Friday, April 24, 2026

ಬೆಂಗಳೂರು

ಬೆಂಗಳೂರುಸುದ್ದಿ

ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌ -ಕಹಳೆ ನ್ಯೂಸ್

ಬೆಂಗಳೂರು: ಝಾಂಬಿ ಡ್ರಗ್ಸ್‌  ಕುರಿತು ಯುವಕನೊಬ್ಬ ಶೇರ್‌ ಮಾಡಿದ್ದ ವಿಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ನಟ ದುನಿಯಾ ವಿಜಯ್‌ಗೆ  ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಪಯಕಾರಿ ಝಾಂಬಿ ಡ್ರಗ್ಸ್ ಬೆಂಗಳೂರಿಗೆ ಲಗ್ಗೆ ಇಟ್ಟಿದೆ ಎನ್ನುವ ವಿಡಿಯೋವನ್ನು ಹೇಮಂತ್ ಎಂಬ ಯುವಕ ತನ್ನ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದ. ಯುವಕನ ವಿಡಿಯೋ ಪೂರ್ವಾಪರ ಪರಿಶೀಲಿಸದೇ ನಟ ದುನಿಯಾ ವಿಜಯ್ ಶೇರ್ ಮಾಡಿಕೊಂಡಿದ್ದರು. ನಾನು ಸಿನಿಮಾ ಮಾಡಿ ಡ್ರಗ್ಸ್ ಬಗ್ಗೆ ಮಾಹಿತಿ ನೀಡುವ ಕೆಲಸ...
ಬೆಂಗಳೂರು

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ (Yelahanka) ನ್ಯೂಟೌನ್‌ನಲ್ಲಿ ನಡೆದಿದೆ. 23 ವರ್ಷದ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ...
ಬೆಂಗಳೂರುಸುದ್ದಿ

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ : ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ -ಕಹಳೆ ನ್ಯೂಸ್

ನೆಲಮಂಗಲ: ಜಿಯೋ ಮಾರ್ಟ್‌ ಗೋಡೌನ್‌ಗೆ ಬೆಂಕಿ ಬಿದ್ದು  ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರೀ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್‌ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದ್ದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10...
ಬೆಂಗಳೂರುರಾಜ್ಯಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ -ಕಹಳೆ ನ್ಯೂಸ್

ಬೆಂಗಳೂರು: ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್  ಫಲಿತಾಂಶ ಲಭ್ಯವಾಗಲಿದೆ ಜೊತೆಗೆ ...
ಬೆಂಗಳೂರುರಾಜ್ಯಸುದ್ದಿ

ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳು ಅರೆಸ್ಟ್‌ : 10.5 ಲಕ್ಷ ಮೌಲ್ಯದ ಗಾಂಜಾ ಸೀಜ್‌ -ಕಹಳೆ ನ್ಯೂಸ್

ಬೆಂಗಳೂರು: ಯಲಹಂಕ  ಉಪನಗರದ ಬಾಯ್ಸ್ ಹಾಸ್ಟೆಲ್ ಒಂದರ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಎಂದು ಗುರುತಿಸಲಾಗಿದೆ. ಬಂಧಿತರಿಂದ 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಹೊರ ರಾಜ್ಯಗಳಿಂದ ಕಡಿಮೆ...
ಬೆಂಗಳೂರುರಾಜ್ಯಸುದ್ದಿ

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ -ಕಹಳೆ ನ್ಯೂಸ್

ಬೆಂಗಳೂರು: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ  ಭಾರೀ ಏರಿಕೆ ಕಂಡಿದೆ. ಇರಾನ್ - ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ? ಎಂಬ ಬಗ್ಗೆ ಇಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ : ಚಾಲಕ ಸಾವು-ಕಹಳೆ ನ್ಯೂಸ್

ಬೆಂಗಳೂರು: ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಗುದ್ದಿದ ಪರಿಣಾಮ ಲಾರಿ ಚಾಲಕ  ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ   ಸಿಗ್ನಲ್‌ನಲ್ಲಿ ನಡೆದಿದೆ. ವಿಜಯ್ ಕುಮಾರ್ ಮೃತ ಲಾರಿ ಚಾಲಕ (60). ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಫ್ಲೈಓವರ್ ಇಳಿಯುತ್ತಿದ್ದಂತೆ ಅಲ್ಲಲ್ಲಿ ವಾಹನಗಳಿಗೆ ಟಚ್ ಮಾಡಿಕೊಂಡು ಬಂದಿರುವ ಹಿಂಬದಿ ಲಾರಿ ಚಾಲಕ ಬಳಿಕ ಸಾಟಲೈಟ್ ಬಸ್ ನಿಲ್ದಾಣದ...
ಬೆಂಗಳೂರುರಾಜ್ಯಸುದ್ದಿ

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ -ಕಹಳೆ ನ್ಯೂಸ್

ಬೆಂಗಳೂರು: ಚಾಕುವಿನಿಂದ ಇರಿದು ಹೆಂಡತಿಯೇ ಗಂಡನ ಕೊಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದ  ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ತೌಹಿಬ್ ಪಾಷ ಕೊಲೆಯಾದ ಪತಿ. ಪತ್ನಿ ಸೋಹಾನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಮನೆಯಲ್ಲಿ ಗಲಾಟೆ ನಡೆದು ಕೊಲೆ ಮಾಡಿದ್ದಾರೆ. ಪತ್ನಿ, ಆಕೆಯ ತಾಯಿ, ಮತ್ತು ತಂದೆ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ತೌಹಿಬ್ ಪಾಷ ಕುಟುಂಬಸ್ಥರು ಆರೋಪಿಸಿದ್ದಾರೆ....
1 2 3 4 5 218
Page 3 of 218