ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯದ ಜೊತೆಗೆ ಮನವಿ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್
ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೊಸ ವರ್ಷದ ಶುಭಾಶಯ ಕೋರಿದ್ದು, ಜೊತೆಗೆ ಮನವಿ ಕೂಡಾ ಮಾಡಿಕೊಂಡಿದ್ದಾರೆ. ಹಾಗೆಯೇ "ರಾಜ್ಯದ ಸಮಸ್ತ ಜನತೆಗೆ 2021ರ ನೂತನ ವರ್ಷದ ಹಾರ್ದಿಕ ಶುಭಾಶಯಗಳು. ಈ ಹೊಸ ವರ್ಷವು ಹೊಸ ಭರವಸೆ, ಉತ್ಸಾಹ, ಚೈತನ್ಯಗಳನ್ನು ಹೊತ್ತುತರಲಿ. ಸಾಂಕ್ರಾಮಿಕದ ಸಂಕಷ್ಟಗಳು ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿಗಳಿಂದ ಎಲ್ಲರ ಬಾಳು ಹಸನಾಗಲಿ ಎಂದು ಹಾರೈಸುತ್ತೇನೆ. ಸಂಭ್ರಮಾಚರಣೆ ಹೆಸರಿನಲ್ಲಿ ಸಾಮಾಜಿಕ ಅಂತರ, ಸುರಕ್ಷತಾ ನಿಯಮಗಳ...







