Tuesday, March 17, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ದಕ್ಷಿಣ ಒಳನಾಡು, ಕರಾವಳಿಯಲ್ಲಿ 5 ದಿನ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ. ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ. ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು,...
ಕ್ರೈಮ್ಬೆಂಗಳೂರುಸುದ್ದಿ

” ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ….. ಮಾಡಲು ಸಂಗಾತಿ ಹುಡುಕಾಡುತ್ತಿದ್ದೇನೆ. ” ನಂಬಿ ಹೋದವನಿಗೆ ಮೊದಲು ಸುಖ ನಂತರ ಬೆದರಿಕೆ, 3 ಲಕ್ಷಕ್ಕೆ ಬೇಡಿಕೆ – ನಿನ್ನನ್ನು ಮಸೀದಿಗೆ ಕರೆದುಕೊಂಡು ಹೋಗಿ ಮುಂಜಿ ಮಾಡಿಸಿ ಮೆಹರಳೊಂದಿಗೆ ಮದುವೆ ಮಾಡಿಸುತ್ತೇವೆ – ಬೆಂಗಳೂರಿನಲ್ಲಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯಿಂದ ಹಣ ಸುಲಿಗೆ, ಹನಿಟ್ರಾಪ್ ಖತರ್ನಾಕ್ ಆಂಟಿ ಫಾತಿಮಾ..!! – ಕಹಳೆ ನ್ಯೂಸ್

ಬೆಂಗಳೂರು(ಜೂ.01): ತನ್ನ ಪತಿ ದುಬೈನಲ್ಲಿದ್ದಾನೆ ಎಂದು ಹೇಳಿ ಮನೆಗೆ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ವ್ಯಕ್ತಿಯೊಬ್ಬನಿಂದ ಮಹಿಳೆ ಹಾಗೂ ಆಕೆಯ ತಂಡ ಹಣ ಸುಲಿಗೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್‌ಫೀಲ್ಡ್‌ ಸಮೀಪ ನಿವಾಸಿ ಸಂತ್ರಸ್ತನಾಗಿದ್ದು, ಇತ್ತೀಚೆಗೆ ಜೆ.ಪಿ.ನಗರದ 5ನೇ ಹಂತದ ಮನೆಗೆ ಕರೆಸಿಕೊಂಡು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ನಡೆದಿದೆ ಎಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆಯಿಂದಲೇ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ – ಕಹಳೆ ನ್ಯೂಸ್

