Thursday, March 12, 2026

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಗೆಲುವು ; ಮಹಿಳೆಗೆ ಗೆಲುವು ಇದೇ ಮೊದಲು – ಕಹಳೆ ನ್ಯೂಸ್

  ಬೆಳಗಾವಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯೊಬ್ಬರು ಇಲ್ಲಿ ವಿಜಯಿಯಾದ ಇತಿಹಾಸ ನಿರ್ಮಾಣವಾಗಿದೆ. ಪ್ರಥಮ ಪ್ರಯತ್ನದಲ್ಲೇ ಅವರು ಲೋಕಸಭೆ ಪ್ರವೇಶಿಸಿರುವುದು ಮತ್ತೊಂದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನೀಡಿದ್ದರಿಂದಾಗಿ, ಆಡಳಿತ ಪಕ್ಷದ ಅಭ್ಯರ್ಥಿ ಮಂಗಲಾಗೆ ಗೆಲುವು ಸುಲಭದ...
ಬೆಂಗಳೂರುರಾಜ್ಯಸುದ್ದಿ

Breaking News : ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ; ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ : ರಾಜ್ಯ ಸರ್ಕಾರ ಹೊಸ ಆದೇಶದಲ್ಲೇನಿದೆ…!? – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಜನಸಂದಣಿ ಮಾತ್ರ ಎಂದಿನಂತೆ ಕಾಣುತ್ತಿತ್ತು. ಈ ನಿಟ್ಟಿನಲ್ಲಿ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಎಲ್ಲ ರೀತಿಯ ಸಂತೆಗಳು, ವಾರದ ಸಂತೆಗಳು ಬಂದ್ ಆಗಿರಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಿಗ್ಗೆ 6 ರಿಂದ 12ರ ವರೆಗೆ ತೆರೆದಿರಲಿವೆ. ಈ ಹಿಂದೆ ಈ ವ್ಯಾಪಾರಕ್ಕೆ ಬೆಳಿಗ್ಗೆ...
ಬೆಂಗಳೂರುರಾಜ್ಯಸುದ್ದಿ

Breaking News : ರಾಜ್ಯದಲ್ಲಿ ಇಂದು ( ಶುಕ್ರವಾರ ) ಬರೋಬ್ಬರಿ 48,296 ಮಂದಿಯಲ್ಲಿ ಕೊರೋನಾ ಪಾಸಿಟಿವ್ ; 217 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು, ಏ. 30 : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತೀವ್ರ ಹೆಚ್ಚಳವಾಗಿದ್ದು, ಶುಕ್ರವಾರದಂದು ಇದೇ ಮೊದಲ ಬಾರಿಗೆ ಎಂಬಂತೆ 48,296 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ತಲುಪಿದೆ.   ಇನ್ನು ರಾಜ್ಯದಲ್ಲಿ ಶುಕ್ರವಾರದಂದು 217 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 15,523ಕ್ಕೆ ತಲುಪಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
ಬೆಂಗಳೂರುಸಿನಿಮಾಸುದ್ದಿ

Breaking News : ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಕೊರೋನಾ ಸೊಂಕಿಗೆ ಬಲಿ – ಕಹಳೆ ನ್ಯೂಸ್

ಬೆಂಗಳೂರು: ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದರೆ ಎನ್ನಲಾಗಿದೆ. ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊನ ಸೊಂಕು ಇರೋದು ಪತ್ತೆಯಾಗಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ರಾಮು...
ಬೆಂಗಳೂರುರಾಜ್ಯಸುದ್ದಿ

Breaking News: ಕರ್ನಾಟಕದಲ್ಲಿ ಮೇ 4ರ ತನಕ ‘ನೈಟ್ ಕರ್ಫ್ಯೂ’ ಹಾಗೂ ‘ವೀಕ್‌ ಎಂಡ್‌ ಕರ್ಫ್ಯೂ’, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫೂ ಹಾಗೂ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿ ಗೊಳಿಸಲಾಗಿದೆ ನಾಳೆಯಿಂದ ಮೇ 4ರ ತನಕ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿಗೊಳಿಸಲಾಗುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೆಲವೇ ಗಂಟೆಗಳ ಹಿಂದೆ ಮುಕ್ತಾಯವಾದ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಕರೋನ ಸ್ಥಿತಿಗತಿಗಳ ಬಗ್ಗೆ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು ಈ ವೇಳೆಯಲ್ಲಿ ಎಲ್ಲರ ಒಮ್ಮತದ ತೀರ್ಮಾನದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಭೀತಿ ; ಮದ್ಯದಂಗಡಿಗಳಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಪ್ರಿಯರು ಎಣ್ಣೆಗಾಗಿ ಮುಗಿಬಿದ್ದಿದ್ದಾರೆ. ಹೌದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ. ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ಆದ್ದರಿಂದ ಜನರು ಮುನ್ನೆಚ್ಚರಿಕೆಯಾಗಿ ಬಾರ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಣ್ಣೆಗಾಗಿ ಜನರು ಮುಗಿಬಿದ್ದಿದ್ದಾರೆ. ಸರ್ಕಾರ ಸರ್ವಪಕ್ಷ ಸಭೆ ಕರೆದು...
ಬೆಂಗಳೂರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ಪಾಸಿಟಿವ್ ಬಂದ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ. ನನಗೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೇ ಕಳೆದ ಕೆಲವು ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದೆ, ಈ ವೇಳೆ ಶೀತ, ಜ್ವರ...
1 184 185 186 187 188 212
Page 186 of 212