Saturday, March 14, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಬರೋಬ್ಬರಿ 176 ಪ್ರಕರಣ ರದ್ದುಪಡಿಸಿತ್ತು ಸಿದ್ದರಾಮಯ್ಯ ಸರ್ಕಾರ.! – ಕಹಳೆ ನ್ಯೂಸ್

ರಾಜ್ಯದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಎಫ್‌ಐ ವಿರುದ್ಧ ದಾಖಲಾಗಿದ್ದ ಒಟ್ಟು 176 ಅಪರಾಧ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿರುವುದು ಈಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಮಾಜದಲ್ಲಿ ಕೋಮು ಪ್ರಚೋದನೆಗೆ ಕುಮ್ಮಕ್ಕು ನೀಡುವುದಲ್ಲದೆ ಇಸ್ಲಾಮಿಕ್ ಉಗ್ರ ಸಂಘಟನೆಗಳ ಜೊತೆ ಪಿಎಫ್‌ಐ ನಿಕಟ ಸಂಪರ್ಕ ಹೊಂದಿರುವ ನಿಖರ ದಾಖಲೆಗಳನ್ನು ಕೇರಳ ಸರ್ಕಾರ ಅಲ್ಲಿನ ಹೈಕೋರ್ಟ್‌ಗೆ ಒದಗಿಸಿದ್ದರೂ, 2016ರಲ್ಲಿ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣಗಳನ್ನು ಸಾರಾಸಗಟಾಗಿ ರದ್ದುಪಡಿಸಿದ್ದು ಸರಿಯೇ ಎಂಬ...
ಉಡುಪಿಕಾಸರಗೋಡುಕೊಡಗುಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! : ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ – ಕಹಳೆ ನ್ಯೂಸ್

ತಿರುವನಂತಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಕಚೇರಿಗಳ ಮೇಲೆ ಎನ್​ಐಎ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂಧಿತ, PFI ಕಾರ್ಯಕರ್ತರನ್ನು ವಿಚಾರಣೆ ನಡೆಸಿದ ಪೋಲೀಸರಿಗೂ ಶಾಕ್ ನೀಡಿದೆ. ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ ಪ್ಲಾನ್..! ಕೇರಳದಲ್ಲಿ ಬಂಧಿತ PFI ಕಾರ್ಯಕರ್ತನ ಪೆನ್‌ಡ್ರೈವ್‌ನಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ದಕ್ಷಿಣ ಕನ್ನಡ‌, ಕೊಡಗು, ಉಡುಪಿ ಮೂಲದ Rss ಹಾಗೂ ಬಿಜೆಪಿ ನಾಯಕರ ಹತ್ಯೆಗೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಶಿವಮೊಗ್ಗದಲ್ಲಿ ಬಂಧಿತ ಶಂಕಿತ ಉಗ್ರರ ಮೊಬೈಲ್​ ಫೋನ್​ ಬಿಚ್ಚಿಟ್ಟಿತು ಕರಾಳ ರಹಸ್ಯ! ಮುಸ್ಲಿಂ ಮೂಲಭೂತವಾದದತ್ತ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಯುವಕರನ್ನು ಸೆಳೆಯುತ್ತಿದ್ದ ಮಂಗಳೂರು ಮೂಲದ ಬಂಧಿತ ಜಿಹಾದಿ ಉಗ್ರ ಮಾಜ್ ಮುನೀರ್ ಅಹಮ್ಮದ್..! – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಲ್ಲಿ ನಿನ್ನೆ (ಬುಧವಾರ) ಬಂಧಿಸಲ್ಪಟ್ಟ ಶಂಕಿತ ಉಗ್ರರ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಭಯಾನಕ ಸತ್ಯಗಳು ತಿಳಿದುಬಂದಿದೆ. ಉಗ್ರ ಸಂಘಟನೆಗೆ ನಿರಂತರವಾಗಿ ನಡೆಯುತ್ತಿದ್ದ ನೇಮಕಾತಿಯ ಹೊಣೆಯನ್ನು ಈ ಶಂಕಿತ ಉಗ್ರರಾದ ಶಾರಿಕ್, ಮಾಜ್ ಹಾಗೂ ಯಾಸಿನ್ ಹೊತ್ತಿದ್ದರು ಎಂಬ ಅಂಶ ಬಯಲಾಗಿದೆ. ಬಂಧಿತರಿಬ್ಬರ ಮೊಬೈಲ್ ಫೋನ್​ ಚೆಕ್​ ಮಾಡಿದಾಗ ಈ ಕರಾಳ ರಹಸ್ಯ ಬಯಲಿಗೆ ಬಂದಿದೆ. ನಿಷೇಧಿತ ಆಯಪ್​ಗಳ ಮೂಲಕ ಈ ಬಂಧಿತರು ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯುತಿದ್ದುದು...
ಬೆಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ; ವಿಧಾನ ಪರಿಷತ್​ನಲ್ಲಿ ಸಚಿವ ಬಿಸಿ ನಾಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು...
ಬೆಂಗಳೂರುಸಿನಿಮಾಸುದ್ದಿ

