Thursday, March 12, 2026

ಬೆಂಗಳೂರು

ಬೆಂಗಳೂರುಮೈಸೂರುರಾಜ್ಯಸುದ್ದಿ

ದಕ್ಷತೆಗೆ ಹೆಸರಾಗಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕಿರಿಕ್ ಮಾಡಿ ಸುದ್ದಿಯಾಗಿದ್ದ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರೂ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಕಿತ್ತಾಟ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸಹ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದಾದ ಬೆನ್ನಲ್ಲೇ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಬೆಂಗಳೂರುರಾಜ್ಯಸುದ್ದಿ

 ರಾಜ್ಯದಲ್ಲಿ ಜೂನ್ 14ಕ್ಕೂ ಮೊದಲೇ ಅನ್‍ಲಾಕ್ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುಳಿವು ; ಕರ್ನಾಟಕದಲ್ಲಿ ಮೂರು ರೀತಿಯಲ್ಲಿ ಅನ್‍ಲಾಕ್ – ಸರ್ಕಾರದ ಪ್ಲಾನ್ ಏನು? – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಜೂನ್ 14ಕ್ಕೂ ಮೊದಲೇ ಅನ್‍ಲಾಕ್ ಮಾಡುವುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುಳಿವು ಕೊಟ್ಟಿದ್ದು ಹಂತ ಹಂತವಾಗಿ ವಾಣಿಜ್ಯ ಚಟುವಟಿಕೆಗಳು ಮತ್ತೆ ತೆರೆದುಕೊಳ್ಳಲಿದೆ. ಜೂನ್ 7ರ ಲಾಕ್‍ಡೌನ್ ಅನ್ನು ಜೂನ್ 14ಕ್ಕೆ ಮೂರು ದಿನಗಳ ಹಿಂದೆಯಷ್ಟೇ ಸಿಎಂ ವಿಸ್ತರಿಸಿದ್ದರು. ಈಗ ದೆಹಲಿ ಮತ್ತು ನೆರೆಯ ಮಹಾರಾಷ್ಟ್ರಗಳು ನಿಧಾನವಾಗಿ ಅನ್‍ಲಾಕ್ ಆಗುತ್ತಿವೆ. ಜೊತೆಗೆ, ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ರೇಟ್ ಶೇ.10ಕ್ಕಿಂತ ಕೆಳಗಿಳಿದಿದೆ. ಈ ನಿಟ್ಟಿನಲ್ಲಿ, 4-5 ದಿನಗಳಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ಗ್ಯಾಂಗ್​ರೇಪ್​ ಪ್ರಕರಣದ ಮೂವರು ಆರೋಪಿಗಳು ಚೆನ್ನೈಗೆ ಪರಾರಿ-ಕಹಳೆ ನ್ಯೂಸ್

ಬೆಂಗಳೂರು(ಮೇ 31): ಬಾಂಗ್ಲಾದೇಶ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ಯಾಂಗ್​ರೇಪ್​ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಗಂಡ-ಹೆಂಡತಿ ಸೇರಿ ಓರ್ವ ಯುವಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಗಂಡ-ಹೆಂಡತಿ ಘಟನೆ ನಡೆದ ದಿನ ಸ್ಥಳದಲ್ಲೇ ಇದ್ದು ಪ್ರಚೋದನೆ ಕೊಟ್ಟಿದ್ದರು ಎಂದು ತಿಳಿದು ಬಂದಿದೆ. ಪರಾರಿಯಾಗಿರುವ ಯುವಕ ಸಹ ಯುವತಿ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೋನಾ ಇಳಿಮುಖ | ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖ ; ಇಂದು ಹೊಸದಾಗಿ 22,823 ಜನರಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ. ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ 52253...
ಕ್ರೈಮ್ಬೆಂಗಳೂರುಸುದ್ದಿ

