬಂಧಿಸಲಾಗಿದೆ. ಶಂಕಿತ ಉಗ್ರರ ಬಳಿ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್ – ಕಹಳೆ ನ್ಯೂಸ್

ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ. ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಗೆ 1 ತಿಂಗಳು ತುಂಬಿದ್ದು, ಈ ಅವಧಿಯಲ್ಲಿ ಒಟ್ಟು 16.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಒಟ್ಟು ಟಿಕೆಟ್ ಮೌಲ್ಯ 402 ಕೋಟಿ ರೂ.ಗಳಷ್ಟಾಗಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆ.16ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ `ಗೃಹಲಕ್ಷ್ಮೀ ಯೋಜನೆ’ ಜಾರಿಗೆ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ...
ಬೆಂಗಳೂರುಸುದ್ದಿ

ಇಸ್ರೋದ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್‍ಗೆ ಲಘು ಹೃದಯಾಘಾತ : ಶ್ರೀಲಂಕಾದಿಂದ ಬೆಂಗಳೂರಿಗೆ ಶಿಫ್ಟ್ – ಕಹಳೆ ನ್ಯೂಸ್

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆತರಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಬಳಿಕ ಜೀರೋ ಟ್ರಾಫಿಕ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್: ಕಸ್ತೂರಿರಂಗನ್ ಅವರು ತೀವ್ರ ಅಸ್ವಸ್ಥರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿರುವ ಸಿದ್ದರಾಮಯ್ಯ : ಪ್ರಮುಖ ಘೋಷಣೆಗಳ ಮಾಹಿತಿ –ಕಹಳೆ ನ್ಯೂಸ್

ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್ ಮಂಡನೆ ಆರಂಭವಾಗಿದ್ದು 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದೆ. ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮತ್ತು ಪ್ರಸ್ತುತ ಬಜೆಟ್‌ನ ವೆಚ್ಚ 3.39 ಲಕ್ಷ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಈ ಹಿಂದೆಯೇ ಬಹಿರಂಗ ಪಡಿಸಿದ್ದರು. ಮಾಜಿ ಸಿಎಂ...
1 140 141 142 143 144 212
Page 142 of 212