ಇನ್ಮುಂದೆ ರಾಜ್ಯದಲ್ಲಿ ಎಲ್ಲಾ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸೋದಕ್ಕೆ ಟಿಕೆಟ್ ಖರೀದಿ ಮಾಡಬೇಕಿಲ್ಲ. ಹೌದು, ಕಾಂಗ್ರೆಸ್‌ನ ಫೇಮಸ್ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ನಾಳೆಯಿಂದಲೇ ಜಾರಿಯಾಗಲಿದೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದು, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆ ಚರ್ಚೆ ನಡೆಸಿದ್ದೇವೆ, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ವಿದುಷಿ ನಯನಾ ವಿ.ರೈ, ವಿದುಷಿ ಸ್ವಸ್ತಿಕಾ ರೈಯವರಿಗೆ ಆರ್ಯಭಟ ಅಂತರ್ರಾಷ್ಟ್ರೀಯ ಪ್ರಶಸ್ತಿ ; ಮೇ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಪುತ್ತೂರು: ಪದಡ್ಕ ವಿಶ್ವಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ ಪುತ್ತೂರು ನೃತ್ಯ ಸಂಸ್ಥೆಯ ಸ್ಥಾಪಕ ದಿ.ಕುದ್ಕಾಡಿ ವಿಶ್ವನಾಥ ರೈಯವರ ಪತ್ನಿ ವಿದುಷಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಕರ್ನಾಟಕ‌ ಕಲಾಶ್ರೀ ಕುದ್ಕಾಡಿ ನಯನಾ ವಿ.ರೈ ಹಾಗೂ ಅವರ ಪುತ್ರಿ ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಗೆ ಭರತನಾಟ್ಯ ರಂಗದಲ್ಲಿ ಮಾಡಿದ ಸಾಧನೆ ಹಾಗೂ ಸೇವೆಗಾಗಿ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2023ನೇ ಸಾಲಿನ ಪ್ರತಿಷ್ಠಿತ 48ನೇ ವಾರ್ಷಿಕ ಆರ್ಯಭಟ ಅಂತರ್ರಾಷ್ಟ್ರೀಯ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ – ಇಂದು ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು, ಮೇ 23 : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರ ಹೆಸರು ಅಂತಿಮವಾಗಿದ್ದು ಮೂಲಗಳ ಪ್ರಕಾರ ಅವರು ಮಂಗಳವಾರ ನಾಮ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ಪ್ರವೀಣ್ ಸೂದ್‌ಗೆ ವಿಮುಕ್ತಿ ; ಡಾ.ಅಲೋಕ್ ಮೋಹನ್‌ಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ನಿರ್ದೇಶಕರಾಗಿ ನೇಮಕವಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್‌ರನ್ನು ಹುದ್ದೆಯಿಂದ ವಿಮುಕ್ತಿ ಮಾಡಿ ಶನಿವಾರ ಸರ್ಕಾರ ಆದೇಶಿಸಿದೆ. ಇವರಿಂದ ತೆರವಾದ ಡಿಜಿ-ಐಜಿಪಿ ಹುದ್ದೆಯನ್ನು ಹಿರಿಯ ಡಿಜಿಪಿ ಡಾ.ಅಲೋಕ್ ಮೋಹನ್‌ಗೆ ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಇದೇ ವೇಳೆ ಆದೇಶ ಹೊರಡಿಸಿದೆ. ಸಿಬಿಐನ ಹಾಲಿ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಅವಧಿ ಮೇ 25ಕ್ಕೆ ಮುಕ್ತಾಯವಾಗಲಿದೆ. ನೂತನ ನಿರ್ದೇಶಕರ ಹುದ್ದೆಗೆ ಡಿಜಿ-ಐಜಿಪಿ ಪ್ರವೀಣ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ { ಮೇ.22 } ವಿಧಾನಸಭೆ ಅಧಿವೇಶನ : ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.   ಈ ಸಂಬಂಧ ರಾಜ್ಯಪಾಲರ ಪರವಾಗಿ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ.ಶ್ರೀಧರ್ ವಿಶೇಷ ರಾಜ್ಯಪತ್ರಿಕೆಯಲ್ಲಿ ಆದೇಶ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇಧದ (2)ನೇ ಖಂಡದ (ಬಿ)...
ಬೆಂಗಳೂರುಸಿನಿಮಾ

ಸಿಂಪಲ್ ಆಗಿ 37 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮಿಸಿದ ಶಿವಣ್ಣ –ಗೀತಾಕ್ಕ ದಂಪತಿ –ಕಹಳೆ ನ್ಯೂಸ್

ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ಆದರ್ಶ ದಂಪತಿಗಳೆ0ದರೆ ಅದು ಶಿವಣ್ಣ-ಗೀತಕ್ಕ ದಂಪತಿ. ಈ ಸೂಪರ್ ಜೋಡಿ ಅಭಿಮಾನಿಗಳ ಜೊತೆ ಸಿಂಪಲ್ ಆಗಿ ತಮ್ಮ 37ನೇ ಮದುವೆ ವಾರ್ಷಿಕೋತ್ಸವವನ್ನ ಸೆಲೆಬ್ರೇಟ್ ಮಾಡಿದ್ದಾರೆ. 37 ವರ್ಷದ ಹಿಂದೆ 1986 ಮೇ 19ನೇ ತಾರೀಖಿನಂದು ಅರಮನೆ ಮೈದಾನಲ್ಲಿ ಅದ್ಧೂರಿ ವಿವಾಹ ನೇರವೇರಿತ್ತು.ಗೀತಾ ಅವರನ್ನ ತಂದೆ ತಾಯಿ ಬಂದು ಬಳಗದ ಜೊತೆಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಡಾ.ಶಿವರಾಜ್ ಕುಮಾರ್ ಕೈ ಹಿಡಿದಿದ್ದರು. ಶಿವಣ್ಣ-ಗೀತಕ್ಕ ಮದುವೆ ಸಂಭ್ರಮಕ್ಕೆ ಡಾ.ರಾಜ್ ಮತ್ತು...
1 144 145 146 147 148 212
Page 146 of 212