ದೇಶದಲ್ಲಿ ಸಂಚಲನ ಮೂಡಿಸಿದ್ದ ಯುವತಿ ಅತ್ಯಾಚಾರ ವಿಡಿಯೋ ಆರೋಪಿಗಳ ಬಂಧಿಸಿದ ಬೆಂಗಳೂರು ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು (ಮೇ. 27): ಯುವತಿಯೊಬ್ಬಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ರಾಮಮೂರ್ತಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊರ್ವಳ ಮೇಲೆ ಅಮಾನುಷ, ಭೀಕರವಾಗಿ ಆಕೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಘಟನೆಯಲ್ಲಿ ಕಂಡು ಬಂದ ಯುವತಿ ಚಹರೆ ಈಶಾನ್ಯ ರಾಜ್ಯದ ಯುವತಿ ಎಂಬುದು ಸ್ಪಷ್ಟವಾಗಿತ್ತು. ಈ ಹಿನ್ನಲೆ ಈ...
ಬೆಂಗಳೂರುರಾಜ್ಯಸುದ್ದಿ

ಇಂದು ಕರ್ನಾಟಕದಲ್ಲಿ ದಾಖಲೆಯ 61,766 ಮಂದಿ ಡಿಸ್ಚಾರ್ಜ್ ; ಕೊರೊನಾ 31,183 ಪಾಸಿಟಿವ್, 451 ಬಲಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 31,183 ಮಂದಿಗೆ ಕೊರೊನಾ ಬಂದಿದ್ದು, ದಾಖಲೆಯ 61,766 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯಾದ್ಯಂತ ಒಟ್ಟು 451 ಜನ ಕೊರೊನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 8,214 ಮಂದಿಗೆ ಕೊರೊನಾ ದೃಢಪಟ್ಟಿದ್ದು, 200 ಜನ ಬಲಿಯಾಗಿದ್ದಾರೆ. ಇಂದು 17,526 ಆಂಟಿಜನ್ ಟೆಸ್ಟ್ 1,11,235 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 1,28,761 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 4,83,204ಕ್ಕೆ ಏರಿಕೆ...
ಬೆಂಗಳೂರುರಾಜ್ಯಸುದ್ದಿ

ಬ್ಲ್ಯಾಕ್‌ ಫಂಗಸ್‌ | ‘ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 23,680 ವಯಲ್ಸ್ ಔಷಧ ಹಂಚಿಕೆ’ ; ಕೇಂದ್ರ ಸಚಿವ ಡಿವಿ ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು : ದೇಶದ ವಿವಿಧ ಭಾಗಗಳಿಂದ ಒಟ್ಟು 8,848 ಕಂಪ್ಪುಶಿಲೀಂಧ್ರ (Mucormycosis/Black Fungus) ಪ್ರಕರಣಗಳು ವರದಿಯಾಗಿದ್ದು ಕೇಂದ್ರ ಸರಕಾರವು ಇಂದು ಬೇರೆಬೇರೆ ರಾಜ್ಯಗಳಿಗೆ ಒಟ್ಟು 23,680 ಸೀಸೆ ಅಯಾಂಫೋಟೆರಿಸಿನ್-ಬಿ (Amphotericin-B) ಔಷಧವನ್ನು ಹಂಚಿಕೆ ಮಾಡಿದೆ. ಸುಮಾರು 500 ಕಪ್ಪುಶಿಲೀಂಧ್ರ ಪ್ರಕರಣರಣಗಳಿರುವ ಕರ್ನಾಟಕಕ್ಕೆ1270 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿದೆ. ಈ ಹಿಂದೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಹಂಚಿಕೆ ಮೂಲಕ ಮೂರು ಕಂತಿನಲ್ಲಿ 1660 ಸೀಸೆ ಅಯಾಂಫೋಟೆರಿಸಿನ್-ಬಿ ಒದಗಿಸಲಾಗಿತ್ತು ಎಂದು ಕೇಂದ್ರ ಸಚಿವ ಡಿವಿ...
ಬೆಂಗಳೂರುರಾಜ್ಯಸುದ್ದಿ

ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 24 ಗಂಟೆಯಲ್ಲಿ 353 ಮಂದಿ ಬಲಿ ; 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 32,218 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 129 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ. 52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ...
1 182 183 184 185 186 212
Page 184 of 212