Tuesday, June 9, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಖಾತೆ ಕೊಡೋಕೆ ಏನ್ ಕಷ್ಟ?: ಡಿಕೆಶಿ ಎದುರೇ ರಾಮಲಿಂಗಾರೆಡ್ಡಿ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬೆಂಗಳೂರು ಅಭಿವೃದ್ಧಿ ಖಾತೆ ನೀಡದಿದ್ದರೆ ಬೆಳಿಗ್ಗೆಯೇ ರಾಜೀನಾಮೆ ಪತ್ರ ಕಳುಹಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಗೆ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ -ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದ್ದಾರೆ. ಇಂದು (ಜೂ.4) ಭೇಟಿ ಮಾಡಿದ ಅವರು ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.  ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು...
ಬೆಂಗಳೂರುರಾಜ್ಯಸುದ್ದಿ

ಸಿಎಂ ಆದ ಮೊದಲ ದಿನವೇ ಸಚಿವರಿಗೆ ಡಿಕೆ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ...
ಬೆಂಗಳೂರುರಾಜ್ಯಸುದ್ದಿ

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ : ವಿಚ್ಛೇದನಕ್ಕೆ ಮೊರೆ ಹೋದ ದಂಪತಿ -ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್  ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ  ಮೂಲದ ಸುಮಂತ್ ಬಿಲ್ಲವ...
ಬೆಂಗಳೂರುರಾಜ್ಯ

ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ....
ಬೆಂಗಳೂರುರಾಜ್ಯಸುದ್ದಿ

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌ -ಕಹಳೆ ನ್ಯೂಸ್

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್  ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.  ಸಂವಿಧಾನ ಪುಸ್ತಕ ಹಿಡಿದ  ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು...
ಬೆಂಗಳೂರುರಾಜ್ಯಸುದ್ದಿ

ಬಿಎಸ್‌ವೈ ನಿವಾಸಕ್ಕೆ ಭೇಟಿ : ಕಾರ್ಯಕ್ರಮಕ್ಕೆ ಬರುವಂತೆ ಡಿಕೆಶಿ ಆಹ್ವಾನ – ಕಹಳೆ ನ್ಯೂಸ್

ಬೆಂಗಳೂರು: ಇನ್ನೇನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು...
1 2 3 4 228
Page 2 of 228