Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

 ನವೆಂಬರ್ 6 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ -ಕಹಳೆ ನ್ಯೂಸ್

ಬೆಂಗಳೂರು : ನವೆಂಬರ್ 6 ರಂದು 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ದಿನಾಂಕ 06.11.2025, ಗುರುವಾರ ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 25ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ . ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು. ಈ ಪತ್ರವನ್ನು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಹೊರಡಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಬಿಹಾರ ಚುನಾವಣೆ : ಕಾರ್ಮಿಕರಿಗೆ 3 ದಿನ ವೇತನ ಸಹಿತ ರಜೆ ನೀಡುವಂತೆ ಉದ್ಯಮಿದಾರರಲ್ಲಿ ಡಿಕೆಶಿ ಮನವ – ಕಹಳೆ ನ್ಯೂಸ್

ಬೆಂಗಳೂರು - ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಯಮಿದಾರರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್‌ ಬಿಹಾರ ರಾಜ್ಯದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನವೆಂಬರ್‌ 6 ಮತ್ತು 11ರಂದು ಮತದಾನವಾಗಲಿದೆ. ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಹಾರದ ನಿವಾಸಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಎಲ್ಲಾ ಕಂಪನಿಗಳು, ವಾಣಿಜ್ಯ ಉದ್ಯಮಿಗಳು, ಹೋಟೆಲ್‌ಗಳು, ಗುತ್ತಿಗೆದಾರರು,...
ಬೆಂಗಳೂರುರಾಜ್ಯಸಂತಾಪಸುದ್ದಿ

ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ -ಕಹಳೆ ನ್ಯೂಸ್

ನೆಲಮಂಗಲ - ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರು ನಿನ್ನೆಯಷ್ಟೇ ಹೊಸ ಕಾರನ್ನು ಖರೀದಿಸಿ ತ್ಯಾಮಗೊಂಡ್ಲುಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಏಕಾಏಕಿ ಕಾರಿನ ಇಂಜಿನ್‌ ಆಫ್‌ ಆಗಿದೆ. ಕೂಡಲೇ ಕೆಳಗಿಳಿದು ಪರೀಕ್ಷಿಸುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಧೀಂದ್ರ ವಿವಿಧ ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ ; ಕೋರ್ಟ್‌ಗೆ ಹಾಜರಾದ ದರ್ಶನ್‌-ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್‌ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್‌ ಆದೇಶಿಸಿದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌, ಪವಿತ್ರಾ ಗೌಡ  ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದರು. ಆರೋಪ ನಿಗದಿಯಾಗುವ ಬಗ್ಗೆ ಮೊದಲೇ ಮಾಹಿತಿ ತಿಳಿದ ಕಾರಣ...
ಬೆಂಗಳೂರುರಾಜ್ಯಸುದ್ದಿ

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ರಾಜ್ಯದ ಅರಣ್ಯ...
ಬೆಂಗಳೂರುಸುದ್ದಿ

ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್‌ ಆದ ಮಲ್ಲಮ್ಮ-ಕಹಳೆ ನ್ಯೂಸ್

ಬಿಗ್‌ ಬಾಸ್‌ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಎಲಿಮಿನೇಟ್‌ ಆಗಿದ್ದಾರೆ. ಆರಂಭದಲ್ಲಿ ಮಲ್ಲಮ್ಮ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿದ ಸಿಬ್ಬಂದಿ – ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯಾಧ್ಯಂತ ಇದು ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ,...
ಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ನಿಲ್ದಾಣ’ದಲ್ಲಿ ತಪ್ಪಿಸಿಕೊಂಡಿದ್ದ ‘ಬಾಲಕಿ’ಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ‘BMTCL ಸಿಬ್ಬಂದಿ’- ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್ 2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ...
1 27 28 29 30 31 212
Page 29 of 212