Thursday, March 19, 2026

ಬೆಂಗಳೂರು

ಬೆಂಗಳೂರುಸುದ್ದಿ

ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್

– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌ – ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ ; ಸಖತ್ ಬೋಲ್ಡ್ ಫೋಟೋ ಹಂಚಿಕೊಂಡ ನಟಿ – ಕಹಳೆ ನ್ಯೂಸ್

‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಶಿಕ್ಷಕಿ..! – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿವಿ ಸದಾನಂದ ಗೌಡ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ : ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ – ಕಹಳೆ ನ್ಯೂಸ್

ವಿಜಯಪುರ : ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ....
ಬೆಂಗಳೂರುಸುದ್ದಿ

ಮುಡಾ ಹಗರಣ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಡಿ.10 ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಡೇ ಆಗಲಿದೆ. ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು...
ಬೆಂಗಳೂರುಸುದ್ದಿ

ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ : ಸರ್ಜರಿ ಬಗ್ಗೆ ಸೂಕ್ತ ಕಾರಣ ನೀಡದಿದ್ದರೆ, ಬೇಲ್ ರದ್ದು…!- ಕಹಳೆ ನ್ಯೂಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ತಿಳಿಸಿ ಅನುಕಂಪದ ಆಧಾರದ ಮೇಲೆ ನಟ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು. ಬಳಿಕ ಬೆನ್ನು ನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದುವರೆಗೂ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗದಕ್ಕೆ ಸೂಕ್ತ...
ಬೆಂಗಳೂರುಸುದ್ದಿ

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆ ನಿಗೂಢ ಸಾವು : ಮುಖದಲ್ಲಿ ಪರಚಿದ ಗಾಯ!-ಕಹಳೆ ನ್ಯೂಸ್

ಬೆಂಗಳೂರು: ಸಂಬಂಧಿಕರ ಮನೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಸ್ನಾನಕ್ಕೆ ಹೋಗಿದ್ದಾಗ ಬಾತ್‌ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಮಹಿಳೆಯ ಮುಖದಲ್ಲಿ ಪರಚಿದ ಗಾಯಗಳಾಗಿದ್ದು, ಈ ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮೃತ ಮಹಿಳೆಯನ್ನು ಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ತಿರುಪತಿ ಮೂಲದ ಮಹಿಳೆ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಬಳಿಕ ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ...
1 97 98 99 100 101 213
Page 99 of 213