Friday, March 6, 2026

ಬೆಂಗಳೂರು

ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್‌. ಎಸ್‌. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಭಾರೀ ಹೈಡ್ರಾಮಾ ಬಳಿಕ ಕೊನೆಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನ ಸೌಧಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ಸೇರಿದಂತೆ ಇತರ ಸಚಿವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಗುನಗುತ್ತಲೇ ಗಣ್ಯರು ರಾಜ್ಯಪಾಲರನ್ನ ಸ್ವಾಗತಿಸಿದರು. ಬಳಿಕ ರೆಡ್ ಕಾರ್ಪೆಟ್ ಮೂಲಕ ವಿಧಾನ ಸೌಧದೊಳಗೆ ಕರೆದೊಯ್ದರು. ರಾಜ್ಯಪಾಲರು ಪೀಠದ ಬಳಿ ನಿಲ್ಲುತ್ತಿದ್ದಂತೆ, ರಾಷ್ಟ್ರಗೀತೆ ನುಡಿಸಲಾಯಿತು....
ಬೆಂಗಳೂರುರಾಜ್ಯಸುದ್ದಿ

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ : ತಾಯಿ, ಮಗ ಸಾವು-ಕಹಳೆ ನ್ಯೂಸ್

ಬೆಂಗಳೂರು: ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಂದು (ಜ.19) ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ – ಕಹಳೆ ನ್ಯೂಸ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಗಿಲ್ಲಿ ನಟ ವಿನ್ನರ್‌ ಆದರೆ ಅರ್ಧ ಗಡ್ಡ ಮತ್ತು ಮೀಸೆ ತೆಗೆಯುತ್ತೇನೆಂದು ಚಾಲೆಂಜ್‌ ಮಾಡಿದ್ದ ವ್ಯಕ್ತಿಯೊಬ್ಬರು ನುಡಿದಂತೆ ನಡೆದುಕೊಂಡಿದ್ದಾರೆ. ಅಬ್ದುಲ್‌ ರಜಾಕ್‌ ಎಂಬ ವ್ಯಕ್ತಿ ಈ ಸವಾಲು ಹಾಕಿದ್ದರು. ಗಿಲ್ಲಿ ಗೆಲುವು ದಾಖಲಿಸುತ್ತಿದ್ದಂತೆ, ಅರ್ಧ ಗಡ್ಡ ಮತ್ತು ಮೀಸೆಯನ್ನು ತೆಗೆದಿದ್ದಾರೆ. ಇದನ್ನು ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಒಂದುವೇಳೆ ಗಿಲ್ಲಿ ಬಿಗ್‌ ಬಾಸ್‌ನಲ್ಲಿ ವಿನ್ನರ್‌ ಆದ್ರೆ ಅರ್ಧ ಗಡ್ಡ ಮತ್ತು ಮೀಸೆಯನ್ನು...
ಬೆಂಗಳೂರುರಾಜ್ಯಸುದ್ದಿ

ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ : ಪರಮೇಶ್ವರ್ – ಕಹಳೆ ನ್ಯೂಸ್

ಬೆಂಗಳೂರು: ಜನರಿಗೆ ನಿರಾಶೆ ಮಾಡಬಾರದು, ಅದಕ್ಕೆ ಚಿನ್ನಸ್ವಾಮಿಯಲ್ಲಿ ಐಪಿಎಲ್ ಆಡೋದಕ್ಕೆ ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ಗೃಹ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಆಡೋದಕ್ಕೆ ಅನುಮತಿ ನೀಡಿದ ವಿಚಾರವಾಗಿ ಮಾತನಾಡಿ, ಕುನ್ಹಾ ಸಮಿತಿ ಕೆಲವೊಂದು ಶಿಫಾರಸ್ಸು ಮಾಡಿತ್ತು. ಅದರನ್ವಯ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ವಿ. ನಾವು ಕುನ್ಹಾ ಅವರ ಶಿಫಾರಸ್ಸು ಕೆಎಸ್‌ಸಿಎಗೆ ಕಳಿಸಿ, ಇದನ್ನ ಸರಿಮಾಡಿ ಎಂದಿದ್ದೆವು. ಬಳಿಕ ಕೆಎಸ್‌ಸಿಎನವರು...
ಬೆಂಗಳೂರುರಾಜ್ಯ

CL-7 ಲೈಸೆನ್ಸ್‌ಗೆ ಲಂಚಕ್ಕೆ ಬೇಡಿಕೆಯಿಟ್ಟ ಕೇಸ್ – ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: CL-7 ಲೈಸೆನ್ಸ್ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಡಿ ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರನ್ನು ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ. ಬಂಧಿತರನ್ನು ಅಬಕಾರಿ ಡಿಸಿ ಜಗದೀಶ್, ಎಸ್ಪಿ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಗಣಿಗೆ ಎಂದು ಗುರುತಿಸಲಾಗಿದೆ. ಮೂವರು ಸಿಎಲ್-7 ಲೈಸೆನ್ಸ್ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ. ಲೋಕಾಯುಕ್ತ ಪೊಲೀಸರು ಮೂವರನ್ನು ತಡರಾತ್ರಿವರೆಗೂ ವಿಚಾರಣೆ ನಡೆಸಿ, ಹಣ ಪಡೆದ ಕುರಿತು ಕೆಲ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ‌ ನಿಂದನೆ ; ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ. ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು. ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ...
1 3 4 5 6 7 211
Page 5 of 211