Friday, March 13, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್‌ – ಕಹಳೆ ನ್ಯೂಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ...
ಬೆಂಗಳೂರುಸಿನಿಮಾಸುದ್ದಿ

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇ ಗಿಫ್ಟ್ ಕೊಟ್ಟ ಚಿತ್ರತಂಡ : ಕೆಜಿಎಫ್-2ನ ಹೊಸ ಪೋಸ್ಟರ್ ರಿಲೀಸ್- ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಕೆಜಿಎಫ್-2 ಸಿನಿಮಾ ಟೀಸರ್ ಹೊರಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈಗ ಅದು ಸುಳ್ಳಾಗಿದ್ದು, ಇದರ ಬದಲು ಫ್ಯಾನ್ಸ್ ಖುಷಿಯಾಗಲೆಂದು ಕೆಜಿಎಫ್ 2 ಚಿತ್ರ ತಂಡವು ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಎಚ್ಚರಿಕೆ ಫಲಕದ ಹಿಂದೆ ರಾಕಿ ಭಾಯಿ ನಿಂತಿರುವ ಪೋಸ್ಟರ್ ಹೊರಬಿಟ್ಟಿರುವ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ಯಶ್ ಬರ್ತ್ ಡೇಗೆ ಶುಭ ಕೋರಿದ್ದಾರೆ....
ಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 10 ರಿಂದ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ `ಬೂಸ್ಟರ್ ಡೋಸ್’ ನೀಡಿಕೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜ.10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಸಂಪೂರ್ಣ ಲಾಕ್ ಡೌನ್ ಇಲ್ಲ, ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ ; ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇನ್ನು ಮುಂದೆ ಕಠಿಣ ನಿರ್ಬಂಧ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾತ್ರ . ಯಾವುದೇ ಕಾರಣಕ್ಕೂ ಸಂಪೂರ್ಣ ಲಾಕ್ ಡೌನ್ ಇನ್ನು ಮುಂದೆ ಇರುವುದಿಲ್ಲ ಎಂದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಕುರಿತು ರಾಜ್ಯದ ಜನತೆಯಲ್ಲಿ ಮನೆಮಾಡಿದ್ದ ಸಂಶಯ ನಿವಾರಿಸಿದ್ದಾರೆ. ಸೋಂಕಿನ ಪ್ರಕರಣಗಳ ಎಷ್ಟೇ ಆದರೂ ರಾಜ್ಯದಲ್ಲಿ ಲಾಕ್ ಡೌನ್...
ಬೆಂಗಳೂರುರಾಜ್ಯ

ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿ ; ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, ಕಠಿಣ ನಿಯಮಾವಳಿ ಜಾರಿ – ಕಾರ್ಯಕ್ರಮಗಳಿಗೂ ಬ್ರೇಕ್…! – ಕಹಳೆ ನ್ಯೂಸ್

ಬೆಂಗಳೂರು, ಜ. 4 : ರಾಜ್ಯದಲ್ಲಿ ಓಮೈಕ್ರಾನ್ ಹಿನ್ನೆಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.   ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಾಂತ್ರಿಕ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಸಚಿವ ಆರ್ ಅಶೋಕ್ ಹಾಗೂ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ? ರಾಜ್ಯದೆಲ್ಲೆಡೆ ವಾರಾಂತ್ಯ ಕರ್ಫ್ಯೂ ಜಾರಿ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಸೋಮವಾರ ಮುಂಜಾನೆಯ ತನಕ ವೀಕೆಂಡ್ ಕರ್ಫ್ಯೂ...
ಬೆಂಗಳೂರುಸಂತಾಪಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದ್ರಜಿತ್, ಯುದ್ಧಕಾಂಡ, ಬೆಳ್ಳಿ ಮೋಡ, ಹುಲಿಯಾ, ಬೆಳ್ಳಿ ಕಾಲುಂಗುರ, ಸಂಗ್ರಾಮ ಸೇರಿದಂತೆ ಹಲವು ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ರಾಜಾಜಿನಗರ ನಿವಾಸದಲ್ಲಿಯೇ ಕೆ.ವಿ. ರಾಜು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ...
ಬೆಂಗಳೂರುರಾಜ್ಯಹೆಚ್ಚಿನ ಸುದ್ದಿ

ಕೊರೊನಾ ವೈರಸ್‌ನ ಆತಂಕದ ಹಿನ್ನಲೆ: ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ: ಡಿ.30 ರಿಂದ ಜ.2 ವರೆಗೆ ನಿರ್ಬಂಧ: ಸಿ.ಎಂ ಬಸವರಾಜ ಬೊಮ್ಮಾಯಿ- ಕಹಳೆ ನ್ಯೂಸ್

ಬೆಳಗಾವಿ : "ಕೊರೊನಾ ವೈರಸ್‌ನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಆದರೆ ಹೊಸವರ್ಷದ ಸಂಭ್ರಮಾಚರಣೆಗೆ ಬಹಿರಂಗವಾಗಿ ರಾಜ್ಯಾದ್ಯಂತ ಬಾರ್ ಹಾಗೂ ಪಬ್ ಗಳಲ್ಲಿ ಡಿಜೆಗೆ ಅವಕಾಶವಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, " ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಈ ಹೊಸ ರೂಲ್ಸ್ ಜಾರಿಯಲ್ಲಿ ಇರಲಿದ್ದು, ಹೊಸವರ್ಷದ ಸಂಭ್ರಮಾಚರಣೆಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿಜೆಪಿ 12, ಕಾಂಗ್ರೆಸ್ 11 – ಯಾವ, ಯಾವ ಕ್ಷೇತ್ರಗಳಲ್ಲಿ ಗೆಲುವು..? ಸೋಲು .? ಇಲ್ಲಿದೆ ಸಂಪೂರ್ಣ ಪಟ್ಟಿ – ಕಹಳೆ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತ 25 ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಬಹುತೇಕ ಫಲಿತಾಂಶ ಹೊರ ಬಿದ್ದಿದೆ. 25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದಾರೆ. ಡಿಸೆಂಬರ್ 10, 2021ರಂದು ನಡೆದಂತ 25 ಕ್ಷೇತ್ರಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಕಾರ್ಯ ಇಂದು ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ...
1 172 173 174 175 176 212
Page 174 of 212