Friday, March 20, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಟಿ ಸಂಜನಾ ಗಲ್ರಾನಿಗೆ ವಂಚನೆ : ಸಂಜನಾ ಸ್ನೇಹಿತ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತು, 61 ಲಕ್ಷ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ – ಕಹಳೆ ನ್ಯೂಸ್

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಹೈಕೋರ್ಟ್ ಅನುಮತಿ : ವಾಟ್ಸಪ್ ಸಂದೇಶಗಳ ಗಂಭೀರತೆಯರಿತು ತಾತ್ಕಾಲಿಕ ತಡೆ – ಕಹಳೆ ನ್ಯೂಸ್

ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೊದಲು , ನ್ಯಾಯಾಲಯ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಹೊಸ ವಾಟ್ಸಾಪ್ ಸಂದೇಶಗಳು ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನದಲ್ಲಿ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿವೆ. ಹೀಗಾಗಿ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸುದ್ದಿ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಮೃತ್ಯು, ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ ಏ.04  : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ, ಕಾರಿಗೆ ಐರಾವತ ಬಸ್ ಡಿಕ್ಕಿ, ನಾಲ್ವರ ಸಾವು -ಕಹಳೆ ನ್ಯೂಸ್

ಬೆಂಗಳೂರು :ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಗರದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರು ಬೆಂಗಳೂರಿನ ಜೆಪಿ ನಗರದ ನಿವಾಸಿಗಳೆಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ಈ ನಾಲ್ವರು ಹೋಗುತ್ತಿದ್ದಾಗ ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಸರ್ವಿಸ್ ರಸ್ತೆಗೆ ಹೋಗುವ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ. ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ...
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
1 76 77 78 79 80 213
Page 78 of 213