Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್

ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ...
ಬೆಂಗಳೂರುಸುದ್ದಿ

IPS ರವಿ ಚೆನ್ನಣ್ಣವರ್ ವರ್ಗ ಆದೇಶಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಐಪಿಎಸ್ ರವಿ ಚೆನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ಈ ಮೂಲಕ ಒಂದೇ ದಿನಕ್ಕೆ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ. ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿಐಡಿ ಎಸ್‍ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ. ಕೆಲ...
ಕ್ರೈಮ್ಬೆಂಗಳೂರುಸುದ್ದಿ

ಸ್ಯಾಂಡಲ್‍ವುಡ್ ನಟ ಕಂ ನಿರ್ದೇಶಕನ ವಿರುದ್ಧ ಅತ್ಯಾಚಾರ ಪ್ರಕರಣ ; ಸಹ ನಟಿ ಬಾಳಿನಲ್ಲಿ ಆಕ್ಷನ್ ಕಟ್ ಹೇಳಿದ ನಟ, ನಿರ್ದೇಶಕ ಹರ್ಷವರ್ಧನ್ ಸೆಕ್ಸ್ ಸ್ಕ್ಯಾಂಡಲ್ ಸ್ಟೋರಿ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಾಯಕ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಇನ್ನೊಬ್ಬಳ ಬಾಳಿನಲ್ಲಿ ಆಕ್ಷನ್ ಕಟ್ ಹೇಳಿದ ಸೆಕ್ಸ್ ಸ್ಕ್ಯಾಂಡಲ್ ಸ್ಟೋರಿ ಇದಾಗಿದೆ. ವಿಷನ್ 2023 ಚಿತ್ರದ ನಿರ್ದೇಶಕ ಮತ್ತು ನಾಯಕ ನಟನಾಗಿರುವ ಹರ್ಷವರ್ಧನ್ ವಿರುದ್ಧ ಈ ಆರೋಪ ಕೇಳಿಬಂದಿದೆ. ನೀಲಿ ಚಿತ್ರ ತೋರಿಸಿ ಸಹ ನಟಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಹರ್ಷವರ್ಧನ್,...
ಬೆಂಗಳೂರುರಾಜಕೀಯರಾಜ್ಯಸಂತಾಪಸುದ್ದಿ

ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ ಸುಮಾರು 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪದ್ಮಾವತಿ ಪುತ್ರಿ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಿ. ಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ರಾಮಯ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೊಮ್ಮಾಯಿ ಸರ್ಕಾರಕ್ಕೆ ಇಂದಿಗೆ 6 ತಿಂಗಳು : ಇಂದು `ಸಿಎಂ ಸಾಧನಾ ಪುಸ್ತಕ’ ಲೋಕಾರ್ಪಣೆ- ಕಹಳೆ ನ್ಯೂಸ್

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ನಿರ್ಗಮನದ ಬಳಿಕ ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ. ಜೊತೆಗೆ ಅವರ 62ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ಸಿಎಂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು...
ಬೆಂಗಳೂರುರಾಜ್ಯಸುದ್ದಿ

2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ರದ್ದು: ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕಪ್ರ್ಯೂ ಹಾಗೂ ನೈಟ್ ಕಪ್ರ್ಯೂಗೆ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತ ಪಡಿಸಿದ್ದು, ಇದೀಗ ಸರ್ಕಾರ 2 ವಾರಗಳಿಗೆ ವೀಕೆಂಡ್ ಕಪ್ರ್ಯೂವನ್ನು ರದ್ದುಗೊಳಿಸಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ತೆರವುಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದ್ದು, ನೈಟ್ ಕಪ್ರ್ಯೂ ಮುಂದುವರಿಯಲಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!? – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ನಕಲಿ ಅಶ್ಲೀಲ ವೀಡಿಯೋ ಕಳುಹಿಸಿ ಅಪರಿಚಿತರು ಬ್ಲಾಕ್ ಮೇಲ್ ಮಾಡಿದ್ದಾರೆ. ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್‍ಗೆ ನಕಲಿ ವೀಡಿಯೋ ಸೃಷ್ಟಿಸಿ ಹಣಕ್ಕೆ ಅಪರಿಚಿತರು ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಹಿನ್ನೆಲೆ ಆಡುಗೋಡಿಯಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ನಿಶಾಂತ್ ದೂರು ದಾಖಲಿಸಿದ್ದಾರೆ. ನಾನು ರಾಜಕೀಯವಾಗಿ ಬಿಜೆಪಿ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಮತ್ತು ನನ್ನ ತಂದೆ ರಾಜಕೀಯ ಬೆಳವಣಿಗೆ ಸಹಿಸದ ಕೆಲವು ದುಷ್ಕರ್ಮಿಗಳು ರಾಜಕೀಯವಾಗಿ ನಮ್ಮನ್ನು ಮುಗಿಸಬೇಕೆಂಬ...
1 171 172 173 174 175 212
Page 173 of 212