ನನ್ನ ಸಿನಿಮಾಗೆ ಕಿಚ್ಚ ಸುದೀಪ್ ಹೀರೋ ಆಗಬೇಕು ಎಂದ ಸೋನು ಶ್ರೀನಿವಾಸ್ ಗೌಡ ; ಯಾವ ಸಿನೆಮಾ..!?? ಎಂದು ಕುಹಕ Comments ಹಾಕಿದ ಪಡ್ಡೆಗಳು – ಕಹಳೆ ನ್ಯೂಸ್

ಬಿಗ್ ಬಾಸ್ (Bigg Boss OTT) ಮನೆಯಿಂದ ಆಚೆ ಬರುವ ನಟ- ನಟಿಯರಿಗೆ ಅನೇಕ ನಿರ್ದೇಶಕರು ಗಾಳ ಹಾಕಿಕೊಂಡು ಕೂತಿರುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹಾಗಾಗಿಯೇ ಬಿಗ್ ಬಾಸ್ ಮನೆಯಿಂದ ಬಂದ ಪ್ರಥಮ್, ಶಶಿ ಸೇರಿದಂತೆ ಹಲವರು ನಾಯಕ ನಟರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಇನ್ನೂ ಕೆಲವು ನಟಿಯರು ಕೂಡ ಅವಕಾಶ ಪಡೆದರು. ಇಂಥದ್ದೊಂದು ಅವಕಾಶ ಸೋನುಗೂ ಬಂದಿದೆ. ಹೌದು, ಸೋನು ಶ್ರೀನಿವಾಸ್ ಗೌಡ (Sonu Srinivas...
ಬೆಂಗಳೂರುರಾಜ್ಯಸಂತಾಪಸುದ್ದಿ

ಕರ್ನಾಟಕ ರಾಜ್ಯ ಸರಕಾರದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರಾವಳಿ ನಗರಿ ಮಂಗಳೂರು ಬಳಿಕ ದೊಡ್ಡಬಳ್ಳಾಪುರದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸೆಪ್ಟೆಂಬರ್ 8ರಂದು ಬಿಜೆಪಿಯ ಐತಿಹಾಸಿಕ ” ಜನೋತ್ಸವ ” – ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ. ಪಿ. ನಡ್ಡಾ ಭಾಗಿ ; 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ –  ಕಹಳೆ ನ್ಯೂಸ್

ಬೆಂಗಳೂರು: ಬಯಲು ಸೀಮೆನಾಡಿನಲ್ಲಿ ಈಗ ಕೇಸರಿಯ ರಂಗು. ಪ್ರತಿಯೊಬ್ಬರ ಮನದಲ್ಲೂ ಬಿಜೆಪಿಯ ಸಾಧನೆಯ ಮಾತು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದ ಜನತೆಗೆ ಇದು ಐತಿಹಾಸಿಕ ಕ್ಷಣ. ಸರ್ಕಾರದ 3 ವರ್ಷದ ಸಾಧನೆ ಏನು ಅನ್ನುವುದನ್ನು ಜನರು ಈಗಲೇ ತಿಳಿದಿದ್ದಾರೆ. ಹೀಗಾಗಿ ಜನರೇ ಆಚರಿಸುವ ಸಂಭ್ರಮ ಇದಾಗಿದೆ. ವಿರೋಧ ಪಕ್ಷಗಳದ್ದು ವ್ಯಕ್ತಿ ಉತ್ಸವವಾಗಿದ್ದರೆ, ನಮ್ಮದು ಜನರೇ ಆಚರಿಸುವ ಜನೋತ್ಸವ. ಬಯಲುಸೀಮೆ ಅಂದರೆ ಅದು ಕರ್ನಾಟಕದ ವಿಶೇಷ ಪ್ರದೇಶ. ಸಾಧಕರು ಮತ್ತು ಅದ್ವಿತೀಯ...
ಬೆಂಗಳೂರುಸಿನಿಮಾಸುದ್ದಿ

ಮೇಘನಾ ರಾಜ್ ಕೈಯಲ್ಲಿ ಆ ಹೆಸರು.? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..!? – ಕಹಳೆ ನ್ಯೂಸ್

ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು ಮೇಘನಾ ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಅವರು ಶೇರ್​ ಮಾಡಿಕೊಂಡಿರುವ ಟ್ಯಾಟೂ ಫೋಟೋ...
1 160 161 162 163 164 212
Page 162 of 212