Thursday, March 12, 2026

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾರ್ನ್ ಮಾಡಿದ್ದಕ್ಕೆ ಬೈಕ್ ಗೆ ಕಾರು ಗುದ್ದಿಸಿ ಕೊಲೆಗೆ ಯತ್ನ – ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಇಡೀ ಕೃತ್ಯವು ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಲ್ಲಿ ಕಾರೊಂದು ಬೈಕಿಗೆ ಗುದ್ದಿಸಿ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರನ್ನು ಕೊಲೆಗೆ ಯತ್ನಿಸಿದಂತ ಭೀಕರ ಕೃತ್ಯ ನಡೆದಿದೆ. ಬೈಕ್ ಸವಾರ ಹಾರನ್ ಮಾಡಿದ್ದಕ್ಕೆ ಸಿಟ್ಟಾದಂತ ಕಾರು ಚಾಲಕ, ಆತನನ್ನು ಹತ್ಯೆಗೆ ಯತ್ನಿಸಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಸುಕ್ರುತ್ ಕೇಶವ್ ಎಂಬಾತನಿಂದ ಈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ‘ಪೋಷಕ -ಶಿಕ್ಷಕರ ಮಹಾಸಭೆ’ : ಎಲ್ಲರಿಗೂ ‘ಬಿಸಿಯೂಟ’ ನೀಡಲು ಶಿಕ್ಷಣ ಇಲಾಖೆ ಆದೇಶ.!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲು ತಿಳಿಸಲಾಗಿದೆ. ಅದರಂತೆ ಸಭೆಗೆ ಹಾಜರಾಗುವ ಪೋಷಕರಿಗೆ ಮಕ್ಕಳಿಗೆ ಹಾಗೂ ಆಹ್ವಾನಿತರಿಗೆ ಬಿಸಿಯೂಟವನ್ನು ವಿತರಿಸಲು ತಿಳಿಸಿದೆ. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆಯ...
ಬೆಂಗಳೂರುರಾಜ್ಯಸುದ್ದಿ

ಹುಲಿ’ ಬಂತು ಎಂದು AI ಫೋಟೋ, ವಿಡಿಯೋ ಹರಿಬಿಟ್ಟರೆ ಕಾನೂನು ಕ್ರಮ ಫಿಕ್ಸ್ : ‘ಅರಣ್ಯ ಇಲಾಖೆ’ ಎಚ್ಚರಿಕೆ – ಕಹಳೆ ನ್ಯೂಸ್

ಚಾಮರಾಜನಗರ: ಹುಲಿ' ಬಂತು ಎಂದು AI ಫೋಟೋ, ವಿಡಿಯೋ ಹರಿಬಿಟ್ಟರೆ ಕಾನೂನು ಕ್ರಮ ಫಿಕ್ಸ್ . ಹೌದು, ಈ ಬಗ್ಗೆ 'ಅರಣ್ಯ ಇಲಾಖೆ' ಎಚ್ಚರಿಕೆ ಸಂದೇಶ ನೀಡಿದೆ.ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿ ಭೀತಿ ನಡುವೆಯೇ ಎಐ ತಂತಜ್ಞಾನ ಆಧಾರಿತ ಹುಲಿ ವಿಡಿಯೋಗಳು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಪ್ರತ್ಯಕ್ಷ ಎಂದು ಎಐ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದ್ದು, ಇಂತಹ ಕಿಡಿಗೇಡಿಗಳ ವಿರುದ್ಧ ಅರಣ್ಯ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ....
ಬೆಂಗಳೂರುರಾಜ್ಯಸುದ್ದಿ

ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್‌ ಕುಮಾರಸ್ವಾಮಿ – ಕಹಳೆ ನ್ಯೂಸ್

ಕೋಲಾರ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೊ ನೋಡಿದ್ದೇನೆ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ಕೈದಿಗಳ ಮೋಜು, ಮಸ್ತಿಗೆ ಕಾಂಗ್ರೆಸ್‌ನ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಗರ ಹೊರವಲಯದಲ್ಲಿ ಮಂಗಳವಾರ ಮಂಗಮ್ಮ ಮುನಿಸ್ವಾಮಿ ಅವರ ಜನ್ಮದಿನದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ಅನುದಾನ ತಾರತಮ್ಯ ಬರೀ ಜೆಡಿಎಸ್,...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!- ಕಹಳೆ ನ್ಯೂಸ್

ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ್ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ...
ಬೆಂಗಳೂರುರಾಜ್ಯ

ಪರಪ್ಪನ ಅಗ್ರಹಾರ ಜೈಲಲ್ಲಿ ‘ಮದ್ಯ’ ಸೇವಿಸಿ ಡ್ಯಾನ್ಸ್ : ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ‘FIR’ ದಾಖಲು.!- ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯ ಸೇವಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಧನಂಜಯ್, ಮಂಜುನಾಥ ಅಲಿಯಾಸ್ ಕೋಳಿ ಮಂಜ, ಚರಣ್ ರಾವ್, ಕಾರ್ತಿಕ್ ಸೇರಿ ನಾಲ್ವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಚಾರಣಾ ಕೈದಿಗಳು ಕೊಠಡಿ ಸಂಖ್ಯೆ 7 ರಲ್ಲಿ ಡ್ಯಾನ್ಸ್ ಮಾಡಿದ್ದರು. ಜೈಲಿನೊಳಗೆ ನಿಷೇಧಿತ ವಸ್ತುಗಳು ಕೂಡ ಪತ್ತೆಯಾಗಿತ್ತು. ಜೈಲಿನೊಳಗೆ...
ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅಮೃತವರ್ಷಿಣಿ’ ಧಾರಾವಾಹಿ ಖ್ಯಾತಿಯ ನಟಿ ರಜಿನಿ- ಕಹಳೆ ನ್ಯೂಸ್

ಕನ್ನಡ ಕಿರುತೆರೆಯ ಕಲಾವಿದೆ ರಜಿನಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಮೃತವರ್ಷಿಣಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟಿ ರಜಿನಿ ಅವರು ಅರುಣ್‌ ವೆಂಕಟೇಶ್ ಎಂಬುವವರ ಜೊತೆಗೆ ಮದುವೆಯಾಗಿದ್ದಾರೆ. ‘ಅಮೃತವರ್ಷಿಣಿ’, ‘ಹಿಟ್ಲರ್ ಕಲ್ಯಾಣ’, ‘ನೀ ಇರಲು ಜೊತೆಯಲಿ’ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ನಟಿ ರಜಿನಿ ನಟಿಸಿದ್ದಾರೆ. ಮಾತ್ರವಲ್ಲದೇ ಡ್ಯಾನ್ಸ್‌ ರಿಯಾಲಿಟಿ ಶೋ, ‘ಮಜಾ ಟಾಕೀಸ್’ ಕಾಮಿಡಿ ಶೋನಲ್ಲಿಯೂ ರಜಿನಿ ಭಾಗವಹಿಸಿದ್ದರು. ಇಂದು (ನ.10) ರಜಿನಿ ಅವರು ಅರುಣ್‌ ವೆಂಕಟೇಶ್ ಜೊತೆಗೆ...
1 23 24 25 26 27 212
Page 25 of 212