ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ | ರಾಜ್ಯದಲ್ಲಿ ಇಂದು (ಸೋಮವಾರ) 38,603 ಮಂದಿಗೆ ಕೊರೋನಾ ಪಾಸಿಟಿವ್ ; 476 ಮಂದಿ ಮೃತ್ಯು, 34,635 ಮಂದಿ ಗುಣಮುಖ – ಕಹಳೆ ನ್ಯೂಸ್
ಬೆಂಗಳೂರು, ಮೇ 17 : ರಾಜ್ಯದಲ್ಲಿ ಸೋಮವಾರದಂದು ಕೊರೋನಾ ಪ್ರಕರಣಗಳು ಹೆಚ್ಚಳವಾಗಿದ್ದು, 38603 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸೋಮವಾರದಂದು 34635 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 603639 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 2242065 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 1616092 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ ಒಟ್ಟು 22313 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ...






