Saturday, March 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪಲ್ಲಂಗ ಕೇಳಿದರೆ ಕೊಡಲು ಸಾಧ್ಯವಿಲ್ಲ : ಕೊಲೆ ಆರೋಪಿ ದರ್ಶನ್‌ಗೆ ಶಾಕ್‌ ಕೊಟ್ಟ ಸರ್ಕಾರಿ ವಕೀಲರು – ಕಹಳೆ ನ್ಯೂಸ್

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು...
ಅಂಕಣಬೆಂಗಳೂರುಸುದ್ದಿ

ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಡವರ ಹಣಕ್ಕೆ ಕನ್ನ ; 10 ಲಕ್ಷ ವಂಚಿಸಿ ಪರಾರಿಯಾದ ಪೋಸ್ಟ್ ಮಾಸ್ಟರ್-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣಕ್ಕೆ ಕನ್ನ ಹಾಕಿ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೋಸ್ಟ್ ಮಾಸ್ಟರ್ ನಿಂಗೇಶ್ ಎಂಬಾತ ಬಡವರ ಹಣವನ್ನೇ ಆನ್‌ಲೈನ್ ಬೆಟ್ಟಿಂಗ್‌ಗೆ ಹಾಕಿ ಕೈ ಸುಟ್ಟುಕೊಂಡು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಂದಹಾಗೆ ಚಿಕ್ಕಪೈಲಗುರ್ಕಿ ಅಂಚೆ ಕಚೇರಿಗೆ 13 ಹಳ್ಳಿಗಳು ಸೇರಿದ್ದು, ನೂರಾರು ಮಂದಿ ಹಳ್ಳಿ ಜನ ದುಡಿದ ಹಣವನ್ನ ಅಂಚೆ ಕಚೇರಿಯ ಖಾತೆಗಳಲ್ಲಿ...
ಅಂಕಣಬೆಂಗಳೂರುಸುದ್ದಿ

ನಂಬರ್‌ ಪ್ಲೇಟ್‌ ; ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್‌!-ಕಹಳೆ ನ್ಯೂಸ್

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು   ಪೊಲೀಸರು ಮುಂದಾಗಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು ಕಠಿಣ ಕ್ರಮ ಎಂದರೆ, ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...
ಬೆಂಗಳೂರುರಾಜ್ಯಸುದ್ದಿ

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪ | 12 ಮಂದಿ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‌ಐಆರ್ -ಕಹಳೆ ನ್ಯೂಸ್

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆಯೊಡ್ಡಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಜಿತ್ ಆನಂದ್ ಹೆಗಡೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲೆಯಾಗಿದೆ. ಸೆಪ್ಟೆಂಬರ್ 24ರಂದು ಸರ್ಕಾರಿ ಶಿಕ್ಷಕಿಯಾಗಿರುವ ಅಜಿತ್ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು 'ಖದರ್ ಕನ್ನಡಿಗ' ಎಂಬ ಫೇಸ್‌ಬುಕ್ ಪುಟದಲ್ಲಿ ಅಶ್ಲೀಲ ಸಂದೇಶ ಹಾಕಲಾಗಿತ್ತು. ಪೋಷಕರ ಅನುಮತಿ ಇಲ್ಲದೇ ಮಕ್ಕಳ ಫೋಟೋಗಳನ್ನು ಬಳಸಿಕೊಂಡಿದ್ದರು. ಗುರುತು ಮರೆ ಮಾಚದೇ ಕಿಡಿಗೇಡಿಗಳು...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ ; ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಪ್ರಕರಣ: ಐವರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಪೌಡಿರೌಡಿಗಳು ಅಟ್ಟಹಾಸ ಮೆರೆದು, ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಡಿ ಮಾಡಿ, ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಲಿಖಿತ್, ಜಯಂತ್ ಸೇರಿ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್ ಬಿಸಿ ಗಾಜುಗಳನ್ನು ಪುಡಿಗೈದಿದ್ದರು. ಅಲ್ಲದೇ ಮಾದನಾಯಕನಹಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ, ಹಣ,...
ಬೆಂಗಳೂರುರಾಜ್ಯಸುದ್ದಿ

ದಾವಣಗೆರೆಯಲ್ಲಿ ಕೋಮುವಾದಿಗಳಿಂದ ಕಲ್ಲುತೂರಾಟ : ಪೊಲೀಸರಿಗೆ ಬಿ.ವೈ.ವಿಜಯೇಂದ್ರ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು : ದಾವಣಗೆರೆಯ ಕಾರ್ಲ್‌ ಮಾರ್ಕ್ಸ್ ನಗರದಲ್ಲಿ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿರುವ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಹೋದರೆ ಪರಿಸ್ಥಿತಿ ಗಂಭೀರ ತಿರುವು ಪಡೆಯಲು ಪೊಲೀಸರೇ ಕಾರಣರಾಗುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಹಿಂದೂ ಸಮುದಾಯದ ಮೇಲಿನ ಕೋಮುವಾದಿ...
1 41 42 43 44 45 212
Page 43 of 212