ಮೈ ಕೈ ನೋವು, ಸುಸ್ತಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ – ಕಹಳೆ ನ್ಯೂಸ್
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುಮಾರು ನಾಲ್ಕು ಕಿ.ಮೀ. ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈ ಕೈ ನೋವು, ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಮೇಕೆದಾಟು ಯೋಜನೆ ಕುರಿತಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಅವರು ಹೆಗ್ಗನೂರು ತಲುಪಿದ ಬಳಿಕ ಭೋಜನ ವಿರಾಮ ಪಡೆದುಕೊಂಡಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಬೂಸ್ಟರ್ ಡೋಸ್ ಸ್ವೀಕರಿಸಿದ್ದ ಸಿದ್ದರಾಮಯ್ಯ ಅವರಿಗೆ ಈ ವೇಳೆ ಸುಸ್ತು ಹಾಗೂ ಮೈ...






