Friday, March 13, 2026

ಬೆಂಗಳೂರು

ಬೆಂಗಳೂರುಸುದ್ದಿ

ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ – ಕಹಳೆ ನ್ಯೂಸ್

ಚಾಮರಾಜನಗರ: ಭಕ್ತರ ಆಕ್ರೋಶದಿಂದ ವಿವಾದಕ್ಕೆ ಕಾರಣವಾಗಿರುವ ಗರುಡ ಗಮನ ವೃಷಭ ವಾಹನ ಚಿತ್ರದ ಸೋಜಿಗದ ಸೂಜು ಮಲ್ಲಿಗೆ ಹಾಡಿನ ವಿರುದ್ಧ ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿನ ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಿಡಿಕಾರಿದ್ದು, ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕುವಂತೆ ಒತ್ತಾಯಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶತಮಾನದ ಜಾನಪದವನ್ನು, ಸಂಸ್ಕೃತಿಕ ಮೌಲ್ಯವನ್ನು ಹಿಂಸೆಯ ಸಂಭ್ರಮಕ್ಕೆ ಬಳಸಿರುವುದು ಸರಿಯೇ?, ಸಿನಿಮಾದಲ್ಲಿ ಕೊಲೆಗಾರನು ನರ್ತಿಸುವಾಗ ಮಾದಪ್ಪನ ಹಾಡನ್ನು ಬಳಸಿರುವುದು ಎಷ್ಟು ಸರಿ?...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

Breaking News : ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ ಬೆಂಗಳೂರು : ದೇಶದಲ್ಲೇ ಮೊಟ್ಟಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, 66 ವರ್ಷದ ವೃದ್ಧ, 44 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ....
ಆರೋಗ್ಯಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿ – ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ : ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ರೂಪಾಂತರಿ ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲರಿಗೂ ಇಂದಿನಿಂದ ವಿಮಾನ ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.   ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಆರ್ ಟಿಪಿಸಿಆರ್ ಟೆಸ್ಟ್ ನಿಂದ ನೆಗೆಟಿವ್ ವರದಿ ಬಂದರೂ ಅವರ ಮನೆಯಲ್ಲೇ ಏಳು ದಿನಗಳ ಕಾಲ ಕ್ವಾರಂಟೈನ್ ನಲ್ಲಿ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು : ಪುನರುಚ್ಚರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಊಹಾಪೋಹಗಳಿಗೆ ಜನ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ಇರಲಿದೆ. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ; ‘ಸಾರ್ವಜನಿಕ ಕಾರ್ಯಕ್ರಮ ಸೇರಿ ಯಾವುದೇ ಚಟುವಟಿಕೆ ನಿರ್ಬಂಧಿಸುವ ಯಾವುದೇ ಪ್ರಸ್ತಾವನೆ ಇಲ್ಲ’ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ನ 30 : "ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳು, ಸಾರ್ವಜನಿಕ ಕಾರ್ಯಕ್ರಮಗಳು ಸೇರಿದಂತೆ ಯಾವುದೇ ಚಟುವಟಿಕೆಯನ್ನು ನಿರ್ಬಂಧಿಸುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆ, ವಿಧಾನಮಂಡಲದ ಬೆಳಗಾವಿ ಅಧಿವೇಶನ ನಡೆಸುವ ವಿಷಯದಲ್ಲಿ ಬದಲಾವಣೆ ಕುರಿತಂತೆ ಡಬ್ಲ್ಯುಎಚ್‌ಓ ವರದಿ ಆಧಾರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಮಂಗಳವಾರ ನಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬೊಮ್ಮಾಯಿಯವರು, " ಓಮೈಕ್ರಾನ್‌ ತಳಿಯು ಕಳವಳಕಾರಿ ರೂಪಾಂತರಿಯಾಗಿದ್ದು,...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ; ವದಂತಿ ಹಬ್ಬಿಸಿದ್ರೆ ಕ್ರಮ – ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭಯ ಹಾಗೂ ಪ್ರಕರಣದ ಹೆಚ್ಚಳ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆರೋಗ್ಯ ಸಚಿವ ಸುಧಾಕರ್ ಯಾವುದೇ ಕಾರಣಕ್ಕೂ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಲಾಕ್ ಡೌನ್ ಕುರಿತು ವದಂತಿ ಹಬ್ಬಿಸಿದ್ರೆ ಕ್ರಮ ಕೈಗೊಳ್ಳಲಾವುದು ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ – ಕಹಳೆ ನ್ಯೂಸ್

ಬೆಂಗಳೂರು –  ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ  ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು. ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ...
1 174 175 176 177 178 212
Page 176 of 212