Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ | ರಾಜ್ಯದಲ್ಲಿ ಇಂದು (ಸೋಮವಾರ) 38,603 ಮಂದಿಗೆ ಕೊರೋನಾ ಪಾಸಿಟಿವ್ ; 476 ಮಂದಿ ಮೃತ್ಯು, 34,635 ಮಂದಿ ಗುಣಮುಖ – ಕಹಳೆ ನ್ಯೂಸ್

ಬೆಂಗಳೂರು, ಮೇ 17 : ರಾಜ್ಯದಲ್ಲಿ ಸೋಮವಾರದಂದು ಕೊರೋನಾ ಪ್ರಕರಣಗಳು ಹೆಚ್ಚಳವಾಗಿದ್ದು, 38603 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.   ಸೋಮವಾರದಂದು 34635 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 603639 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 2242065 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 1616092 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ ಒಟ್ಟು 22313 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಗುಡ್‌ನ್ಯೂಸ್ : ಮೊದಲ ಬಾರಿ ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ; 24 ಗಂಟೆಗಳಲ್ಲಿ 31,531 ಕೊರೋನಾ ಪಾಸಿಟಿವ್ – 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮೊದಲ ಬಾರಿ ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ಒಂದು ದಿನದ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕ ಆತಂಕದ ಮಧ್ಯೆಯೇ ಮೂಡಿಸಿದ ಹೊಸ ಆಶಾಭಾವನೆ ಬೆಂಗಳೂರು, (ಮೇ.16) : ರಾಜ್ಯದಲ್ಲಿ ಇಂದು (ಭಾನುವಾರ) ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಅಧಿಕವಾಗಿದೆ. ಇದು ಹೊಸ ಆಶಾಭಾವನೆ ಮೂಡಿಸಿದೆ. ಹೌದು...ಕಳೆದ 24 ಗಂಟೆಗಳಲ್ಲಿ 31,531 ಕೊರೋನಾ ಪಾಸಿಟಿವ್ ಕೇಸ್%e2%80%8cಗಳು ಪತ್ತೆಯಾಗಿದ್ರೆ, 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಉತ್ತಮ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 41,664 ಮಂದಿಗೆ ಪಾಸಿಟಿವ್, 249 ಸಾವು ; 34,425 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದು 41,664 ಮಂದಿಗೆ ಕೊರೊನಾ ಬಂದಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 34,425 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಒಟ್ಟು ರಾಜ್ಯದಲ್ಲಿ 21,71,931 ಮಂದಿಗೆ ಸೋಂಕು ಬಂದಿದ್ದು, 15,44,982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‍ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.35.20 ಮತ್ತು ಮರಣ ಪ್ರಮಾಣ ಶೇ.0.83ರಷ್ಟಿದೆ. ಇಂದು 1,18,345 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಒಟ್ಟು 82,793...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಲಾಕ್​ಡೌನ್​ ವಿಸ್ತರಣೆ ಕುರಿತು ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ನಡೆದಿಲ್ಲ’ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಮೇ.15 : ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಇನ್ನೂ ಈ ಕುರಿತು ಮಾತುಕತೆ ನಡೆದಿಲ್ಲ, ಈಗಿರುವಂತೆ ಮೇ 24ರ ವರೆಗೆ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.       ಈ ಕುರಿತು ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆಹಾರ ಪೂರೈಕೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದ್ದರೂ ಸೋಂಕು ಕಡಿಮೆಯಾಗುತ್ತಿಲ್ಲ,...
ಬೆಂಗಳೂರುರಾಜ್ಯಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ. ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯ

ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ; ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. ಎಲ್ಲ ರಾಜ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.? – ಕಹಳೆ ನ್ಯೂಸ್

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ. ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ....
ಬೆಂಗಳೂರುರಾಜಕೀಯಸುದ್ದಿ

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.     ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ...
1 183 184 185 186 187 212
Page 185 of 212