Tuesday, March 10, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಡಿ.8ರಿಂದ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ ಜಾರಿ

ಬೆಂಗಳೂರು: ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ. ಎರಡೂ ಟರ್ಮಿನಲ್‌ಗಳ ಪಿಕಪ್ ವಲಯದಲ್ಲಿ ಎಲ್ಲಾ ಖಾಸಗಿ ವಾಹನಗಳು (ಬಿಳಿ ಬೋರ್ಡ್) 8 ನಿಮಿಷ ಉಚಿತವಾಗಿ ಬಳಕೆ ಮಾಡಬಹುದು. ಇದಾದ ಬಳಿಕ ಕಾರುಗಳಿಗೆ 8-13ನಿಮಿಷದ ವರೆಗೆ ₹ 150 ಹಾಗೂ 13-18ನಿಮಿಷದವರೆಗೆ ₹300 ಶುಲ್ಕ ವಿಧಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಸಮಯ ನಿಲ್ಲಿಸಿದರೆ ಸಮೀಪದ...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ; ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ-ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ ಡಿ.8ರಿಂದ ವರ್ಧಿತ ಪಿಕಪ್ ನಿಯಮಗಳನ್ನು ಪರಿಚಯಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವೇಗವಾಗಿ ಬೆಳೆಯುತ್ತಿರುವ ಹಾಗೂ ಭಾರತದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ವಿಮಾನ ನಿಲ್ದಾಣದಲ್ಲಿನ ರಸ್ತೆ...
ಅಂಕಣಬೆಂಗಳೂರುಸುದ್ದಿ

ಪೋಕ್ಸೋ ಕೇಸ್‌ ; ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌- ಕಹಳೆ ನ್ಯೂಸ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ. ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ...
ಅಂಕಣಬೆಂಗಳೂರುಸುದ್ದಿ

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ ; ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ  ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಹೈಕಮಾಂಡ್‌ ಹೇಳಿದಾಗ ಎಂದು ಉತ್ತರ ನೀಡಿ ತೆರಳಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳ ಬಗ್ಗೆ  ಇಬ್ಬರು ಮಾತನಾಡಿದ್ದೇವೆ ಎಂದು ಸಿಎಂ ತಿಳಿಸಿದರು.  ನಾವು ಪಕ್ಷದ ವಿಚಾರದ ಬಗ್ಗೆ...
ಬೆಂಗಳೂರುರಾಜ್ಯಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಚಾರ್ಲಿ’ ಚಿತ್ರದ ನಿರ್ದೇಶಕ ಕಿರಣ್ ರಾಜ್.! – ಕಹಳೆ ನ್ಯೂಸ್

ಬೆಂಗಳೂರು : 'ಚಾರ್ಲಿ' ಚಿತ್ರದ ನಿರ್ದೇಶಕ ಕಿರಣ್ ರಾಜ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಿರಣ್ ರಾಜ್ ಅವರು ಕಾಸರಗೋಡಿನ ನಾರಂಪಾಡಿ ದೇವಾಲಯದಲ್ಲಿ ಅನಯಾ ವಸುಧಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಾಸರಗೋಡು ಮೂಲದ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಕಳೆದ ಜನವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ. ಕಿರಣ್ ರಾಜ್ ನಿರ್ದೇಶನದ ಚಾರ್ಲಿ ಸಿನಿಮಾ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್: ಬಾರ್‌ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.! – ಕಹಳೆ ನ್ಯೂಸ್

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದರೆ ಮತ್ತೊಂದು ಕಡೆ ಮದ್ಯದಂಗಡಿಗಳಲ್ಲಿ ಗರಿಷ್ಠ ಚಿಲ್ಲರೆ ಬೆಲೆಯ (ಎಂಆರ್‌ಪಿ) ನಿಯಮ ಉಲ್ಲಂಘನೆ ಸಹ ನಡೆದಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? – ಕಹಳೆ ನ್ಯೂಸ್

ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್‌ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ರೂ.10 ಇಳಿಕೆ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬೇಕರಿಗಳು ಮತ್ತು ಸಣ್ಣ ವ್ಯಾಪಾರಸ್ಥರು ಬಳಸುವ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ರೂ.10...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ ಸಾಮಾನ್ಯವಾಗಿತ್ತು. ಈಗ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ...
1 16 17 18 19 20 212
Page 18 of 212